ವಾರಿಯರ್ಸ್‌ಗೆ ಲಸಿಕೆ ಪೂರೈಸಿಲ್ಲ


Team Udayavani, Jun 10, 2021, 5:33 PM IST

The Warriors are not vaccinated

ದೊಡ್ಡಬಳ್ಳಾಪುರ: ಕೋವಿಡ್‌ಮುಂಚೂಣಿ ಕಾರ್ಯಕರ್ತರಿಗೆ ಬುಧವಾರ ಲಸಿಕೆ ಪೂರೈಕೆಯಾಗದ ಹಿನ್ನೆಲೆ,ಸರದಿಯಲ್ಲಿ ಕಾದು ಬಸ ವಳಿದಜನರು ಅಧಿಕಾರಿಗಳ ವಿರುದ್ಧಆಕ್ರೋಶ ವ್ಯಕ್ತಪಡಿಸಿದ ಘಟನೆಆಯುರ್ವೇದ ಆಸ್ಪತ್ರೆ ಲಸಿಕಾ ಕೇಂದ್ರದಲ್ಲಿ ನಡೆದಿದೆ.

ಲಸಿಕೆಪಡೆಯಲು 18 ವರ್ಷ ಮೇಲ್ಪಟ್ಟ 45ವರ್ಷದೊಳಗಿನ ವಿವಿಧ ಕಾರ್ಖಾನೆಕಾರ್ಮಿಕರು, ಬೀದಿ ಬದಿವ್ಯಾಪಾರಿಗಳು ಬೆಳಗ್ಗೆ 7.30ರಿಂದಕಾದು ನಿಂತಿದ್ದರು. ಆದರೆ, 11.30ರವೇಳೆ ಲಸಿಕೆ ಪೂರೈಕೆಯಿಲ್ಲ ಎಂಬಅಧಿಕಾರಿಗಳ ಹೇಳಿಕೆಯಿಂದ ಕೆರಳಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಕೆಲಕಾಲ ನೂಕು ನುಗ್ಗಲು ಉಂಟಾಯಿ ತು. ಸ್ಥಳಕ್ಕೆ ಆಗಮಿಸಿದ ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು,ಸಮರ್ಪಕವಾಗಿ ಲಸಿಕೆ ವಿತರಣೆಗೆಒತ್ತಾಯಿಸಿದರು. ಲಸಿಕೆ ಪೂರೈಕೆಯಾಗಿಲ್ಲ. ಇದ ರಿಂದ ಸಮಸ್ಯೆಎದುರಾಗಿದೆ. ಲಸಿಕೆ ಬಂದ ನಂತರಸರಣಿ ಸಂಖ್ಯೆಯಂತೆ ಬುಧವಾರಬಂದವರಿಗೆ ಆದ್ಯತೆ ನೀಡಿ, ಲಸಿಕೆಕೊಡಿಸಲಾಗುವುದು ಎಂದು ಅನುಮತಿ ಪಡೆದು ಸರಣಿ ಸಂಖ್ಯೆ ನೀಡಿ ಪರಿಸ್ಥಿತಿ ತಿಳಿಗೊಳಿಸಲಾಯಿತು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.