ದೇವನಹಳ್ಳಿಯಲ್ಲಿ ಹಸಿ ಕರಗ ಮಂಟಪ ಉದ್ಘಾಟನೆ

ಹಸಿಕರಗ ಮಂಟಪವನ್ನು 20 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ್ದೇವೆ

Team Udayavani, May 3, 2022, 5:41 PM IST

ದೇವನಹಳ್ಳಿಯಲ್ಲಿ ಹಸಿ ಕರಗ ಮಂಟಪ ಉದ್ಘಾಟನೆ

ದೇವನಹಳ್ಳಿ: ಪಟ್ಟಣದ ಪುಟ್ಟಪ್ಪನಗುಡಿ ಬೀದಿಯಲ್ಲಿ ಮೌಕ್ತಿಕಾಂಭ ವಹ್ನಿಕುಲ ಕ್ಷತ್ರಿಯ ತಿಗಳರ ಸಂಘದಿಂದ ಹಸಿಕರಗ ಮಂಟಪ ಉದ್ಘಾಟನೆಯು ವಿವಿಧ ಪೂಜಾ ಕಾರ್ಯಗಳೊಂದಿಗೆ ನಡೆಯಿತು.

ಪ್ರತಿವರ್ಷ ಕರಗ ಮಹೋತ್ಸವದ ಅಂಗವಾಗಿ ಪುಟ್ಟಪ್ಪನಗುಡಿ ಬೀದಿಯಲ್ಲಿ ಹಸಿಕರಗವನ್ನು ವಿವಿಧ ಪೂಜಾ ಕಾರ್ಯ ಗಳೊಂದಿಗೆ ಅಲ್ಲಿಂದಲೇ ಪ್ರಾರಂಭವಾಗುತ್ತದೆ. ಸುಮಾರು 20ಲಕ್ಷ ವೆಚ್ಚದಲ್ಲಿ ಹಸಿಕರಗ ಮಂಟಪ ನಿರ್ಮಾಣವಾಗಿದೆ. ಬೆಳತೂರಿನ ಎನ್‌.ನಾರಾಯಣಪ್ಪ ಮತ್ತು ಕುಟುಂಬದವರು 5 ಲಕ್ಷ ಹಣವನ್ನು ಮಂಟಪಕ್ಕೆ ನೀಡಿದ್ದಾರೆ. ಇನ್ನುಳಿದ ಹಣವನ್ನು ಮೌಕ್ತಿಕಾಂಭ ದೇವಾಲಯ ಭರಿಸಿದೆ.

16ರಂದು ಕರಗ ಮಹೋತ್ಸವ:
ತಾಲೂಕು ತಿಗಳರ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಮಾತನಾಡಿ, ದೇವನ ಹಳ್ಳಿಯಲ್ಲಿ ಮೊದಲ ಬಾರಿಗೆ ಹಸಿಕರಗ ಮಂಟಪವನ್ನು ನಿರ್ಮಾಣ ಮಾಡಲಾಗಿದೆ. ಮಂಟಪಕ್ಕೆ ಕಳಸ ಸ್ಥಾಪನೆ ಮಾಡಲಾಗಿದೆ. ಮೇ 16ರಂದು ದೇವನಹಳ್ಳಿ ಕರಗಮಹೋತ್ಸವ ನಡೆಯಲಿದೆ. ಹಸಿಕರಗ ಮಂಟಪವನ್ನು 20 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ್ದೇವೆ ಎಂದು ಹೇಳಿದರು.

ಧಾರ್ಮಿಕ ಕಾರ್ಯದಿಂದ ನೆಮ್ಮದಿ:
ಮೌಕ್ತಿಕಾಂಭ ದೇವಾಲಯ ಸಮಿತಿ ಅಧ್ಯಕ್ಷ ಶಿವನಾಪುರ ವಿಜಯಕುಮಾರ್‌ ಮಾತನಾಡಿ, ಬೆಂಗಳೂರು ಕರಗ ಮಾದರಿಯಲ್ಲೇ ದೇವನಹಳ್ಳಿ ಕರಗವನ್ನು ಆಚರಿಸಿಕೊಂಡು ಬಂದಿದ್ದೇವೆ. ಮೇ 14ರಂದು ಹಸಿಕರಗ ನಡೆಯಲಿದ್ದು, ಇಲ್ಲಿಂದಲೇ ವಿವಿಧ ಪೂಜಾ ಕಾರ್ಯಗಳು ಹಸಿಕರಗ ಮಂಟಪದಲ್ಲಿ ನಡೆಯಲಿದೆ.

ಧಾರ್ಮಿಕ ಕಾರ್ಯಗಳಿಂದ ಪ್ರತಿ ಜನರಿಗೂ ಮನಸ್ಸಿಗೆ ಶಾಂತಿ ನೆಮ್ಮದಿ ನೆಲೆಸಲಿದೆ. ಕಳೆದ ಎರಡು ವರ್ಷದಿಂದ ಕೊರೊನಾದಿಂದ ಕರಗ ಮಹೋತ್ಸವ ಮಾಡಲಿಲ್ಲ, ಈ ಬಾರಿ ಕರಗ ಮಹೋತ್ಸವವನ್ನು ವಿಜೃಂಭಣೆಯಿಂದ ಮಾಡಲಾಗುತ್ತಿದೆ ಎಂದು ಹೇಳಿದರು. ಶಾಸಕ ಎಲ್‌.ಎನ್‌.ನಾರಾಯಣ ಸ್ವಾಮಿ, ಮಾಜಿ ಶಾಸಕ ಪಿಳ್ಳಮುನಿ ಶಾಮಪ್ಪ, ಕೆಪಿಸಿಸಿ ಪ್ರಧಾನ ಕಾರ್ಯ ದರ್ಶಿ ಎ.ಸಿ.ಶ್ರೀನಿವಾಸ್‌, ಕಾಂಗ್ರೆಸ್‌ ಮುಖಂಡ ಶೆಟ್ಟಿಗೆರೆ ಎಂ.ರಾಜಣ್ಣ, ಕೆಪಿಸಿಸಿ ಹಿಂದುಳಿದ ವರ್ಗದ ಉಪಾಧ್ಯಕ್ಷ ಸಿ.ಜಗನ್ನಾಥ್‌, ತಾಲೂಕು ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ, ತಾಲೂಕು ಯಾದವ ಸಂಘದ ಅಧ್ಯಕ್ಷ ಎನ್‌.ರಘು, ಪುರಸಭಾ ಸ್ಥಾಯಿಸಮಿತಿ ಅಧ್ಯಕ್ಷ ಎಸ್‌.ಸಿ.ಚಂದ್ರಪ್ಪ, ಮಾಜಿ ಪುರಸಭಾ ಸದಸ್ಯ ಶಶಿಕುಮಾರ್‌, ದೇವಸ್ಥಾನದ ಅರ್ಚಕ ರವಿಕುಮಾರ್‌ ಇದ್ದರು.

ಟಾಪ್ ನ್ಯೂಸ್

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.