ಬಸ್‌ ಪಾಸ್‌ ನೀಡಲು ಚಿಂತನೆ: ಸಚಿವ


Team Udayavani, Jan 11, 2018, 1:02 PM IST

bng-g.jpg

ಮಾಗಡಿ: ಛಾಯಾಚಿತ್ರ ಮತ್ತು ವಿಡಿಯೋ ಗ್ರಾಫ‌ರ್ಗಳಿಗೆ ಸರ್ಕಾರಿ ಬಸ್‌ ಪಾಸ್‌ ನೀಡುವ ಬಗ್ಗೆ ಚಿಂತಿಸಲಾಗಿದೆ ಎಂದು
ಸಾರಿಗೆ ಸಚಿವ ಎಚ್‌.ಎಂ.ರೇವಣ್ಣ ತಿಳಿಸಿದರು.

ಪಟ್ಟಣದ ಕನ್ನಿನಾ ಮಹಲ್‌ನಲ್ಲಿ ಫೋಟೊ ಮತ್ತು ವಿಡಿಯೋ ಗ್ರಾಫ‌ರ್ಗಳ ಜಿಲ್ಲಾ ಮಟ್ಟದ “ಛಾಯಾ ಹಬ್ಬ’ದ ಪ್ರಥಮ ವರ್ಷದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಪ್ಪು ಮತ್ತು ಬಿಳುಪಿನ ನಡುವೆ ಗ್ರಾಹಕರ ಛಾಯಾಚಿತ್ರ ಮತ್ತು ವಿಡಿಯೋ ಗ್ರಾಫ‌ರ್ಗಳ ಬದುಕು ಸಾಗಿದೆ. ತಮ್ಮ ಮಕ್ಕಳ ಭವಿಷ್ಯ ಉಜ್ವಲಗೊಳಿಸಲು ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ. ನಿಮ್ಮ ನೋವಿಗೆ ತಾವು ಸ್ಪಂದಿಸುತ್ತೇವೆ. ಸಮಸ್ಯೆಗಳ ನಿವಾರಣೆಗೆ ತಮ್ಮ ಸಹಕಾರ
ಸಂಪೂರ್ಣವಿದೆ. ತಮ್ಮ ಮಕ್ಕಳಲ್ಲಿನ ಪ್ರತಿಭೆ ಅನಾವರಣ ಗೊಳಿಸುವಂತ ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡೆ ಇನ್ನಿತರೆ
ಯಾವುದೇ ಕಾರ್ಯ ಕ್ರಮಗಳಿರಲಿ ತಮ್ಮ ಸಹಕಾರ ನೀಡಲು ಸದಾ ಬದ್ಧನಾಗಿದ್ದೇನೆ. ಸಮರ್ಪಕವಾಗಿ ಬಳಸಿಕೊಳ್ಳುವಂತೆ ಕಿವಿಮಾತು ಹೇಳಿದರು.

ಛಾಯಾಚಿತ್ರಗಾರರ ನೆರವಿಗೆ ಸರ್ಕಾರ ಸ್ಪಂದಿಸಲಿ: ಜಿಪಂ ಸದಸ್ಯ ಎ.ಮಂಜು ಮಾತನಾಡಿ, ಹಿಂದಿನ ನೆನಪುಗಳನ್ನು ಮಾಡಿಕೊಳ್ಳುವುದಕ್ಕೆ ಫೋಟೊಗಳೇ ಸಾಕ್ಷಿಯಾಗಿದ್ದವು. ಇತ್ತೀಚಿಗೆ ಛಾಯಾಚಿತ್ರಗಾರಿಗೆ ಕೆಲಸವಿಲ್ಲದಂತಾಗಿದ್ದು, ನೋವಿನ ವಿಚಾರ. ಅವರ ನೆರವಿಗೆ ಸರ್ಕಾರ ಬರಬೇಕಿದೆ. ಸರ್ಕಾರಿ ಕಚೇರಿಗಳಲ್ಲಿಯೂ ಅಧಿಕಾರಿಗಳ ಮೊಬೈಲ್‌ ಬಳಕೆ ನಡೆದಿದೆ. ಇದರಿಂದ ಫೋಟೊ ಮತ್ತು ವಿಡಿಯೋ ಗ್ರಾಫ‌ರ್‌ಗಳಿಗೆ ಕೆಲಸವಿಲ್ಲದಂತಾಗಿ ಜೀವನ ಕಷ್ಟಕರವಾಗಿದೆ. ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕಿದೆ ಎಂದರು.

