ಪರಿಸರ ಉಳಿದರೆ ಮನುಕುಲದ ಉಳಿವು


Team Udayavani, Jun 6, 2020, 6:57 AM IST

survival env

ದೇವನಹಳ್ಳಿ: ಮಾನವ ಭೂಮಿ ಮೇಲಿರುವ ಸಕಲ ಜೀವಸಂಕುಲದೊಂದಿಗೆ ಬದುಕಬೇಕು. ಹೀಗಾಗಿ ಹೆಚ್ಚೆಚ್ಚು ಗಿಡ ನೆಟ್ಟು ಪೋಷಿಸಿ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಡೀಸಿ ಪಿ.ಎನ್‌.ರವೀಂದ್ರ ತಿಳಿಸಿದರು. ನಗರದ  ಕೋಡಿಮಂಚೇನಹಳ್ಳಿ ಸಮೀಪದ ವೃಕ್ಷ ವನದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಅರಣ್ಯ ಇಲಾಖೆಯಿಂದ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನದ ನಿಮಿತ್ತ ಸಸಿ ನೆಡಲು ಚಾಲನೆ ನೀಡಿ ಮಾತನಾಡಿದರು.

ನಮಗೆ ಅಗತ್ಯವಿರುವ  ಆಮ್ಲಜನಕ, ಆಹಾರ ಮತ್ತು ಆರೋಗ್ಯಕ್ಕಾಗಿ ಸಸಿ ನೆಡಬೇಕು. ದೇಶಾದ್ಯಂತ ಅರಣ್ಯ ಸಂಪತ್ತು ನಾಶವಾಗುತ್ತಿದ್ದು, ಉಳಿಸುವ ಕಾರ್ಯವಾಗ ಬೇಕು. ಪರಿಸರ ಸಂರಕ್ಷಣೆಯಾದರೆ ಮಾತ್ರ ಮನುಕುಲಕ್ಕೆ ಉಳಿವು. ಈ ನಿಟ್ಟಿನಲ್ಲಿ ಪರಿಸರ  ಸಂರಕ್ಷಣೆಗಾಗಿ ಸಾರ್ವಜನಿಕರಲ್ಲಿ ಪರಿಸರದ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು. ಪರಿಸರ ಸಂರಕ್ಷಣೆ ನಿರಂತರ ಪ್ರಕ್ರಿಯೆ.

ಪರಿಸರ ಬೆಳೆಸಿದಷ್ಟೂ ಮಾನವನಿಗೆ ಹೆಚ್ಚಿನ ಸಹಾಯ ಮಾಡುತ್ತದೆ. ಆದರೆ ಪರಿಸರ ನಾಶವಾದಂತೆ  ಮನುಷ್ಯನ ಬುದುಕು ಕೂಡ ದುರ್ಬಲ ಗೊಳ್ಳುತ್ತದೆ ಎಂಬುವುದನ್ನು ಪ್ರತಿಯೊಬ್ಬರೂ ತಿಳಿಯಬೇಕು ಎಂದರು. ಜಿಲ್ಲಾ 5ನೇ ಅಪರ ಮತ್ತು ಸತ್ರ ಸಿವಿಲ್‌ ನ್ಯಾಯಧೀಶ ಎ.ಹರೀಶ್‌ ಮಾತನಾಡಿ, ಮರ ಕಡೆಯದೇ ಪ್ರತಿಯೊಬ್ಬರೂ ಪರಿಸರ  ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು.

ಪ್ರತಿಯೊಬ್ಬರೂ ಒಂದೊಂದು ಸಸಿ ದತ್ತು ಪಡೆದು ಬೆಳೆಸುವ ನಿಟ್ಟಿನಲ್ಲಿ ಸಂಕಲ್ಪ ಮಾಡಬೇಕು. ಮುಂದಿನ ಪೀಳೀಗೆಗೆ ಪರಿಸರ ಉಳಿಸುವಂತೆ ಆಗಬೇಕು ಎಂದರು. ಜಿಲ್ಲಾ ವಲಯ ಅರಣ್ಯ  ಅಧಿಕಾರಿ ಆ್ಯಂಟೋನಿ ಮರಿಯಪ್ಪ ಮಾತನಾಡಿ, 1,700 ಹೆಕ್ಟೇರ್‌ ಪ್ರದೇಶವನ್ನು ಅರಣ್ಯೀಕರಣ ಗೊಳಿಸಲಾಗುವು ದು. 125 ಎಕರೆಯಲ್ಲಿ ಹಸಿರು ಕರ್ನಾಟಕ ಯೋಜನೆ ಅಡಿಯಲ್ಲಿ ಗಿಡ ಬೆಳೆಸಲಾಗುವುದು.

ಖಾಲಿಯಿರುವ ಜಾಗ ಗುರುತಿಸಿ, ಗಿಡ ನೆಡಲಾಗುತ್ತಿದೆ. ರೈತರಿಗೆ ರಿಯಾಯಿತಿ ದರ ಸಸಿ ನೀಡಲಾಗುತ್ತಿದೆ  ಎಂದರು. ಪುರಸಭಾ ಸದಸ್ಯ ಕೋಡಿಮಂಚೇನಹಳ್ಳಿ ನಾಗೇಶ್‌, ಒಂದನೇ ಅಪರ ಹಿರಿಯ ಸಿವಿಲ್‌ ನ್ಯಾಯಾಧೀಶ ಹರೀಶ್‌ ಪಾಟೀಲ್‌, 2ನೇ  ಅಪರ ಹಿರಿಯ ಸಿವಿಲ್‌ ನ್ಯಾಯಾಧೀಶ ರಾಜಶೇಖರ್‌,  ತಾಲೂಕು ವಕೀಲರ ಸಂಘದ ಅಧ್ಯಕ್ಷ ಮಾರೇಗೌಡ, ಕಾರ್ಯದರ್ಶಿ ಆನಂದ್‌, ಖಜಾಂಚಿ ವೆಂಕಟೇಶ್‌, ತಾಲೂಕು ವಲಯ ಅರಣ್ಯ ಅಧಿಕಾರಿ ಧನಲಕ್ಷಿ¾à ಇದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.