![court](https://www.udayavani.com/wp-content/uploads/2024/07/court-7-415x231.jpg)
ಮಠಕ್ಕೆ ಜಮೀನು: ತಮಟೆ ಬಡಿದು ಕಿಡಿ
Team Udayavani, Sep 19, 2020, 1:04 PM IST
![ಮಠಕ್ಕೆ ಜಮೀನು: ತಮಟೆ ಬಡಿದು ಕಿಡಿ](https://www.udayavani.com/wp-content/uploads/2020/09/br-tdy-2-12-620x372.jpg)
ನೆಲಮಂಗಲ: ಮಠಕ್ಕೆ ಮಂಜೂರು ಮಾಡಿರುವ ಜಾಗದಲ್ಲಿ ಸ್ಮಶಾನವಿದ್ದು ಗ್ರಾಮದ ಜನರ ಅನುಮತಿ ಇಲ್ಲದೆ ಮಂಜೂರು ಮಾಡಲಾಗಿದೆ ಎಂದು ತಾಲೂಕು ಕಚೇರಿ ಎದುರು ಯಲಚಗೆರೆ ಗ್ರಾಮಸ್ಥರು ತಮಟೆ ಬಾರಿಸಿ ಪ್ರತಿಭಟನೆ ನಡೆಸಿದರು.
ತಾಲೂಕಿನ ಯಲಚಗೆರೆ ಗ್ರಾಮದ ಪರಿಶಿಷ್ಟ ಜಾತಿ, ಪಂಗಡದ ಜನ ಸರ್ವೆ ನಂ 74ರಲ್ಲಿ ಮೃತರ ಅಂತ್ಯಕ್ರಿಯೆ ಮಾಡುತ್ತಿದ್ದು ಉಳಿದ ಜಾಗದಲ್ಲಿ ನಿವೇಶನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಈ ನಡುವೆ ಅಧಿಕಾರಿಗಳು, ಏಕಾಏಕಿ ಸಿದ್ದಗಂಗಾ ಮಠಕ್ಕೆ 9.20 ಎಕರೆ ಜಮೀನು ಮಂಜೂರು ಮಾಡಿದ್ದಾರೆಂದು ದೂರಿದರು.
ತಮಟೆ ಬಡಿದು ಪ್ರತಿಭಟನೆ: ತಾಲೂಕು ಕಚೇರಿ ಎದುರು ಗ್ರಾಮದ 100ಕ್ಕೂ ಹೆಚ್ಚು ಜನ ಜಮಾಯಿಸಿ ತಮಟೆ ಬಡಿದು ತಹಶೀಲ್ದಾರ್ ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.ನಮಗೆ ಮನ್ನಣೆ ನೀಡದ ಅಧಿಕಾರಿಗಳು ಹಿರಿಯರ ಸಮಾಧಿಗಳಿರುವ ಜಾಗವನ್ನು ಮಠಕ್ಕೆ ನೀಡಿರುವುದು ಖಂಡನೀಯ. ನಾವು ರಾಜ್ಯಪಾಲರು ಹಾಗೂ ಸಿದ್ದಗಂಗಾಶ್ರೀಗಳಿಗೆ ದಯಾ ಮರಣಕ್ಕೆ ಅರ್ಜಿ ಸಲ್ಲಿಸಿದ್ದೇವೆಂದು ಗ್ರಾಮದ ಮುಖಂಡ ಬಸವರಾಜು ತಿಳಿಸಿದರು.
ಭೇಟಿ: ಗೋಮಾಳದಲ್ಲಿ ಗ್ರಾಮಸ್ಥರ ವಾಸ್ತವ್ಯ ಕುರಿತು ಮಾಹಿತಿ ಪಡೆದ ಕಂದಾಯ ಅಧಿಕಾರಿಗಳು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆ ಸಿದ್ದಾರೆ. ಅಲ್ಲದೇ, ಜಾಗ ಮಂಜೂರು ಮಾಡಿರುವ ಸ್ಥಳದಲ್ಲಿ ಅಂಬೇಡ್ಕರ್ ಭಾವಚಿ ತ್ರವಿರುವ ನಾಮಫಲಕ ಹಾಕಲಾಗಿದೆ ಎಂದು ತಿಳಿಸಿದರು
ಟಾಪ್ ನ್ಯೂಸ್
![court](https://www.udayavani.com/wp-content/uploads/2024/07/court-7-415x231.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಕಾಂಗ್ರೆಸ್ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್ನಲ್ಲಿ ಉದ್ವಿಗ್ನ ಸ್ಥಿತಿ](https://www.udayavani.com/wp-content/uploads/2024/07/6-25-150x90.jpg)
Crime: ಕಾಂಗ್ರೆಸ್ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್ನಲ್ಲಿ ಉದ್ವಿಗ್ನ ಸ್ಥಿತಿ
![Ganja peddler: ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್ಗೆ ಗುಂಡೇಟು; ಸೆರೆ](https://www.udayavani.com/wp-content/uploads/2024/07/Untitled-1-15-150x90.jpg)
Ganja peddler: ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್ಗೆ ಗುಂಡೇಟು; ಸೆರೆ
![R.Ashok](https://www.udayavani.com/wp-content/uploads/2024/07/R.Ashok_-150x90.jpg)
Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್
![BRural](https://www.udayavani.com/wp-content/uploads/2024/06/BRural-150x90.jpg)
Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ
![Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್ ಅಡ್ಡೆಯಾದ ಹೆದ್ದಾರಿ!](https://www.udayavani.com/wp-content/uploads/2024/05/9-21-150x90.jpg)
Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್ ಅಡ್ಡೆಯಾದ ಹೆದ್ದಾರಿ!
MUST WATCH
ಹೊಸ ಸೇರ್ಪಡೆ
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
![Kohli IPL 2024](https://www.udayavani.com/wp-content/uploads/2024/07/Kohli-IPL-2024-150x103.jpg)
Champions Trophy; ಕೊಹ್ಲಿ ಪಾಕ್ನಲ್ಲಿ ಆಡಲಿ: ಯೂನಿಸ್ ಖಾನ್
![1-tatoo](https://www.udayavani.com/wp-content/uploads/2024/07/1-tatoo-150x84.jpg)
Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!
![1-wewqewq](https://www.udayavani.com/wp-content/uploads/2024/07/1-wewqewq-2-150x98.jpg)
Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.