ಪ್ರೇಮಿಗಳ ದಿನ: ಗುಲಾಬಿಗೆ ಡಿಮ್ಯಾಂಡ್‌


Team Udayavani, Feb 14, 2020, 12:16 PM IST

br-tdy-1

ದೊಡ್ಡಬಳ್ಳಾಪುರ : ಪ್ರೇಮಿಗಳ ದಿನಾಚರಣೆ, ಮದುವೆ ಸೀಸನ್‌ನಿಂದಾಗಿ ಗುಲಾಬಿ ಹೂಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಡಚ್‌ ರೋಸ್‌ ಸೇರಿದಂತೆ ವಿವಿಧ ಜಾತಿಯ ಗುಲಾಬಿ ಹೂಗಳು ಮಾರು ಕಟ್ಟೆಯಲ್ಲಿ ಹೆಚ್ಚಿನ ದರಕ್ಕೆ ಬಿಕರಿಯಾಗುತ್ತಿರುವುದು ಬೆಳೆಗಾರರ ಮೊಗದಲ್ಲಿ ಸಂತಸ ಮೂಡಿಸಿದೆ.

ಡಚ್ರೋಸ್ಗಳ ಬೆಳೆ :ಡಚ್‌ ರೋಸ್‌ಗಳು ಸಾಧಾರಣವಾಗಿ ಕೆಂಪು,ಬಿಳಿ,ಪಿಂಕ್‌, ಹಳದಿ, ಕಿತ್ತಳೆ ಬಣ್ಣಗಳಲ್ಲಿ ಬೆಳೆಯಲಾಗುತ್ತಿದೆ. ಅತಿ ಹೆಚ್ಚು ಉಷ್ಣತೆಯಾದರೆ ಹೂಗಳು ಬೇಗ ಅರಳುತ್ತವೆ. ಹೂಗಳು ಬೇಗ ಅರಡುವುದನ್ನು ತಡೆಯಲು ಮೊಗ್ಗುಗಳಿಗೆ ಕ್ಯಾಪ್‌ ಹಾಕಲಾಗುತ್ತದೆ. ಆ ನಂತರ ಹೂಗಳನ್ನು ಕಾಂಡದ ಸಮೇತ ಕಿತ್ತು ಹೆಚ್ಚುವರಿ ಎಲೆಗಳನ್ನು ತೆಗೆಯಲಾಗುತ್ತದೆ. ಆನಂತರ ಇವುಗಳನ್ನು ಉದ್ದದ ಆಧಾರದ ಮೇಲೆ ಗ್ರೇಡಿಂಗ್‌ ಮಾಡಲಾಗುತ್ತದೆ.ಸಾಮಾನ್ಯವಾಗಿ ಹೂಗಳನ್ನು ಕಾಂಡದ ಅಳತೆ 40 ಸೆ.ಮೀ ನಿಂದ 80 ಸೆ.ಮೀನವರೆಗೆ ಉದ್ದವನ್ನು ವಿಂಗಡಿಸಲಾಗುತ್ತದೆ.ಆಮೇಲೆ 20 ಹೂಗಳಿಗೆ ಒಂದು ಹೂ ಗುಚ್ಛವನ್ನು ಮಾಡಿ , ಶ್ಯೇತ್ಯಾಗಾರದಲ್ಲಿ ಇರಿಸಲಾಗುತ್ತದೆ.

ಈಗ ಬೇಡಿಕೆ ಹೆಚ್ಚು: ಫೆಬ್ರವರಿಯಲ್ಲಿ ಗುಲಾಬಿ ಹೂಗಳಿಗೆ ಹೆಚ್ಚಿನ ಬೇಡಿಕೆ ಆರಂಭವಾಗುತ್ತದೆ. ಹೂಗಳು ತೋಟಗಳಲ್ಲಿ ಉಳಿಯದೇ ಎಲ್ಲವೂ ಖಾಲಿಯಾಗುತ್ತವೆ. ಈ ಹಿಂದೆ ವಿದೇಶಗಳಿಗೆ ಹೆಚ್ಚಾಗಿ ರಪ್ತಾಗುತ್ತಿತ್ತು. ಈಗ ಸ್ಥಳೀಯ ಮಾರುಕಟ್ಟೆಯಲ್ಲಿಯೇ ಬೇಡಿಕೆಯಿದೆ. ಒಂದು ಬಂಚ್‌ಗೆ (ಒಂದು ಬಂಚ್‌ಗೆ 20 ಹೂ) 200 ರೂ ಮುಟ್ಟಿದ್ದು, ಗುಣಮಟ್ಟಕ್ಕನುಗುಣವಾಗಿ ಬೆಲೆ ಸಿಗುತ್ತದೆ. ಬೆಂಗಳೂರಿನ ಹೆಬ್ಟಾಳದಲ್ಲಿರುವ ಅಂತಾರಾಷ್ಟ್ರೀಯ ಹೂ ಮಾರುಕಟ್ಟೆಗೆ ಹೂಗಳನ್ನು ಮಾರಾಟ ಮಾಡಲಾಗುತ್ತದೆ.

ಸಾಧಾರಣವಾಗಿ ಮದುವೆ ಸೀಸನ್‌ಗಳಲ್ಲಿ ಹೆಚ್ಚು ಮಾರಾಟವಾಗುವ ಗುಲಾಬಿ ಹೂಗಳಿಗೆ ಪ್ರೇಮಿಗಳ ದಿನಾಚರಣೆ ಬೋನಸ್‌ ಸಿಕ್ಕಿದ್ದು, ಪಂಚತಾರಾ ಹೋಟೆಲ್‌ಗ‌ಳಿಗೂ ಹೂಗಳನ್ನು ಸರಬರಾಜು ಮಾಡಲಾಗುತ್ತಿದೆ ಎನ್ನುತ್ತಾರೆ ತಾಲೂಕಿನ ಕುಂಟನಹಳ್ಳಿಯ ಆರ್ನೇಟ್‌ ಬಯೋಟೆಕ್‌ ಮಾಲೀಕರಾದ ಜಗನ್ನಾಥ್‌ ರಾಜು

ಕಳೆದ ಆರು ವರ್ಷಗಳಿಂದ ಗುಲಾಬಿ ಹೂವನ್ನು ಬೆಳೆಯುತ್ತಿದ್ದೇವೆ. ಪ್ರೇಮಿಗಳ ದಿನಾಚರಣೆ ಹಾಗೂ ಇನ್ನಿತರೆ ವಿಶೇಷ ದಿನದಂದೂ ಒಂದು ಬಂಚ್‌ಗೆ ಕೇವಲ 20 ರೂ.ಗೆ ನೀಡುತ್ತಾರೆ. ತೋಟದಲ್ಲಿ ಹೂ ಬೆಳೆದರೆ ತಿಂಗಳಿಗೆ 50-60 ಸಾವಿರ ಹಣ ಗಳಿಸಬಹುದು.  –ದೇವರಾಜ್‌ ,ರೈತ

 

-ಡಿ.ಶ್ರೀಕಾಂತ

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.