ಆಧುನಿಕತೆಯಿಂದಾಗಿ ಆಧ್ಯಾತ್ಮಿಕತೆಯ ಅಧಃಪತನ


Team Udayavani, Nov 18, 2019, 3:00 AM IST

adunikateinda

ವಿಜಯಪುರ: ಆಧುನಿಕತೆಯ ಪ್ರಭಾವಕ್ಕೆ ಸಿಲುಕಿ ಪ್ರತಿಯೊಬ್ಬರೂ ಪೈಪೋಟಿಯ ಮತ್ತು ಒತ್ತಡದ ಜೀವನಕ್ಕೆ ಸಿಲುಕಿದ್ದಾನೆ. ಹಣ, ಅಧಿಕಾರ ಗಳಿಕೆಯ ಆಸೆಯಿಂದಾಗಿ ಆಧ್ಯಾತ್ಮಿಕತೆಯ ಕಡೆಗೆ ಗಮನ ಹರಿಸಲು ಸಮಯವಿಲ್ಲದಂತಾಗಿದೆ ಎಂದು ಶ್ರೀ ಧರ್ಮಶಾಸ್ತ ಅಯ್ಯಪ್ಪಸ್ವಾಮಿ, ಪಂಪಮಹಾಗಣಪತಿ ದೇವಾಲಯದ ಅರ್ಚಕ ಜೆ.ವಿ.ಮುನಿರಾಜುಸ್ವಾಮಿ ತಿಳಿಸಿದರು.

ಪಟ್ಟಣದ ಕೆರೆಕೋಡಿಯ ಶ್ರೀ ಧರ್ಮಶಾಸ್ತ ಅಯ್ಯಪ್ಪಸ್ವಾಮಿ, ಪಂಪಮಹಾಗಣಪತಿ ದೇವಾಲಯದಲ್ಲಿ ಆಯೋಜಿಸಿದ್ದ ಅಯ್ಯಪ್ಪಸ್ವಾಮಿ ಮಂಡಲಪೂಜೆ, ದೀಪೋತಸ್ವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಮಾಜದಲ್ಲಿ ಆಧುನೀಕರಣ, ಖಾಸಗೀಕರಣ ಮತ್ತು ಜಾಗತೀಕರಣಗಳ ಪರಿಣಾಮವಾಗಿ ಎಲ್ಲಾ ಕ್ಷೇತ್ರಗಳಲ್ಲಿಯೂ ಅರಾಜಕತೆ, ಅನೈತಿಕತೆ, ಅನ್ಯಾಯ, ಭ್ರಷ್ಟಾಚಾರ, ಅಕ್ರಮಸಂಪಾದನೆ ಚಟುವಟಿಕೆಗಳು ತಾಂಡವವಾಡುವಂತಾಗಿದೆ ಎಂದರು.

ದೇವಾಲಯ ಸಮಿತಿಯ ನಿರ್ದೇಶಕ ಪ್ರಭು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಅಮಾನವೀಯತೆಯ ಚಟುವಟಿಕೆಗಳು ಹೆಚ್ಚಿ ಸ್ವಾಸ್ಥ್ಯ ಕಲುಷಿತಗೊಳ್ಳುತ್ತಿದೆ. ಧಾರ್ಮಿಕ ಆಚರಣೆಗಳ ಮೂಲಕ ಉತ್ತಮ ಸಂಸ್ಕಾರಯುತವಾದ ವ್ಯಕ್ತಿತ್ವ ರೂಪುಗೊಳ್ಳಲು ಸಾಧ್ಯವಿದೆ ಎಂದರು.

ಧಾರ್ಮಿಕ ಮುಖಂಡ ಮನೋಹರ್‌ಬಾಬು ಮಾತನಾಡಿ, ಮಕ್ಕಳಲ್ಲಿ ನೈತಿಕಮೌಲ್ಯಗಳು ಕುಸಿಯುತ್ತಿವೆ. ಮಕ್ಕಳಲ್ಲಿ ಮೌಲ್ಯಗಳ ಮರುಸ್ಥಾಪನೆಯ ಅಗತ್ಯವಿದೆ ಎಂದರು.ಧಾರ್ಮಿಕ ಮುಖಂಡ ರವಿಶಂಕರ್‌, ಹರೀಶ್‌, ಅಯ್ಯಪ್ಪಮಾಲೆಧಾರಿಗಳು ಪಾಲ್ಗೊಂಡಿದ್ದರು. ದೀಪೋತ್ಸವ, ದೇವರಿಗೆ ವಿಶೇಷಪೂಜೆ, ಭಜನೆ ಕಾರ್ಯಕ್ರಮಗಳು ನಡೆದವು.

ಟಾಪ್ ನ್ಯೂಸ್

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.