ನಾಳೆ ಮೌಕ್ತಿಕಾಂಬದೇವಿ ಅದ್ದೂರಿ ಕರಗ ಮಹೋತ್ಸವ


Team Udayavani, May 17, 2019, 12:12 PM IST

blore-g-2

ದೇವನಹಳ್ಳಿ: ನಗರದ ಇತಿಹಾಸ ಪ್ರಸಿದ್ಧ ಮೌಕ್ತಿಕಾಂಬ ಕರಗ ಮಹೋತ್ಸವ ಮೇ 18ರಂದು ರಾತ್ರಿ ಒಂದು ಗಂಟೆಗೆ ಅದ್ದೂರಿಯಾಗಿ ನಡೆಯಲಿದೆ ಎಂದು ತಾಲೂಕು ತಿಗಳರ ಸಂಘದ ಅಧ್ಯಕ್ಷ ವಿ.ಗೋಪಾಲಕೃಷ್ಣ ತಿಳಿಸಿದರು.

ನಗರದ ಮರಳುಬಾಗಿಲಿನಲ್ಲಿರು ಮೌಕ್ತಿಕಾಂಬ ದೇಗುಲದ ಆವರಣದಲ್ಲಿ ನಡೆದ ಕರಗ ಮಹೋತ್ಸವ ಸಂಬಂಧಿಸಿದಂತೆ ನಡೆದ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದರು.

ಬೆಂಗಳೂರಿನಲ್ಲಿ ಪ್ರಾರಂಭವಾದ ಕರಗೋತ್ಸವ ದೇವನಹಳ್ಳಿಯಲ್ಲೂ ಪ್ರತಿ ವರ್ಷ ನಡೆದುಕೊಂಡು ಬಂದಿದೆ. 1836ರಲ್ಲಿ ಬ್ರಿಟಿಷರು ಕರಗವನ್ನು ಪ್ರಾರಂಭಿಸಿದರು. ಅಲ್ಲಿಂದ ಕರಗ ಮಾಡಲು ಅನುಮತಿ ನೀಡುತ್ತಿದ್ದರು. ತದನಂತರ 1947ರಿಂದ ನಿರಂತರವಾಗಿ ಕರಗ ಮಹೋತ್ಸವವನ್ನು ನಡೆಸಿ ಕೊಂಡು ಬರುತ್ತಿದ್ದೇವೆ. ರಾಮಯ್ಯ 20 ವರ್ಷಗಳ ಕಾಲ, ಲಕ್ಷ್ಮಣ 12ವರ್ಷ, ವೆಂಕಟಸ್ವಾಮಪ್ಪ 3 ವರ್ಷ, ಗಣಾಚಾರಿ ಗೋಪಾಲಪ್ಪ 3 ವರ್ಷ, ಕೃಷ್ಣಪ್ಪ 15ವರ್ಷ, ಭೀಮಣ್ಣ 8 ವರ್ಷ, ಚಿನ್ನಣ್ಣ 25 ವರ್ಷ, ರವಿಕುಮಾರ್‌ ಕಳೆದ 8ವರ್ಷಗಳಿಂದ ಕರಗವನ್ನು ಹೊರುತ್ತಿದ್ದಾರೆ ಎಂದು ಹೇಳಿದರು.

ಇತಿಹಾಸ ಪ್ರಸಿದ್ಧ ಕರಗ: ಬೆಂಗಳೂರು ಬಿಟ್ಟರೆ ದೇವನಹಳ್ಳಿ ಕರಗ ಇತಿಹಾಸ ಪ್ರಸಿದ್ಧಿಯಾಗಿದೆ. ತಾಲೂಕಿನ ಬೈಚಾಪುರ, ರಾಯಸಂದ್ರ, ಚಿಕ್ಕ ಹೊಸಹಳ್ಳಿ, ದೊಡ್ಡಹೊಸಹಳ್ಳಿ, ಕಾಡೇರಪ್ಪನಹಳ್ಳಿ, ನಲ್ಲೂರು, ಬಿದಲಪುರ, ಮಲ್ಲೇನಹಳ್ಳಿ, ಲಾಲ ಗೊಂಡನಹಳ್ಳಿ, ಚಿಕ್ಕಸಣ್ಣೆ, ದೊಡ್ಡಸಣ್ಣೆ, ದೇವನಹಳ್ಳಿ ನಗರದ 23ವಾರ್ಡುಗಳಲ್ಲಿರುವ ತಿಗಳ ಸಮುದಾ ಯದ ಮುಖಂಡರು, ಕುಲಸ್ಥರು ಭಾಗವಹಿ ಸಲಿದ್ದಾರೆ. ಕರಗದ ಪೂಜಾರಿ ರವಿಕುಮಾರ್‌ ಕರಗವನ್ನು ಹೊರಲಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮಗಳು: ದೇಗುಲ ಸಮಿತಿ ಅಧ್ಯಕ್ಷ ಎಸ್‌.ಆರ್‌.ವಿಜಯ್‌ಕುಮಾರ್‌ ಮಾತನಾಡಿ, ಮೇ 16 ರಂದು ಬೆಳಗಿನ ಜಾವ 4 ಗಂಟೆಗೆ ಹಸಿಕರಗ ನಡೆಯಲಿದೆ. ಮೇ 17ರಂದು ರಾತ್ರಿ 8ಗಂಟೆಗೆ ದೀಪದ ಆರತಿ, ಅಗ್ನಿಕುಂಡ ನಡೆಯಲಿದೆ. ಮೇ 18ರಂದು ಕರಗ (ಶಕೊöೕತ್ಸವ) ರಾತ್ರಿ 1ಗಂಟೆಗೆ ದೇವಸ್ಥಾನದಿಂದ ಕರಗ ಹೊರಟು, ನಗರದ ರಾಜ ಬೀದಿಗಳಲ್ಲಿ ಕರಗ ಸಂಚರಿಸಲಿದೆ. ಮೇ 19ರಂದು ಸಂಜೆ 4 ಗಂಟೆಗೆ ವಸಂತೋತ್ಸವ ಅದೇ ದಿನ ರಾತ್ರಿ 8ಗಂಟೆಗೆ ಧ್ವಜಾವರೋಹಣ, ಮೇ 20ರಂದು ರಾತ್ರಿ 8 ಗಂಟೆಗೆ ಪಣಸ್ತರ ಪೂಜೆ ಮತ್ತು ಮಹಾ ಮಂಗಳಾರತಿ ನಡೆಯಲಿದೆ ಎಂದರು.

