ಆಯತಪ್ಪಿ ಬಿದ್ದು ಬೈಕ್ ಸವಾರರಿಬ್ಬರ ಸಾವು
Team Udayavani, Nov 15, 2018, 12:25 PM IST
ದೇವನಹಳ್ಳಿ: ತಾಲೂಕಿನ ಸೂಲಿಬೆಲೆ ಮುಖ್ಯ ರಸ್ತೆ ಹರಳೂರು ರಸ್ತೆ ತಿರುವಿನಲ್ಲಿ ಬೈಕ್ನಲ್ಲಿ ಬರುತ್ತಿದ್ದ ಇಬ್ಬರು ಯುವಕರು ಆಯ ತಪ್ಪಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮದುವೆ ಮುಗಿಸಿ ತೆರಳುತ್ತಿದ್ದರು: ದೇವನಹಳ್ಳಿಯಲ್ಲಿ ಮದುವೆ ಮುಗಿಸಿ ಡೆಂಕಣಿಕೋಟೆಗೆ ಹೋಗುತ್ತಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಗೋಪಿನಾಥ್(24), ಶ್ರೀನಾಥ್(23) ಮೃತಪಟ್ಟಿದ್ದು ಲಕ್ಷ್ಮೀನಾರಾಯಣ್ ಎಂಬುವವರು ಗಾಯಗೊಂಡಿದ್ದಾರೆ. ಚನ್ನರಾಯಪಟ್ಟಣ ಠಾಣೆಯಲ್ಲಿ ಕೇಸು ದಾಖಲಾಗಿದೆ. ಸ್ಥಳಕ್ಕೆ ವಿಜಯಪುರ ವೃತ್ತ ನಿರೀಕ್ಷಕ ಪ್ರಕಾಶ್, ಚನ್ನರಾಯಪಟ್ಟಣ ಪಿಎಸ್ಐ ನಂದೀಶ್
ಭೇಟಿ ನೀಡಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