69.43 ಲಕ್ಷ ರೂ.ಗಳ ಉಳಿತಾಯ ಬಜೆಟ್‌ ಮಂಡನೆ


Team Udayavani, Mar 1, 2018, 2:27 PM IST

bg-5.jpg

ಹೊಸಕೋಟೆ: ಪಟ್ಟಣದ ನಗರಸಭೆಗೆ 2018-19ನೇ ಸಾಲಿನಲ್ಲಿ ವಿವಿಧ ಮೂಲಗಳಿಂದ 25.16 ಕೋಟಿ ರೂ.,ಗಳಷ್ಟು ಆದಾಯ ನಿರೀಕ್ಷಿಸಿದ್ದು, 69.43 ಲಕ್ಷ ರೂ.,ಗಳ ಉಳಿತಾಯ ಬಜೆಟ್‌ನ್ನು ನಗರಸಭೆ ಅಧ್ಯಕ್ಷ ಎನ್‌.ಟಿ.ಹೇಮಂತಕುಮಾರ್‌ ಮಂಡಿಸಿದರು.

ಸಂಪನ್ಮೂಲ ಸಂಗ್ರಹಣೆ ನಿರೀಕ್ಷೆ: ಸ್ವಯಂಘೋಷಿತ ಆಸ್ತಿ ತೆರಿಗೆಯಿಂದ 4 ಕೋಟಿ ರೂ.,(ಹಿಂದಿನ ಸಾಲಿನ 3.16 ಕೋಟಿ ರೂ.,ಗಳಿಗಿಂತಲೂ ಶೇ. 21ರಷ್ಟು ಹೆಚ್ಚಳ ನಿರೀಕ್ಷೆ), ರಾಜ್ಯ ಹಣಕಾಸು ನಿಧಿ ವೇತನ ಅನುದಾನ 2.35 ಕೋಟಿ ರೂ., ವಿದ್ಯುತ್‌ ಅನುದಾನ 2.36 ಕೋಟಿ ರೂ., ವಾಣಿಜ್ಯ ಮಳಿಗೆಗಳ ಬಾಡಿಗೆಯಿಂದ 36 ಲಕ್ಷ ರೂ., ಕಟ್ಟಡ, ಉದ್ಯಮ ಪರವಾನಗಿ ಶುಲ್ಕದಿಂದ 8 ಲಕ್ಷ ರೂ., ನೆಲಬಾಡಿಗೆಯಿಂದ 14.21 ಲಕ್ಷ ರೂ., ನೈರ್ಮಲೀಕರಣ, ಘನತ್ಯಾಜ್ಯ ವಸ್ತುಗಳ ನಿರ್ವಹಣೆ ಅನುದಾನ 25 ಲಕ್ಷ ರೂ., ನೀರು ಸರಬರಾಜು ತೆರಿಗೆ 55 ಲಕ್ಷ ರೂ., ಬರ ಪರಿಹಾರ ಅನುದಾನ 50 ಲಕ್ಷ ರೂ., ನೀರು ಸರಬರಾಜು ಸಂಪರ್ಕ ಶುಲ್ಕದಿಂದ 13.50 ಲಕ್ಷ ರೂ., ಸ್ವತ್ಛ ಭಾರತ್‌ ಮಿಷನ್‌ ಅನುದಾನ 30 ಲಕ್ಷ ರೂ., ರಾಜ್ಯ ಹಣಕಾಸು ಮುಕ್ತ ನಿಧಿ ಅನುದಾನ 2.50 ಕೋಟಿ
ರೂ.,ಗಳು ಸಂಪನ್ಮೂಲ ಸಂಗ್ರಹಣೆಗೆ ನಿರೀಕ್ಷಿಸಿರುವ ಪ್ರಮುಖ ಆದಾಯ ಮೂಲಗಳಾಗಿವೆ ಎಂದು ಹೇಳಿದ್ದಾರೆ.

ವಿವಿಧ ಯೋಜನೆ: ಸಿಬ್ಬಂದಿ ವೇತನ, ಭತ್ಯೆಗಾಗಿ 2.59 ಕೋಟಿ ರೂ., ಹೊರಗುತ್ತಿಗೆ ಬೀದಿ ದೀಪಗಳ ನಿರ್ವಹಣಾ ವೆಚ್ಚಕ್ಕಾಗಿ 2.5 ಕೋಟಿ ರೂ., ಬೀದಿ ದೀಪಗಳ ವಿದ್ಯುತ್‌ ವೆಚ್ಚ, ಹೊರಗುತ್ತಿಗೆ ನೈರ್ಮಲ್ಯ ನಿರ್ವಹಣಾ ವೆಚ್ಚ (ಬೀದಿಗಳ ಸ್ವತ್ಛತೆ), 2.20 ಕೋಟಿ ರೂ., ನೀರು ಸರಬರಾಜು ವಿದ್ಯುತ್‌ ಸ್ಥಾವರಗಳ ವೆಚ್ಚ 1.41 ಕೋಟಿ ರೂ., ನೀರು ಪೈಪ್‌ ಲೈನ್‌ ದುರಸ್ತಿ ಕಾಮಗಾರಿ ವೆಚ್ಚಗಳು 2.50 ಕೋಟಿ ರೂ., ವಾಹನಕ್ಕೆ ಇಂಧನ, ದುರಸ್ತಿ ಮತ್ತು ನಿರ್ವಹಣೆಗೆ 37 ಲಕ್ಷ ರೂ., ನೈರ್ಮಲ್ಯ ಸಾಮಗ್ರಿಗಳ ವೆಚ್ಚಕ್ಕೆ 10 ಲಕ್ಷ ರೂ., ಗಳನ್ನು ಅಂದಾಜಿಸಲಾಗಿದೆ ಎಂದು ತಿಳಿಸಿದ್ದಾರೆ.

 ಸಭೆಯಲ್ಲಿ ಉಪಾಧ್ಯಕ್ಷೆ ಗಿರಿಜಮ್ಮ, ಸದಸ್ಯರು, ಪೌರಾಯುಕ್ತ ನಿಸಾರ್‌ ಅಹಮದ್‌ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.