ದೊಡ್ಡಬಳ್ಳಾಪುರದಲ್ಲಿ ಶೌಚಾಲಯ ಸಮಸ್ಯೆ ಇತ್ಯರ್ಥ


Team Udayavani, Jul 17, 2021, 4:13 PM IST

———

ದೊಡ್ಡಬಳ್ಳಾಪುರ: ಮುಚ್ಚಲಾಗಿದ್ದ ನಗರಸಭೆಗೆ ಸೇರಿದ ನಗರದ ಕೊಂಗಾಡಿಯಪ್ಪ ಬಸ್‌ನಿಲ್ದಾಣದಲ್ಲಿದ ಶೌಚಾಲಯಗಳು ತೆರೆದಿವೆ.ಗುತ್ತಿಗೆ ವಿಚಾರವಾಗಿ ಗೊಂದಲದಿಂದಶೌಚಾಲಯಗಳ ಬಾಗಿಲು ಮುಚ್ಚಲಾಗಿತ್ತು.ಬಸ್‌ ನಿಲ್ದಾಣಕ್ಕೆ ಬರುವ ಸಾರ್ವಜನಿಕರುಶೌಚಾಲಯವಿಲ್ಲದೇ ತೊಂದರೆ ಅನುಭವಿಸಿದ್ದರು.

ಈ ಶೌಚಾಲಯಗಳು ಬಂದ್‌ ಮಾಡಿದ್ದವರದಿ ಉದಯವಾಣಿ ದಿನ ಪತ್ರಿಕೆಯಲ್ಲಿಪ್ರಕಟವಾಗಿತ್ತು. ಈ ನಿಟ್ಟಿನಲ್ಲಿ ಸಮಸ್ಯೆಯನ್ನು ಬೇಗಇತ್ಯರ್ಥಪಡಿಸುವಂತೆ ಸಾರ್ವಜನಿಕರು ದೂರಿದ್ದಹಿನ್ನೆಲೆಯಲ್ಲಿ ಬಸ್‌ ನಿಲ್ದಾಣದ ಶೌಚಾಲಯಗಳಬಳಿಗೆ ಶಾಸಕ ಟಿ.ವೆಂಕಟರಮಣಯ್ಯ ಭೇಟಿನೀಡಿ, ಗುತ್ತಿಗೆದಾರರು ಹಾಗೂ ನಗರಸಭೆಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಆದೇಶ ನೀಡಿದರೆ ತೆಗೆಯಲು ಅಡ್ಡಿಯಿಲ್ಲ: ಕೊರೊನಾಲಾಕ್‌ಡೌನ್‌ನಿಂದ ಶೌಚಾಲಯಕ್ಕೆ ಜನರು ಬರದೇ ಶೌಚಾಲಯದ ನಿರ್ವಹಣೆ ನಮಗೂ ಕಷ್ಟವಾಗಿದೆ. ಈ ಸಮಯದಲ್ಲಿನಗರಸಭೆಯಿಂದ ನಮಗೆ ಕಾರ್ಯಾದೇಶವನ್ನು ನೀಡದೆ ಹಾಗೂ 4ತಿಂಗಳ ಶುಲ್ಕ ಕಡಿತ ಮಾಡುವ ಬಗ್ಗೆ ನಮಗೆ ಸ್ಪಷ್ಟವಾಗಿ ಹೇಳದೆ,ಶುಲ್ಕ ವಸೂಲಿ ಮಾಡಬೇಡಿ ಎಂದರೆ ಶೌಚಾಲಯ ನಿರ್ವಹಿಸುವುದು ಹೇಗೆ. ಇದರಿಂದ ನಾವು ಅನಿವಾರ್ಯ ವಾಗಿ ಶೌಚಾಲಯದ ಬಾಗಿಲು ಮುಚ್ಚಿದ್ದೇವೆ.

ನಮಗೆ ಕಾರ್ಯಾದೇಶ ನೀಡಿದರೆತೆಗೆಯಲು ಅಡ್ಡಿಯಿಲ್ಲ ಎಂದು ಗುತ್ತಿಗೆದಾರರಾದ ಮಂಜುನಾಥ್‌, ನಾಗರಾಜ್‌ ಹೇಳಿದರು.ಕೊರೊನಾ ದಿಂದ ಶೌಚಾಲಯಗುತ್ತಿಗೆದಾರ ರಿಗೆ ಕಾರ್ಯಾದೇಶನೀಡುವ ಕುರಿತು ವಿಳಂಬ ವಾಗಿದೆ.ಇದನ್ನು ಜಿಲ್ಲಾಧಿಕಾ ರಿಗಳ ಗಮನಕ್ಕೆತರಲಾಗಿದೆ ಎಂದು ನಗರ ಸಭೆಯಕಂದಾಯಾಧಿಕಾರಿ ರವೀಂದ್ರ ಜಾಯಗೊಡೆ ಮತ್ತು ಕಂದಾಯ ನಿರೀಕ್ಷಕನಾರಾ ಯಣ್‌ ತಿಳಿಸಿದರು.ಸಾರ್ವಜನಿಕರಿಗೆ ತೊಂದರೆ ಸರಿಯಲ್ಲ: ಶಾಸಕಟಿ.ವೆಂಕಟರಮಣಯ್ಯ ಮಾತನಾಡಿ, ಬಸ್‌ನಿಲ್ದಾಣಗಳಲ್ಲಿ ಸಾರ್ವಜನಿಕರಿಗೆಶೌಚಾಲಯಗಳ ಅಗತ್ಯ ಹೆಚ್ಚಿದೆ.

ಗುತ್ತಿಗೆವಿಚಾರ ಏನೇ ಇದ್ದರೂ, ಸಾರ್ವಜನಿಕರಿಗೆತೊಂದರೆಕೊಡುವುದು ಸರಿಯಲ್ಲ. ನಿಗದಿತಶುಲ್ಕ ವಸೂಲಿ ಮಾಡದೇ ಗುತ್ತಿಗೆದಾರರುಶೌಚಾಲಯಗಳನ್ನು ನಡೆಸುವುದು ಕಷ್ಟ. ಕೊರೊನಾದಿಂದಅವರಿಗೂ ನಷ್ಟವಾಗಿದೆ. ಇವೆಲ್ಲವನ್ನೂ ಪರಿಗಣಿಸಿಗುತ್ತಿಗೆದಾರರಿಗೆ 3 ತಿಂಗಳು ಹೆಚ್ಚುವರಿ ಅವಧಿ ನೀಡಿ, ನಂತರಮುಂದಿನ ವರ್ಷದ ಗುತ್ತಿಗೆ ಟೆಂಡರ್‌ ಕರೆಯುವಂತೆಸೂಚಿಸಿದರು. ಚರ್ಚೆ ನಂತರ ಮುಚ್ಚಿದ್ದ ಶೌಚಾಲಯಗಳನ್ನುತೆರೆಯಲಾಯಿತು. ನಗರಸಭೆ ಕಿರಿಯ ಅಭಿಯಂತರಚಂದ್ರಶೇಖರ್‌, ಅಧಿಕಾರಿ ಸುಲ್ತಾನ್‌ ಖಾನ್‌, ಮುಖಂಡ ರವಿಹಸನ್‌ಘಟ್ಟ ಹಾಜರಿದ್ದರು.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.