ಕೆಂಪೇಗೌಡ ಹೆಸರಲ್ಲಿ ಎರಡು ಸಾವಿರ ಸಸಿ ನಾಟಿ


Team Udayavani, Jun 28, 2019, 3:07 PM IST

br-tdy-3..

ದೇವನಹಳ್ಳಿ: ನಾಡಪ್ರಭು ಕೆಂಪೇಗೌಡರ ಜನ್ಮ ದಿನಾಚರಣೆ ದಿನದಂದು ಕಾರಹಳ್ಳಿ ಗ್ರಾಪಂ ವತಿಯಿಂದ ಕೆರೆಯ ಅಂಗಳದಲ್ಲಿ ಎರಡು ಸಾವಿರ ಸಸಿಗಳನ್ನು ನೆಡುವುದರ ಮೂಲಕ ಪರಿಸರ ಸಂರಕ್ಷಣೆಯ ಮೂಲಕ ಸೇವಾಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ಶಾಸಕ ನಿಸರ್ಗ ಎಲ್.ಎನ್‌.ನಾರಾಯಣಸ್ವಾಮಿ ತಿಳಿಸಿದರು.

ತಾಲೂಕಿನ ಕಾರಹಳ್ಳಿ ಗ್ರಾಪಂನಿಂದ ಕೆಂಪೇಗೌಡರ ಜಯಂತಿಯ ಅಂಗವಾಗಿ ಕೆರೆ ಅಂಗಳದಲ್ಲಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ನೀರು ಉಣಿಸುವುದರ ಮೂಲಕ ಚಾಲನೆ ನೀಡಿದರು. ಪ್ರತಿ ಗ್ರಾಮದಲ್ಲಿರುವ ಕೆರೆಗಳಲ್ಲಿ ನೀರು ನಿಂತರೆ ಆ ಭಾಗದ ರೈತಾಪಿಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಇದರ ಜೊತೆಯಲ್ಲಿ ಪರಿಸರ ಸಂರಕ್ಷಣೆಯೂ ಸಹ ಮಾಡಿದರೆ ಸಮೃದ್ಧವಾದ ವಾತಾವರಣ ಸೃಷ್ಟಿಯಾಗುತ್ತದೆ. ಕೆರೆಗಳ ಅಭಿವೃದ್ಧಿಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದಿಂದ 35 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಗೊಳಿಸಲಾಗಿದೆ. ಕಾರಹಳ್ಳಿ ಕೆರೆ ಅಭಿವೃದ್ಧಿಗಾಗಿ ಸುಮಾರು 1ಕೋಟಿ 45ಲಕ್ಷ ರೂ.ಗಳನ್ನು ಮಂಜೂರಿ ಮಾಡಲಾಗಿದೆ. ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಮರಗಿಡಗಳನ್ನು ಕಡಿಯುತ್ತಾ ಹೋದರೆ ಪರಿಸರ ನಾಶ ವಾಗುವುದು ಎಂದರು.

ಕಾರಹಳ್ಳಿ ಗ್ರಾಪಂ ಅಧ್ಯಕ್ಷ ಎ.ದೇವರಾಜ್‌ ಮಾತನಾಡಿ, ಗ್ರಾಮೀಣ ಭಾಗದಲ್ಲಿರುವ ಗ್ರಾಮಗಳು ಅಭಿವೃದ್ಧಿ ಹೊಂದಬೇಕು. ಪ್ರತಿ ಹಂತದಲ್ಲೂ ಪ್ರಕೃತಿ ಸಂರಕ್ಷಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿರುತ್ತದೆ. ಕಾರಹಳ್ಳಿ ಕೆರೆಯ ಅಂಗಳದಲ್ಲಿ ಬದುಗಳ ನಿರ್ಮಾಣ ಮಾಡಿ ಪ್ರತಿ 3 ಅಡಿಗಳಿಗೆ ಒಂದು ಬದುವಿನಂತೆ ಸುಮಾರು 2ಸಾವಿರ ಬದುಗಳ ನಿರ್ಮಾಣ ಮಾಡುವ ಗುರಿಯನ್ನು ಹೊಂದಿದ್ದು, ಈಗಾಗಲೇ ಸಾವಿರ ಸಸಿಗಳನ್ನು ತರೆಸಿಕೊಳ್ಳಲಾಗಿದೆ ಎಂದು ಹೇಳಿದರು.

ಜೆಡಿಎಸ್‌ ಕಾರ್ಯಾದ್ಯಕ್ಷ ಆರ್‌.ಮುನೇಗೌಡ ತಾಪಂ ಸದಸ್ಯ ಕಾರಹಳ್ಳಿ ಶ್ರೀನಿವಾಸ್‌, ಎಸ್‌.ಮಹೇಶ್‌, ಕೃಷಿಕ ಸಮಾಜದ ಮಾಜಿ ನಿರ್ದೇಶಕ ಜಯರಾಮ್‌, ಎಪಿಎಂಸಿ ನಾಮಿನಿ ಮಾಜಿ ನಿರ್ದೇಶಕ ಮುನಿರಾಜು, ಗ್ರಾಪಂ ಮಾಜಿ ಅಧ್ಯಕ್ಷ ರಾಜೇಂದ್ರ, ಮುಖಂಡರಾದ ಮುನಿಕೃಷ್ಣಪ್ಪ, ಭೈರೇಗೌಡ, ಮಂಜುನಾಥ್‌, ಅಶೋಕ್‌, ರಾಜಸ್ವ ನಿರೀಕ್ಷಕ ರಮೇಶ್‌ ಇತರರು ಹಾಜರಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.