ರಾಜ್ಯದ ಮುಂದಿನ ಸಿಎಂ ಡಿಕೆಶಿ: ಶಾರದಮ್ಮ


Team Udayavani, Jul 3, 2020, 6:42 AM IST

sharadamma

ನೆಲಮಂಗಲ: ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರ ಕ್ಕೇರಿಸಲು ಡಿ.ಕೆ. ಶಿವಕುಮಾರ್‌ ಸೂಕ್ತ ಎಂದರಿ ತಿರುವ ರಾಷ್ಟ್ರೀಯ ಅಧ್ಯಕ್ಷರು, ಡಿಕೆಶಿಗೆ ಕೈ ಸಾರಥ್ಯ ನೀಡಿದ್ದಾರೆ. ಇದು ಕಾರ್ಯಕರ್ತರ ಮನೋಬಲ ಹೆಚ್ಚಿಸಿದೆ. ಮುಂದಿನ ದಿನಗಳಲ್ಲಿ  ಡಿಕೆಶಿ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ತಾಪಂ ಸದಸ್ಯೆ ಶಾರದಮ್ಮ ವೀರಮಾರೇಗೌಡ ಅಭಿಪ್ರಾಯಪಟ್ಟರು.

ತಾಲೂಕಿನ ಸೋಲದೇವನಹಳ್ಳಿ ಗ್ರಾಪಂ ವ್ಯಾಪ್ತಿಯ ಮಂಟನಕುರ್ಚಿಯಲ್ಲಿ ಹಮ್ಮಿಕೊಂಡಿದ್ದ ಡಿಕೆಶಿ  ಪದಗ್ರಹಣ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್‌ನ ನೂತನ ಅಧ್ಯ ಕ್ಷರ ಕಾರ್ಯ ವೈಖರಿ ಕಂಡ ವಿಪಕ್ಷಗಳು ತಳಮಳ ಗೊಂಡಿವೆ. ಕೇಂದ್ರದಲ್ಲಿ ಮೋದಿ ಹಾಗೂ ರಾಜ್ಯದಲ್ಲಿ ಬಿಎಸ್‌ವೈ  ಪೊಳ್ಳು ಭರವಸೆಗಳನ್ನು ಕೇಳಿ ರಾಜ್ಯದ ಜನರು ಬೇಸತ್ತಿದ್ದಾರೆ ಎಂದು ಭವಿಷ್ಯ ನುಡಿದರು.

ಕಸಬಾ ಬ್ಲಾಕ್‌ ಕಾಂಗ್ರೆಸ್‌ ಉಪಾಧ್ಯಕ್ಷ ಸಿ. ಎಂ. ಗೌಡ್ರು ಮಾತನಾಡಿ, ರಾಜ್ಯದಲ್ಲಿ ಮಖಗಿದ್ದ ಕಾಂಗ್ರೆಸ್‌ಗೆ ಡಿಕೆಶಿ ಸಾರಥ್ಯ ಸಾಕಷ್ಟು ಬಲ ತುಂಬಿದೆ.  ಅವರನ್ನು ಮಾನಸಿಕವಾಗಿ ಕುಗ್ಗಿಸಲು ಇನ್ನಿಲ್ಲದ ಯತ್ನ ಮಾಡಿದ ಬಿಜೆಪಿ ತಂತ್ರಗಾರಿಕೆಗೆ ಜಗ್ಗದ ಕೈ ಸಾರಥಿ ಬಿಜೆಪಿಗರಿಗೆ ತಕ್ಕ ಉತ್ತರ ನೀಡ ಲಿದ್ದಾರೆ. ಬಿಜೆಪಿ ದ್ವಂದ್ವ ಆಡಳಿತ ಮತ್ತು ಹುಸಿಭರವಸೆಗಳನ್ನು ಜನರಿಗೆ ಮನನ ಮಾಡಿಸುವಲ್ಲಿ ಗ್ರಾಮೀಣ ಭಾಗದ ಯುವಜನತೆ ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು.

ಪ್ರತಿ ಕೈ ನಾಯಕರು ಡಿಕೆಶಿಯವರನ್ನು ಸಿಎಂ ಆಗಿಸುವಲ್ಲಿ ಅವಿರತವಾಗಿ ಹೋರಾಡಬೇಕು. ಕ್ಷೇತ್ರದಲ್ಲಿ ಪಕ್ಷ ಬಲ ವರ್ಧನೆಗೆ ಹಗಲಿರುಳೆನ್ನದೆ ಶ್ರಮಸಿದಲ್ಲಿ ಪಕ್ಷ ನಮ್ಮನ್ನು ಗುರುತಿಸಿ, ಸೂಕ್ತ ಕಾಲಕ್ಕೆ ಸೂಕ್ತ ಸ್ಥಾನ ಮಾನ ನೀಡುವುದರಲ್ಲಿ ಸಂಶಯವಿಲ್ಲ. ಶಿವಕುಮಾರ್‌, ರಾಜ್ಯಾ ಧ್ಯಕ್ಷರಾಗಿರುವ ಹಿನ್ನಲೆಯಲ್ಲಿ ರಾಜ್ಯದ ಎಲ್ಲ ಯುವ ಕೈಮುಖಂಡರಲ್ಲಿ ಹುರುಪು ಮೂಡಿದ್ದು, ಪಕ್ಷಧಿಕಾರಕ್ಕೆ ಬರುವುದು  ಖಚಿತ ಎಂದರು.

ಗಾಂಧಿ ಗ್ರಾಮ ವಿಎಸ್‌ ಎಸ್‌ಎನ್‌ ಅಧ್ಯಕ್ಷ ವೀರ ಮಾರೇಗೌಡ್ರು, ಕಾಂಗ್ರೆಸ್‌ ಎಸ್‌ಟಿ ಘಟಕದ ಜಿಲ್ಲಾಧ್ಯಕ್ಷ ವೆಂಕಟೇಶ್‌, ಘಟಕ ಸೋಲ ದೇವನಳ್ಳಿ, ಗ್ರಾಪಂ ಉಪಾಧ್ಯಕ್ಷ ವೆಂಕಟೇಶಪ್ಪ, ಸದಸ್ಯ ರವಿ, ಮುಖಂಡ ಪಟೇಲ್‌  ನರಸಿಂಹಯ್ಯ, ಶೇಖರ್‌ಗೌಡ, ಶಂಕರಪ್ಪ, ವೆಂಕಟಾಚಲಯ್ಯ, ಚನ್ನೇಗೌಡ, ಮಂಟನಕುರ್ಚಿ ಲೊಕೇಶ್‌, ರುದ್ರೇಶ್‌, ನಾಗ ರಾಜ್‌, ಶ್ರೀನಿ ವಾಸ್‌, ಮಂಜು ನಾಥ್‌, ಗೋ.ರಾಜಣ್ಣ, ಚೌಡಸಂದ್ರ ಆಂಜಿನಪ್ಪ, ಚಿಕ್ಕಣ್ಣ ಇದ್ದರು

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.