ಟೋಲ್ ದರ ಹಚ್ಚಳ : ರೈತರು, ಕನ್ನಡ ಸಂಘಟನೆಗಳ ಪ್ರತಿಭಟನೆ
Team Udayavani, Jul 24, 2017, 11:44 AM IST
ಬೆಂಗಳೂರು: ನೈಸ್ ರಸ್ತೆಯ ಟೋಲ್ ದರ ಹೆಚ್ಚಳವನ್ನು ಖಂಡಿಸಿ ರೈತರು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು ಸೋಮವಾರ ಪ್ರತಿಭಟನೆ ನಡೆಸಿದರು.
ಕೆಲ ದಿನಗಳ ಹಿಂದೆ ಶೇಕಡಾ 33 ರಷ್ಟು ಟೋಲ್ ದರ ಹೆಚ್ಚಳ ಮಾಡಿದ್ದ ನೈಸ್ ಸಂಸ್ಥೆಯ ವಿರುದ್ದ ಕನ್ನಡ ಪರ ಸಂಘಟನೆಗಳು ಹಾಗೂ ರೈತರು ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು. ಇದರಿಂದಾಗಿ ಬೆಂಗಳೂರು ಮಾಗಡಿ ರಸ್ತೆಯಲ್ಲಿ ಟ್ರಾಪಿಕ್ ಜಾಮ್ ಸಂಭವಿಸಿದೆ.
ದೊಡ್ಡಗೊಲ್ಲರಹಟ್ಟಿ ಟೋಲ್ನ ಬಳಿ ರಾಮನಗರ ಎಸ್ಪಿ ರಮೇಶ ಅವರ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