ಮೌಕ್ತಿಕಾಂಬ ಅಮ್ಮನವರ ಕರಗದ ಪ್ರಯುಕ್ತ ದೇವನಹಳ್ಳಿ ನಗರದಲ್ಲಿ ಗ್ರಾಮದೇವತೆಗಳ ಪಲ್ಲಕಿ ಉತ್ಸವಗಳು, ಮೌಕ್ತಿಕಾಂಬ ದೇವಿಗೆ ವಿಶೇಷ ಹೂವಿನ ಪಲ್ಲಕಿ ಉತ್ಸವ ನಡೆಯಲಿದೆ. ದೇವಾಲ ಯಕ್ಕೆ ವಿದ್ಯುತ್‌ ದೀಪಾಲಂಕಾರ, ಮೇ 18ರಂದು ಸಂಜೆ 6.30ಕ್ಕೆ ದೇವಸ್ಥಾನ ಆವರಣದಲ್ಲಿ ಪದ್ಮಶ್ರೀ ಘಂಟಸಾಲಗಾನ ಕಲಾವೃಂದ, ವಿಜಯ ಪುರ ಜ್ಯೂನಿಯರ್‌ ಘಂಟಸಾಲ ಲಕ್ಷ್ಮೀಪತಿ ಅವರಿಂದ ರಸಸಂಜೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಭಕ್ತಾದಿ ಗಳಿಗೆ ಅನ್ನಸಂತರ್ಪಣೆ ಮತ್ತು ಪ್ರಸಾದ ವಿನಿಯೋಗ ಹಮ್ಮಿಕೊಳ್ಳಲಾಗಿದೆ. ನೂರಾರು ವೀರಗಾರರು ಭಾಗವಹಿಸಲಿದ್ದಾರೆ. ಎಲ್ಲಾ ಜನಾಂಗದವರು ಒಟ್ಟು ಗೂಡಿ ಹಬ್ಬದ ವಾತಾವರಣದಲ್ಲಿ ಕರಗ ಮಹೋ ತ್ಸವ ನಡೆಸಲಿದ್ದಾರೆ. ಯಾವುದೇ ಪಕ್ಷಪಾತವಿಲ್ಲದೆ ಪಕ್ಷಾತೀತವಾಗಿ ನಡೆಸಿಕೊಂಡು ಬಂದಿದ್ದೇವೆ ಎಂದರು.

ಮೌಕ್ತಿಕಾಂಬ ದೇಗುಲ ಸಮಿತಿ ಉಪಾಧ್ಯಕ್ಷ ಜಿ. ರಾಮಚಂದ್ರಪ್ಪ, ಕಾರ್ಯದರ್ಶಿ ಎಂ.ಜಿ.ಕೃಷ್ಣಪ್ಪ, ಖಜಾಂಚಿ ಗೋಪಾಲಪ್ಪ, ಕರಗದ ಪೂಜಾರಿ ರವಿಕುಮಾರ್‌, ಸಮಿತಿ ಸದಸ್ಯರಾದ ಗೋಪಾಲಪ್ಪ, ಕಾಂತರಾಜ್‌, ಶ್ರೀನಿವಾಸ್‌, ಮಂಜುನಾಥ್‌, ರಾಮಕೃಷ್ಣಪ್ಪ, ಉಮೇಶ್‌, ಮುನಿರಾಜು ಮತ್ತಿತರರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.