ಗ್ರಾಮ ಸಮಸ್ಯೆ ಹೈ ಅಂಗಳಕ್ಕೆ

ನ್ಯಾಯಕ್ಕಾಗಿ ಗ್ರಾಮಸ್ಥರ ಹೋರಾಟ, ಮಾಹಿತಿ ಕೇಳಿದ ನ್ಯಾಯಾಲಯ ಶಾಸಕರ ಯಡವಟ್ಟು

Team Udayavani, Oct 27, 2021, 12:55 PM IST

ಗ್ರಾಮ ಸಮಸ್ಯೆ ಹೈ ಅಂಗಳಕ್ಕೆ

 ನೆಲಮಂಗಲ: ಗ್ರಾಮದ ಅಭಿವೃದ್ಧಿಗೆ ಬಂದಿದ್ದ 45ಲಕ್ಷ ರೂ. ಅನುದಾನವನ್ನು ಶಾಸಕರು ಹಾಗೂ ಕೆಲವು ಅಧಿಕಾರಿಗಳ ಎಡವಟ್ಟಿನಿಂದ ಬೇರೆ ಗ್ರಾಮಕ್ಕೆ ವರ್ಗಾವಣೆ ಮಾಡಿದ ಪರಿಣಾಮ ಗ್ರಾಮದ ಅಭಿ ವೃದ್ಧಿ ಕುಂಠಿದ್ದು ನ್ಯಾಯ ದೊರಕಿಸಿಕೊಡುವಂತೆ ನಾಗರಿಕರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಅರೆಬೊಮ್ಮನಹಳ್ಳಿ ಗ್ರಾಪಂ ವ್ಯಾಪ್ತಿಯ ಗೋವಿಂದ ಪುರ ಗ್ರಾಮದಲ್ಲಿ ಚರಂಡಿ, ಕಾಂಕ್ರೀಟ್‌ ರಸ್ತೆ ಮಾಡಲು ಎನ್‌ಡಿಎಯಿಂದ 30 ಲಕ್ಷ ರೂ. ಹಾಗೂ ಅಲ್ಪ ಸಂಖ್ಯಾತ ಇಲಾಖೆಯಿಂದ 15ಲಕ್ಷ ಅನುದಾನ ಬಿಡುಗಡೆ ಮಾಡಿ ಅಭಿವೃದ್ಧಿಗೆ ಸೂಚನೆ ನೀಡಿದ್ದರು. ಆದರೆ, ಅಭಿವೃದ್ಧಿ ಕೆಲಸಕ್ಕೆ ಸ್ಥಳಾವಕಾಶವಿಲ್ಲ ಎಂದು ವರದಿ ನೀಡುವ ಮೂಲಕ ಎನ್‌ಡಿಎ ಅನುದಾನ ಅನು ದಾನ, ಅಲ್ಪಸಂಖ್ಯಾತ ಅನುದಾನ ಬೇರೆ ಗ್ರಾಮಕ್ಕೆ ವರ್ಗಾವಣೆಯಾಗಿದೆ.

ಕುಗ್ರಾಮಕ್ಕೆ ಬಂದ 45 ಲಕ್ಷ ರೂ. ಅನುದಾನ ಕೆಲವರ ಹುನ್ನಾರದಿಂದ ಕೈತಪ್ಪಿದೆ. ಗ್ರಾಮಸ್ಥರು ನ್ಯಾಯಕ್ಕಾಗಿ ನ್ಯಾಯಾಲಯದ ಬಾಗಿಲಿಗೆ ಹೋಗಿದ್ದು ಈಗಾಗಲೇ ಅಧಿಕಾರಿಗಳಿಗೆ ನೋಟಿಸ್‌ ನೀಡಲಾಗಿದೆ ಎಂಬ ಮಾಹಿತಿ ಕೆಲವು ಅಧಿಕಾರಿಗಳಿಂದ ತಿಳಿದುಬಂದಿದೆ. ಶಾಸಕರ ಆ ಎರಡು ಪತ್ರ ಗ್ರಾಮ ಅನುದಾನಕ್ಕೆ ಕತ್ತರಿ: ಶಾಸಕ ಡಾ.ಕೆ ಶ್ರೀನಿವಾಸಮೂರ್ತಿ ಅರೆಬೊಮ್ಮನಹಳ್ಳಿ ಗ್ರಾಪಂನ ಗೋವಿಂದಪುರಕ್ಕೆ ಬಿಡುಗಡೆ ಯಾದ 45ಲಕ್ಷ ರೂ. ಅನುದಾನ ನೀಡದಂತೆ ಎರಡು ಪತ್ರ ಬರೆಯುತ್ತಾರೆ.

