ಸತತ ಮಳೆ: ಮನೆ, ದೇವಾಲಯದ ಗೋಡೆ ಕುಸಿತ


Team Udayavani, Nov 21, 2021, 12:15 PM IST

ಸತತ ಮಳೆಗೆ ಕುಸಿದ ಮನೆ ದೇವಾಲಯದ ಗೋಡೆ

 ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆ ಇನ್ನು ಅವಾಂತರ ಗಳನ್ನು ಮಾಡುತ್ತಿದ್ದು, ಮಳೆಯಿಂದಾಗಿ ತಾಲೂಕಿನ ಹಲವೆಡೆ ಮನೆಗಳು ಕುಸಿದಿವೆ. ತಾಲೂಕಿನ ಹೊಸಹಳ್ಳಿ ಗ್ರಾಪಂ ವ್ಯಾಪ್ತಿಯ ಬಂಡಮ್ಮನಹಳ್ಳಿ ಗ್ರಾಮದಲ್ಲಿ, ಮುಜರಾಯಿ ಇಲಾಖೆಗೆ ಸೇರಿದ ಬಂಡಿ ಮಹಾಕಾಳಿ ದೇವಾಲಯದ ಗೋಡೆ ಕುಸಿದಿದೆ. ನಗರದ ಶಾಂತಿ ನಗರದ ಮಹೇಶ್‌ ಎನ್ನುವವರ ಮನೆಯ ಗೋಡೆ ಕುಸಿದ ಕಾರಣ ಪ್ಲಾಸ್ಟಿಕ್‌ ಪೇಪರ್‌ ಹೊದಿಸಿ ಜೀವನ ನಡೆಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಇದನ್ನೂ ಓದಿ:- ಸ್ವಂತ ಕಚೇರಿಗಳಿಂದ ಸಂಘಟನೆ ಬಲಗೊಳ್ಳಲು ಸಾಧ್ಯ: ಮಹೇಶ್‌ ಎಸ್‌. ಶೆಟ್ಟಿ

ತಾಲೂಕಿನ ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಟ್ಟದ ಸೊಣ್ಣೆನಹಳ್ಳಿ ಗ್ರಾಮದ ಪರಮೇಶಯ್ಯ ಎನ್ನುವರಿಗೆ ಸೇರಿದ ಮನೆಯ ಗೋಡೆ ಕುಸಿದಿದ್ದು, ಪರಮೇಶಯ್ಯ ಕುಟುಂಬ ಮನೆಯಿಲ್ಲದೆ ದೊಡ್ಡಬಳ್ಳಾಪುರದ ಸಹೋದರನ ಮನೆಯಲ್ಲಿ ವಾಸ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಸಿದೆ.

ಸ್ಥಳ ಪರಿಶೀಲನೆ ನಡೆಸಿ: ಮತ್ತೂಂದೆಡೆ ಸತತವಾಗಿ ಸುರಿದ ಮಳೆಯಿಂದ ಬೆಳೆಗಳು ಹಾನಿಯಾಗಿದ್ದು, ರೈತರು ಪರಿತಪಿಸುವಂತಾಗಿದೆ. ಅಂದಾಜು ಶೇ.80ರಷ್ಟು ರಾಗಿ ಬೆಳೆ ಹಾಳಾಗಿದೆ ಎನ್ನಲಾಗಿದೆ. ಫಸಲ್‌ ವಿಮಾ ಯೋಜನೆಯ ಪರಿಹಾರ ಪಡೆಯಲು ಕೃಷಿ ಇಲಾಖೆ ಅಧಿಕಾರಿಗಳು ತ್ವರಿತವಾಗಿ ಸ್ಥಳ ಪರಿಶೀಲನೆ ನಡೆಸಬೇಕೆಂದು ರೈತರು ಒತ್ತಾಯಿಸಿದ್ದಾರೆ. ಮನೆ ಕಳೆದುಕೊಂಡ ಬಡ ಕುಟುಂಬಕ್ಕೆ ನೆರವಾಗಲು ತಾಲೂಕು ಆಡಳಿತ ಕಂದಾಯ ಇಲಾಖೆಯವರಿಗೆ ವರದಿ ನೀಡುವಂತೆ ಸೂಚಿಸಲು ಮನವಿ ಮಾಡಿದ್ದಾರೆ.

ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು: ಸತತ ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದ್ದು, ಜಿಲ್ಲೆಯ ಪ್ರಮುಖ ಬೆಳೆಗಳಾದ ರಾಗಿ, ಜೋಳ, ಅವರೆ, ಹಳಸಂದೆ, ತೊಗರಿ ಮೊದಲಾದ ಬೆಳೆಗಳು ಹಾನಿಗೀಡಾಗಿವೆ. ಬೆಳೆ ಹಾನಿ ಕುರಿತಾಗಿ ಜಂಟಿ ಸಮೀಕ್ಷೆ ಕೈಗೊಳ್ಳಲಾಗುತ್ತಿದ್ದು, ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಯಸ್ವಾಮಿ ತಿಳಿಸಿದ್ದಾರೆ.ಗ್ರಾಮಾಂತರ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಯಸ್ವಾಮಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.