ಸಾಹಿತ್ಯದಿಂದಲೇ ಸಮಾಜದ ಬದಲಾವಣೆ


Team Udayavani, Jul 22, 2019, 3:00 AM IST

sahitya

ದೇವನಹಳ್ಳಿ: ಪ್ರತಿಯೊಬ್ಬರೂ ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪುಸ್ತಕ ಮತ್ತು ಸಾಹಿತ್ಯದಿಂದ ಸಮಾಜದ ಬದಲಾವಣೆಗೆ ಸಾಧ್ಯವಾಗುತ್ತದೆ ಎಂದು ತಾಪಂ ಸದಸ್ಯ ಕಾರಹಳ್ಳಿ ಶ್ರೀನಿವಾಸ್‌ ತಿಳಿಸಿದರು.

ನಗರದ ಗುರುಭವನದಲ್ಲಿ ಡಾ. ಸಿದ್ದ ಲಿಂಗಯ್ಯ ಪ್ರತಿಷ್ಠಾನದಿಂದ ಸುರವಿಸುತ ತಿಂಡ್ಲು ಅವರ “ಹೊಂಜರಿಯದ ಮಂಜು’ ಹಾಗೂ ಆ.ನಾ. ಕೃಷ್ಣಾ ನಾಯಕ್‌ ಅವರ “ಭಾವ ವೈಭವ’ ಪ್ರಥಮ ಸಂಕಲನ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು.

ಸಾಹಿತಿ ಸಿದ್ಧಲಿಂಗಯ್ಯ ಹೊಸ ರೀತಿಯ ವೈಚಾರಿಕ ಮನೋಭಾವನೆಯಿಂದ ಸಾಹಿತ್ಯ ಲೋಕದ ಧ್ವನಿಯಾಗಿದ್ದಾರೆ. ಹೊಸ ಆಲೋಚನೆಗಳಿಂದ ಸಮಾಜದ ಬದಲಾವಣೆ ತರಲು ಪುಸ್ತಕ ಹಾಗೂ ಸಾಹಿತ್ಯದಿಂದ ಪ್ರಯತ್ನ ಮಾಡುತ್ತಿದ್ದಾರೆ. ಡಾ.ಸಿದ್ದಲಿಂಗಯ್ಯ ಪ್ರತಿಷ್ಠಾನ ಇನ್ನೂ ಅತೀ ಹೆಚ್ಚಿನ ಪ್ರತಿಭೆಗಳನ್ನು ಗುರುತಿಸಿ, ಹೆಚ್ಚಿನ ಪುಸ್ತಕ ಬಿಡುಗಡೆಯಾಗಿ ಸಾಹಿತಿ ಮತ್ತು ಕವಿಗಳನ್ನು ಗುರುತಿಸುವ ಕಾರ್ಯವಾಗಬೇಕು ಎಂದರು.

ಡಾ. ಸಿದ್ದಲಿಂಗಯ್ಯ ಪ್ರತಿಷ್ಠಾನದ ಅಧ್ಯಕ್ಷ ಮುದಲ್‌ ವಿಜಯ್‌ ಮಾತನಾಡಿ, ಹಲವು ವರ್ಷಗಳ ಹಿಂದೆ ಸಿದ್ದಲಿಂಗಯ್ಯ ಪ್ರತಿಷ್ಠಾನವನ್ನು ಮಾಡಿ ಪ್ರತಿ ವರ್ಷ 5 ರಿಂದ 6 ಕಾರ್ಯಕ್ರಮ ಮಾಡಲಾಗುತ್ತಿದೆ. ಯುವ ಸಾಹಿತಿಗಳನ್ನು ಗುರುತಿಸಲಾಗುತ್ತಿದೆ. ಸಾಹಿತ್ಯ ಕ್ಷೇತ್ರ ನಶಿಸಿ ಹೋಗದಂತೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಬಹಳಷ್ಟು ಕಾರ್ಯಕ್ರಮ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಗುರುಗಳ ಸ್ಮರಣೆ ರಂಗ ಭೂಮಿ ನಾಟಕ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಹಲವಾರು ಪ್ರತಿಭೆಗಳು ಇದ್ದು ಸಮಾಜದ ಮುಖ್ಯ ವಾಹಿನಿಗೆ ಬರುವಂತೆ ಮಾಡಲಾಗುತ್ತಿದೆ ಎಂದು ಹೇಳಿದರು.

ಸಾಹಿತಿ ಡಾ.ಬ್ಯಾಡರಹಳ್ಳಿ ಶಿವರಾಜ್‌ ಮಾತನಾಡಿದರು. ಸಾಹಿತಿ ಭೈರಮಂಗಲ ರಾಮೇಗೌಡ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು ವಿವಿ ಕನ್ನಡ ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ. ಬಿ.ಗಂಗಾಧರ್‌, ವಿಮರ್ಶಕ ಉದಂತ ಶಿವಕುಮಾರ್‌, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯಿತ್ರಿ ದೇವಿ, ಉದ್ಯಮಿ ಶಶಿಕಾಂತ್‌ರಾವ್‌, ಚಲನ ಚಿತ್ರ ನಟ ಪ್ರಶಾಂತ್‌ ಸಿದ್ಧಿ , ಕೃತಿ ಕತೃಗಳಾದ ಸುರವಿಸುವ ತಿಂಡ್ಲು , ಆ.ನಾ. ಕೃಷ್ಣಾ ನಾಯಕ್‌, ರಂಗಭೂಮಿ ಕಲಾವಿದೆ ನಿರ್ಮಲಾ ನಾದನ್‌, ಸಾಹಿತಿ ಗುರುನಾಥ ಬೊರಗಿ ಇದ್ದರು.

ಟಾಪ್ ನ್ಯೂಸ್

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.