2018ರ ಮೇ 23ರಂದು ನೀಡುವ ಮೊದಲನೇ ಪತ್ರದಲ್ಲಿ ಅಲ್ಪ ಸಂಖ್ಯಾತರ ಇಲಾಖೆಯಿಂದ 15 ಲಕ್ಷ ಅನುದಾನ ಬಂದಿದೆ. ಎನ್‌ಡಿಎ ಅನುದಾನದ 30 ಲಕ್ಷ ರೂ. ಕೆಲಸ ಮಾಡಲು ಸಾಧ್ಯವಿಲ್ಲ. ಅರೆಬೊಮ್ಮನ ಗ್ರಾಮಕ್ಕೆ ವರ್ಗಾವಣೆ ಮಾಡುವಂತೆ ಶಾಸಕರು ಪತ್ರ ಬರೆದು ವರ್ಗಾವಣೆ ಮಾಡಿಸುತ್ತಾರೆ.

ಇದನ್ನೂ ಓದಿ:- ಕ್ಷೇತ್ರದ ಪ್ರಥಮ ಮಹಿಳಾ ಶಾಸಕಿಯಾಗಿ ವಿಧಾನಸಭೆ ಪ್ರವೇಶಿಸುವೆ

ನಂತರ 2ನೇ ಪತ್ರವಾಗಿ 2018 ಜೂ.6ರಂದು ಎನ್‌ಡಿಎ ಅನುದಾನದಲ್ಲಿ ಗೋವಿಂದಪುರ ಗ್ರಾಮಕ್ಕೆ 30 ಲಕ್ಷ ರೂ.ಅನುದಾನ ನೀಡಲಾಗಿದ್ದು ಚಾಲ್ತಿಯಲ್ಲಿದೆ, ಈ ಗ್ರಾಮಕ್ಕೆ ಅಲ್ಪಸಂಖ್ಯಾತ ಇಲಾಖೆಯ 15ಲಕ್ಷ ಅನು ದಾನ ಅವಶ್ಯಕತೆ ಇಲ್ಲ. ಆದ್ದರಿಂದ ಅರೆಬೊಮ್ಮನಹಳ್ಳಿ ಅಲ್ಪಸಂಖ್ಯಾತ ಕಾಲೋನಿಗೆ ವರ್ಗಾವಣೆ ಮಾಡುವಂತೆ ಪತ್ರ ಬರೆದು 2ಕಾಮಗಾರಿ ಗ್ರಾಮಕ್ಕೆ ಸಿಗದಂತೆ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಮಾಡಿದ್ದಾರೆ. ಶಾಸಕರಿಗೆ ಸಾಮಾನ್ಯ ಜ್ಞಾನವೂ ಇಲ್ಲದೇ ಅನುದಾನಕ್ಕೆ ಕತ್ತರಿ ಹಾಕಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

“ನೆಲಮಂಗಲ ಶಾಸಕರ 2ಪತ್ರಗಳು ಗ್ರಾಮಕ್ಕೆ ಬಂದ 45 ಲಕ್ಷ ರೂ. ಅನುದಾನವನ್ನು ಬೇರೆ ಗ್ರಾಮಕ್ಕೆ ವರ್ಗಾವಣೆ ಆಗುವಂತೆ ಮಾಡಲಾಗಿದೆ. ನಮ್ಮ ಗ್ರಾಮಕ್ಕೆ ಅನ್ಯಾಯ ಮಾಡಿದ್ದಾರೆ. ನ್ಯಾಯ ಕ್ಕಾಗಿ ಹೈಕೋರ್ಟ್‌ಗೆ ಹೋಗಿದ್ದು ನ್ಯಾಯ ಸಿಗುವ ಭರವಸೆ ಬಂದಿದೆ.” ಸಯ್ಯದ್‌ ಅಬ್ದುಲ್‌, ಮಾಜಿ ಸದಸ್ಯರು, ಅರೆಬೊಮ್ಮನಹಳ್ಳಿ ಗ್ರಾಪಂ

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.