50 ವರ್ಷ ಮೇಲ್ಪಟ್ಟಹಳ್ಳಿಗರಿಗೂ ಲಸಿಕೆ


Team Udayavani, Dec 19, 2020, 6:51 PM IST

50 ವರ್ಷ ಮೇಲ್ಪಟ್ಟಹಳ್ಳಿಗರಿಗೂ ಲಸಿಕೆ

ದೇವನಹಳ್ಳಿ: ಕೋವಿಡ್‌-19 ಲಸಿಕೆಶೀಘ್ರ ಲಭ್ಯವಾಗಲಿದ್ದು, ಪ್ರಥಮಆದ್ಯತೆ ಮೇರೆಗೆ ವೈದ್ಯಕೀಯ ಸಿಬ್ಬಂದಿಗೆಲಸಿಕೆ ನೀಡಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ತಿಳಿಸಿದರು.

ತಾಲೂಕಿನ ಜಿಲ್ಲಾಡಳಿತ ಭವನದ ಜಿಪಂ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸಹಯೋಗದೊಂದಿಗೆ ಜಿಲ್ಲೆಯಲ್ಲಿ ಕೋವಿಡ್‌ -19 ಲಸಿಕೆ ಪರಿಚಯ ಕುರಿತಂತೆ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಆದ್ಯತೆ ಮೇರೆಗೆ ಲಸಿಕೆ: ಹಂತ ಹಂತವಾಗಿ ಲಸಿಕೆ ನೀಡಲು ನಿರ್ಧರಿಸಲಾಗಿದ್ದು, ಗ್ರಾಮೀಣ ಭಾಗದಲ್ಲಿ 50 ವರ್ಷ ಮೇಲ್ಪಟ್ಟವರಿಗೆಕೋವಿಡ್‌ ಲಸಿಕನೀಡಲಾಗುವುದು. ಕೇಂದ್ರ ಸರ್ಕಾರ ಕೋವಿಡ್‌ ಲಸಿಕೆಯ ಮೊದಲ ಆದ್ಯತೆವೈದ್ಯರಿಗೆ ನೀಡುತ್ತಿದ್ದು ಅದರ ಪ್ರಕಾರ ಲಸಿಕೆ ನೀಡಬೇಕಿದೆ ಎಂದರು.

ಕೋವಿಡ್‌ ಲಸಿಕೆ ಕುರಿತು ಸಂಪೂರ್ಣವಾದ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ವೈದ್ಯರಿಗೆ, ಸಿಬ್ಬಂ ದಿಗೆ ತರಬೇತಿ ಅವಶ್ಯಕತೆ ಇರುವು ದರಿಂದ ಬೆಂ.ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಕುರಿತು ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ತರಬೇತಿಯಲ್ಲಿ ನೀಡಲಾಗುವ ಪೂರ್ಣಮಾಹಿತಿಯನ್ನುಸರಿಯಾಗಿಅರ್ಥೈಸಿಕೊಂಡುಸಾರ್ವಜ ನಿಕರಿಗೆ ತಲುಪಿಸಲು ತಿಳಿಸಿದರು.

ಸಿದ್ಧತೆ ಕೈಗೊಳ್ಳಿ: ಡಬ್ಲ್ಯೂಎಚ್‌ ಪ್ರತಿನಿಧಿಯಾದ ಸರ್ವೇಲೇನ್ಸ್‌ ಮೆಡಿಕಲ್‌ ಅಧಿಕಾರಿ ನಾಗರಾಜು ಮಾತ ನಾಡಿ, ನ್ಯಾಷನಲ್‌ ಎಕ್ಸ್‌ಫ‌ರ್ಟ್‌ ಗ್ರೂಪ್‌ ಆನ್‌ ವ್ಯಾಕ್ಸಿನ್‌ ಅಡ್ಮಿನಿಸ್ಟ್ರೇಶನ್‌ ಮಾರ್ಗದರ್ಶನದಡಿ ನಾವು ಕೋವಿಡ್‌ ಲಸಿಕೆ ನೀಡಬೇಕಾಗುತ್ತದೆ. ಮೊದಲ ಆದ್ಯತೆ ವೈದ್ಯರಿಗೆ, ನಂತರದಲ್ಲಿಪೊಲೀಸ್‌ಇಲಾಖೆ,ಆಮ್‌ ಪೋರ್ಸ್‌, ಹೋಂಗಾರ್ಡ್ಸ್‌, ಮುನ್ಸಿ ಪಾಲ್‌ ವರ್ಕರ್ಸ್‌, 50 ಮೇಲ್ಪಟ್ಟವರಿಗೆ ನೀಡಬೇಕೆಂದು ನೇಗ್‌ವ್ಯಾಕ್‌ ಸೂಚಿಸಿದೆ ಎಂದು ಮಾಹಿತಿ ನೀಡಿದರು.

ಲಸಿಕೆ ನೀಡಲು ಸೂಕ್ತವಾದ ಸ್ಥಳ ಆಯ್ಕೆ ಮಾಡಿಕೊಳ್ಳಬೇಕು, ಆಯಾ ಊರಿನಅಂಗನವಾಡಿಕೇಂದ್ರ,ಸರ್ಕಾರಿಶಾಲೆ, ಮುನ್ಸಿಪಾಲಿಟಿ, ಸಮುದಾ ಯ ಭವನ ಆಯ್ಕೆ ಮಾಡಿ, ಸಾಮಾಜಿಕ ಅಂತರ ಕಾಯ್ದುಕೊಂಡು ಲಸಿಕೆ ನೀಡಬೇಕು. ಆಯ್ಕೆ ಮಾಡಿ ಕೊಂಡಿರುವ ಸ್ಥಳಗಳಲ್ಲಿ 3ಕೊಠಡಿಗಳಿರಬೇಕು. ಮೊದಲನೇ ಕೊಠಡಿಯಲ್ಲಿ ಲಸಿಕೆಪಡೆಯುವವರು ಕುಳಿತುಕೊಳ್ಳಲು ವ್ಯವಸ್ಥೆ, 2ನೇ ಕೊಠಡಿ ವ್ಯಾಕ್ಸಿನೇಷನ್‌ ಕೊಠಡಿಯಾಗಿದ್ದು, ಲಸಿಕೆ ನೀಡಲುಬೇಕಾಗುವ ಎಲ್ಲಾ ಸಿದ್ಧತೆ ಮಾಡಿಕೊಂಡಿರಬೇಕು. 3ನೇ ಕೊಠಡಿ ವೀಕ್ಷಣಾ ಕೊಠಡಿಯಾಗಿದ್ದು, ಲಸಿಕೆ ಪಡೆದು ಕೊಂಡವರು ಕನಿಷ್ಠ 30 ನಿಮಿಷ ವಿಶ್ರಾಂತಿ ಪಡೆದು ಹೋಗಲು ಅವಕಾಶ ಕಲ್ಪಿಸಿರಬೇಕು ಎಂದರು.

ಜಿಲ್ಲಾ ಆರ್‌ ಸಿಎಚ್‌ ಅಧಿಕಾರಿ ಡಾ.ಶರ್ಮಿಳಾ ಹೆಡೆ,ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗೋವಿಂದರಾಜು, ತಾಲೂಕು ಆರೋಗ್ಯಾಧಿಕಾರಿಗಳು, ಸಹಾಯಕರು ಇದ್ದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.