ಸ್ಮಶಾನದಲ್ಲಿಯೇ ದಂಪತಿಗಳ ಜೀವನ


Team Udayavani, May 3, 2021, 3:01 PM IST

The couple lives in the cemetery

ದೇವನಹಳ್ಳಿ: ಸರ್ಕಾರ ಕೋಟ್ಯಂತರ ರೂ. ಖರ್ಚುಮಾಡಿ, ಆಶ್ರಯ ಯೋಜನೆಗಳನ್ನು ಸೃಷ್ಟಿಸಿದೆ.ಅದರೂ ತಾಲೂಕಿನ ಕುರುಬರಕುಂಟೆಯಲ್ಲೊಂದುಕುಟುಂಬ ಸ್ಮಶಾನದಲ್ಲಿ ಜೀವನ ಸಾಗಿಸುತ್ತಿರುವುದುಅಚ್ಚರಿ ಮೂಡಿಸಿದೆ.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಬೆಂ.ಗ್ರಾಮಾಂತರ ಜಿಲ್ಲಾಡಳಿತ ಭವನದಿಂದ 5-6ಕಿ.ಮೀ. ದೂರದಲ್ಲಿರುವ, ದೇವನಹಳ್ಳಿ ಪಟ್ಟಣದಲ್ಲಿಇಂದಿಗೂ ನಿರ್ಗತಿಕರಿಗೆ ಸೂರು ಕಲ್ಪಿಸುವಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಹಿಂದುಳಿದಿದ್ದಾರೆ ಎಂಬುವುದಕ್ಕೆ ಇದೊಂದು ಜ್ವಲಂತ ಸಾಕ್ಷಿ.

ನೆಲಮಂಗಲ ತಾಲೂಕಿನ ಸೋಲೂರುಗ್ರಾಮದವರಾದ ಜ್ಯೋತಿ(40) ಮತ್ತು ಪತಿಪ್ರಭಾಕರ್‌ ಕಳೆದ 2 ವರ್ಷದಿಂದ ಸ್ಮಶಾನದಜಾಗಗಳನ್ನೇ ಸೂರನ್ನಾಗಿಸಿಕೊಂಡಿದ್ದಾರೆ. ಈ ಹಿಂದೆಒಂದು ವರ್ಷ ದೇವನಹಳ್ಳಿ ಬಿಬಿ ರಸ್ತೆಯಲ್ಲಿರುವ ಸ್ಮಶಾನ ವೊಂದರಲ್ಲಿ ಇದ್ದೆವು. ಅಲ್ಲಿ ಸ್ಮಶಾನ ‌ ಅಭಿವೃದ್ಧಿಗೊಳಿಸುವಾಗ ಖಾಲಿ ಮಾಡಿಕೊಂಡು ಬೆಂಗಳೂರು ಜಿಪಂ, ತಾಪಂ, ಆವತಿ ಗ್ರಾಪಂ ವ್ಯಾಪ್ತಿಗೆ ಸೇರಿದಕುರುಬರಕುಂಟೆ ರಸ್ತೆಯಲ್ಲಿನ ಚಿರಶಾಂತಿ ಧಾಮದಲ್ಲಿ ನೆಲೆಸಿದ್ದೇವೆ.

ಪ್ಲಾಸ್ಟಿಕ್‌, ಪೇಪರ್‌ ಆಯ್ದುಕೊಂಡು ಜೀವನ ಸಾಗಿಸುತ್ತಿದ್ದೇವೆ ಎನ್ನುತ್ತಾರೆ.ನಿರಂತರ ಬದಲಾಗುವ ಸರ್ಕಾರಗಳುಬಡವರಿಗೆ, ಹಿಂದುಳಿದವರಿಗೆ, ನಿರ್ಗತಿಕರಿಗೆಅನೇಕ ಯೋಜನೆ, ಸೌಲಭ್ಯಗಳನ್ನು ಒದಗಿಸುತ್ತಿದ್ದು,ನಿಜವಾದ ಫ‌ಲಾನುಭವಿ ಗುರ್ತಿಸುವಲ್ಲಿವಿಫ‌ಲವಾಗಿದೆ. ಸುಮಾರು 2-3 ವರ್ಷಗಳಿಂದಸ್ಮಶಾನದ ಜಾಗದಲ್ಲಿ ಜೀವನ ಸಾಗಿಸುತ್ತಿರುವು ಈ ಕುಟುಂಬಕ್ಕೆ ಆಧಾರ್‌ ಕಾರ್ಡ್‌, ಪಡಿತರ ಚೀಟಿ,ಮತದಾರ ಗುರುತಿನ ಚೀಟಿಯನ್ನೂ ನೀಡಿಲ್ಲ.

ಪೇಪರ್‌ ಆಯ್ದು ಅದರದಲ್ಲಿ ಬರುವ ಪುಡಿಗಾನಲ್ಲಿಅಂದು ದಿನಸಿ ತಂದು ಜೀವನ ಸಾಗಿಸಬೇಕಿದೆ.ಸ್ಮಶಾನಕ್ಕೆ ಬರುವವರು ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುತ್ತಾರೆ. ಅವರು ಇವರಸಂಕಷ್ಟವನ್ನು ವಿಚಾರಿಸುತ್ತಿಲ್ಲ. ಮುಕ್ತಿಧಾಮ ಗಳನ್ನುನಿರ್ವಹಿಸುವವರೂ ಗಮನಹರಿಸಿಲ್ಲ. ಕೂಡಲೇಅವರನ್ನು ಗುರ್ತಿಸಿ ಸೌಲಭ್ಯಗಳನ್ನು ಒದಗಿ ಸುವಜವಾಬ್ದಾರಿ ಸ್ಥಳೀಯ ಜಿಲ್ಲಾ ಡಳಿತದ್ದಾಗಿದೆ.

ಎಸ್‌.ಮಹೇಶ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.