ಜಿಲ್ಲೆಯಲ್ಲಿ ಸಾವಿರ ನೀಲಗಿರಿ ಮರ ತೆರವು

ಅಂತರ್ಜಲ ಹೆಚ್ಚಳಕ್ಕಾಗಿ ನೀಲಗಿರಿ ತೆರವು ಅಭಿಯಾನ | ರೈತರಿಂದ ಭಾರೀ ಪ್ರಮಾಣದ ಸ್ಪಂದನೆ

Team Udayavani, Aug 9, 2019, 2:19 PM IST

br-tdy-1

ಗ್ರಾಮಾಂತರ ಜಿಲ್ಲೆಯ ಗ್ರಾಮವೊಂದರಲ್ಲಿ ನೀಲಗಿರಿ ಮರ ಕಟಾವು ಮಾಡಿದ ರೈತರು.

ದೇವನಹಳ್ಳಿ: ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ಜಮೀನುಗಳಲ್ಲಿದ್ದ ನೀಲಗಿರಿ ಮರಗಳನ್ನು ಜಿಲ್ಲಾಡಳಿತ ನೀಲಗಿರಿ ಮರ ತೆರವು ಅಭಿಯಾನ ಮಾಡುವುದರ ಮೂಲಕ 1000 ನೀಲಗಿರಿ ಮರಗಳ ಕಟಾವು ಮಾಡಿದೆ.

85,474 ಎಕರೆಯಲ್ಲಿ ನೀಲಗಿರಿ: ಜಿಲ್ಲೆಯಲ್ಲಿ ಸುಮಾರು 85,474 ಎಕರೆ ನೀಲಗಿರಿಯಿದೆ. ಅದರಲ್ಲಿ ದೇವನಹಳ್ಳಿಯಲ್ಲಿ 13,543 ಎಕರೆ, ಹೊಸಕೋಟೆ 31,171 ಎಕರೆ, ದೊಡ್ಡಬಳ್ಳಾಪುರ 26,669 ಎಕರೆ ಹಾಗೂ ನೆಲಮಂಗಲ 14,091 ಎಕರೆ ನೀಲಗಿರಿ ಮರ ಹೊಂದಿದೆ. ಹೊಸಕೋಟೆಯಲ್ಲೇ ಹೆಚ್ಚು ಪ್ರಮಾಣ ದಲ್ಲಿದೆ. ಜಿಲ್ಲೆಯಲ್ಲಿ ಅತಿಹೆಚ್ಚು ನೀಲಗಿರಿ ತೋಪು ಇದ್ದು, ಖಾಸಗಿ ಜಮೀನಿನಲ್ಲಿನ ಮರಗಳ ಕಟಾವಿಗೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರಿ ಜಮೀನಿನಲ್ಲಿರುವ ಮರಗಳ ಕಟಾವು ಮಾಡಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ನೀಲಗಿರಿ ಕಟಾವಿನ ಅಂಕಿ ಅಂಶ: ನೀಲಗಿರಿ ತೆರವು ಅಭಿಯಾನದಲ್ಲಿ ದೇವನಹಳ್ಳಿಯಲ್ಲಿ 254 ಎಕರೆ, ಹೊಸಕೋಟೆ 228 ಎಕರೆ, ದೊಡ್ಡಬಳ್ಳಾಪುರ 128 ಎಕರೆ ಹಾಗೂ ನೆಲಮಂಗಲ 139 ಎಕರೆ ಪ್ರದೇಶದ ನೀಲಗಿರಿ ಮರಗಳನ್ನು ಬುಡ ಸಮೇತವಾಗಿ ತೆರವು ಮಾಡಲಾಗಿದೆ. 1200 ರಿಂದ 1500 ಅಡಿಗಳ ವರೆಗೂ ಬೋರ್‌ ವೆಲ್ ಗಳನ್ನು ಕೊರೆಸಿದರೂ ಸಹ ನೀರು ಸಿಗದ ಪರಿಸ್ಥಿತಿ ಇದೆ. ಅಂರ್ತಜಲ ಮಟ್ಟ ಕುಸಿತಕ್ಕೆ ಕಾರಣವಾಗಿರುವ ನೀಲಗಿರಿ ಮರಗಳ ಕಟಾವಿನ ಅನಿರ್ವಾಯವಿದೆ. ನೀಲಗಿರಿ ಮರಗಳು ಯಥೇಚ್ಛ ವಾಗಿರುವುದರಿಂದ ನೀರು ಬತ್ತಿಹೋಗು ತ್ತಿದೆ. ಬಿದ್ದ ಮಳೆಯ ನೀರು ಭೂಮಿ ಸೇರುತ್ತಿಲ್ಲ. ಅಂರ್ತಜಲ ಮಟ್ಟ ಹೆಚ್ಚಳಕ್ಕೆ ನೀಲಗಿರಿ ಮರಗಳು ತೆರವಾಗಬೇಕು. ಒಂದು ನೀಲಗಿರಿ ಮರವು 10-12 ಲೀಟರ್‌ ನೀರನ್ನು ಹೀರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೀಲಗಿರಿ ಸರ್ಕಾರಿ ಬೀಳು ತೋಪು: ರೈತರು ಜಮೀನಿನಲ್ಲಿ ನೀಲಗಿರಿ ಮರ ತೆರವು ಮಾಡದಿದ್ದರೆ, ಪಹಣಿಯಲ್ಲಿ ಸರ್ಕಾರಿ ಬೀಳು ನೀಲಗಿರಿ ತೋಪು ಎಂದು ನಮೂದಿಸಲಾಗುತ್ತದೆ. ಈ ವಿಷಯವನ್ನು ತಹಶೀಲ್ದಾರ್‌ ಮತ್ತು ನಾಡ ಕಚೇರಿಗಳಲ್ಲಿ ಸೂಚನೆ ಫ‌ಲಕಗಳಲ್ಲಿ ಅಳವಡಿಸಲಾಗಿದೆ. ಸೂಚನ ಫ‌ಲಕ ಗಮನಿಸಿರವ ರೈತರು ಸ್ವಯಂಕೃತವಾಗಿ ನೀಲಗಿರಿ ಮರಗಳ ಕಟಾವಿಗೆ ಮುಂದಾಗಿದ್ದಾರೆ ಎಂದು ಅಧಿಕಾರಿಗಳು ಹೇಳುತ್ತಾರೆ.

 

● ಎಸ್‌. ಮಹೇಶ್‌

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.