ರಾಜ್ಯದಲ್ಲೂ ಅಕಾಡೆಮಿ ಸ್ಥಾಪಿಸಲಿ: ಕೆಪಿಎ ರಾಜ್ಯ ಉಪಾಧ್ಯಕ್ಷ ನಾಗೇಶ್‌ ಮಾತನಾಡಿ, ನೆರೆ ರಾಜ್ಯಗಳಲ್ಲಿ ಫೋಟೊ ಮತ್ತು ವಿಡಿಯೋ ಗ್ರಾಫ‌ರ್ಗಳಿಗೆ ಅಕಾಡೆಮಿ ಸ್ಥಾಪಿಸಲಾಗಿದೆ. ಅದೇ ರೀತಿ ರಾಜ್ಯದಲ್ಲಿಯೂ ಅಕಾಡೆಮಿ ಸ್ಥಾಪಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.
 
ಇದೇ ವೇಳೆ ಹಿರಿಯ ಚಿತ್ರ ಗ್ರಾಹಕರು ಮತ್ತು ವಿಡಿಯೋ ಗ್ರಾಹಕರುಗಳಿಗೆ ಸಂಘದ ವತಿಯಿಂದ ಶಾಲು ಹೊದಿಸಿ
ಸನ್ಮಾನಿಸಲಾಯಿತು. ಗುಮ್ಮಸಂದ್ರ ಮಠದ ಚಂದ್ರಶೇಖರಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಶಾಸಕ ಎಚ್‌.ಸಿ.ಬಾಲಕೃಷ್ಣ ಸಮಾರಂಭ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಎ.ಎಚ್‌. ಬಸವರಾಜು, ಡಾ.ಎಂ.ಜಿ. ರಂಗಧಾಮಯ್ಯ, ಕೆಂಪೇಗೌಡ ಅಭಿವೃದ್ಧಿ ಸಮಿತಿ ಅಧ್ಯಕ್ಷ, ಜಿಪಂ ಮಾಜಿ ಅಧ್ಯಕ್ಷ
ಎಂ.ಕೆ.ಧನಂಜಯ, ಪಿ.ವಿ.ಸೀತಾರಾಂ, ತಾಪಂ ಮಾಜಿ ಅಧ್ಯಕ್ಷ ಎಂ.ಎಚ್‌.ಸುರೇಶ್‌ ಸ್ಥಾಯಿ ಸಮಿತಿ ಅಧ್ಯಕ್ಷ ಧನಂಜಯ ನಾಯಕ್‌, ಶಶಿಧರ್‌, ಚಿಕ್ಕಣ್ಣ, ಸುರೇಶ್‌ ಜಿಲ್ಲಾಧ್ಯಕ್ಷ ಸುರೇಶ್‌, ತಾಲೂಕು ಅಧ್ಯಕ್ಷ ನಿಂ.ಪ್ರಕಾಶ್‌, ಉಪಾಧ್ಯಕ್ಷ ಎ.ವಿ. ಮಹೇಶ್‌, ಗೌರವಾಧ್ಯಕ್ಷ ಸತೀಶ್‌, ಕಾರ್ಯದರ್ಶಿ ಲಕ್ಷ್ಮೀಪತಿ, ಖಜಾಂಚಿ ಎಂ.ಎಸ್‌.ರವಿ, ರಾಜಶೇಖರ್‌, ಶಿವರಾಜು, ಶಿವಕುಮಾರ್‌ ವೆಂಕಟೇಶ್‌, ಸಿದ್ದಮಾದು ಬದರೀನಾಥ್‌, ಮಂಜುನಾಥ್‌, ಶ್ರೀನಿವಾಸಮೂರ್ತಿ, ಜಯಣ್ಣ, ಬಾಬು, ಆನಂದಕುಮಾರ್‌, ದೇವರಾಜು ಸೇರಿದಂತೆ ಇತರರು ಇದ್ದರು.

ಮೊಬೈಲ್‌ ಕ್ಯಾಮರಾಗಳು ನಿಷೇಧಿಸಿದರೆ ಮಾತ್ರ ಫೋಟೋ ಮತ್ತು ವಿಡಿಯೋ ಗ್ರಾಫ‌ರ್ಗಳು ಉಳಿಯಲು ಸಾಧ್ಯ,
ಇಲ್ಲದಿದ್ದರೆ ಅವರ ಬದುಕು ಕತ್ತಲು ಮನೆಯಂತಾಗಲಿದೆ. ಮೊಬೈಲ್‌ ಕ್ಯಾಮರಾ ನಿಷೇಧ ಕುರಿತು ಸದನದಲ್ಲಿ
ಚರ್ಚಿಸಲಾಗುವುದು.  ಫೋಟೋ ಮತ್ತು ವಿಡಿಯೋ ಗ್ರಾಫ‌ರ್ಗಳ ಸಂಘದ ಭವನ ನಿರ್ಮಿಸಿಕೊಳ್ಳಲುಪಟ್ಟಣದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿನ ಸಿಎ ಜಾಗದಲ್ಲಿ ಉಚಿತವಾಗಿ ನಿವೇಶನ ಕೊಡಲಾಗುವುದು.
●ಎಚ್‌.ಸಿ.ಬಾಲಕೃಷ್ಣ , ಶಾಸಕ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.