ವಿಯವಾಕಿ ಮಾದರಿ ಕಿರು ಅರಣ್ಯ ನಿರ್ಮಾಣಕ್ಕೆ ಚಾಲನೆ


Team Udayavani, Oct 6, 2020, 12:21 PM IST

br-tdy-2

ದೊಡ್ಡಬಳ್ಳಾಪುರ: ಮಿತ್ರ ಫೌಂಡೇಷನ್‌ ಹಾಗೂ ಯುವ ಸಂಚಲನದ ಸಹಯೋಗದಲ್ಲಿ ತಾಲೂಕಿನ ಸೂಲುಕುಂಟೆ ಗ್ರಾಮದಲ್ಲಿ ರೈತ ಯುವರಾಜ್‌ ಅವರ ಕೃಷಿ ಭೂಮಿಯಲ್ಲಿ ವಿಯವಾಕಿ ಕಿರು ಅರಣ್ಯ ಬೆಳೆಸುವ ವನ ಮಿತ್ರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಕುರಿತು ಮಾಹಿತಿ ನೀಡಿದ ಯುವ ಸಂಚಲನ ಅಧ್ಯಕ್ಷ ಚಿದಾನಂದ್‌, ಜಪಾನ್‌ ದೇಶದ ಮಿಯವಾಕಿಎಂಬ ಪರಿಸರ ತಜ್ಞ ನಗರ ಪ್ರದೇಶಗಳಲ್ಲಿ ಕಡಿಮೆ  ಜಾಗದಲ್ಲಿಕಿರು ಅರಣ್ಯ ಬೆಳೆಸುತ್ತಿದ್ದರು. ಅತ್ಯಲ್ಪ ಸ್ಥಳದಲ್ಲಿ ನಿರೀಕ್ಷೆಗೂ ಮೀರಿ ಗಿಡಗಳನ್ನು ಬೆಳೆಸಲಾಗಿತು. ಈಮಾದರಿ ಯಶಸ್ಸು ಕಂಡ ಹಿನ್ನೆಲೆಯಲ್ಲಿ ಇತರ ನಗರಗಳಿಗೂ ವ್ಯಾಪಿಸಿದ್ದು, ಕಿರು ಅರಣ್ಯ ನಿರ್ಮಾಣ ಹೆಚ್ಚಾದಂತೆ ವಿಯವಾಕಿ ವಿಧಾನ’ ಎಂದೇ ಕರೆಯಲಾಗುತ್ತಿದೆ ಎಂದು ತಿಳಿಸಿದರು.

ಜಪಾನ್‌ ದೇಶದಲ್ಲಿ ಸುನಾಮಿ ಮೊದಲಾಗಿ ಪ್ರವಾಹಗಳು ಎದುರಾದಾಗ ಮಣ್ಣಿನ ಸವಕಳಿಯಾಗಿ ಮಣ್ಣಿನ ಸತ್ವ ಕಡಿಮೆಯಾಗುತ್ತದೆ. ಉತ್ತಮ ಪರಿಸರಕ್ಕೆ ಅರಣ್ಯ ಅವಶ್ಯವಾಗಿದ್ದು, ಬೃಹತ್‌ ಅರಣ್ಯ ಬೆಳೆಸಲು ಹೆಚ್ಚಿನ ಸಮಯ ಬೇಕಾಗುತ್ತದೆ. ಆದರೆ ಮಿಯವಾಕಿ ಮಾದರಿಯಲ್ಲಿ ಕಡಿಮೆ ಅವಧಿಯಲ್ಲಿ ಅರಣ್ಯ ಬೆಳೆಸಬಹುದು ಎಂದರು.

ಪ್ರಸ್ತುತ ಸುಮಾರು 3 ಗುಂಟೆ ಜಮೀನಿನಲ್ಲಿ 91 ವಿವಿಧ ಜಾತಿಯ840 ಸಸಿಗಳನ್ನು ನಾಟಿ ಮಾಡಲಾಗಿದೆ. ಮಣ್ಣಿನ ಗುಣ ಪರಿಶೀಲನೆ ಮಾಡಿಕೊಂಡು ಭೂಮಿಗೆ ಕೊಟ್ಟಿಗೆ ಗೊಬ್ಬರ, ಹಸಿರು ಎಲೆ ಹಾಕಿ ಸಾವಯವ ಪದಾರ್ಥಗಳನ್ನು ಮಣ್ಣಿಗೆ ಸೇರಿಸುವ ಮೂಲಕ ಪೋಷಕಾಂಶಗಳ ಕೊರತೆ ನೀಗಿಸಲಾಗಿದೆ. 1 ಚದರ ಮೀಟರ್‌ ವ್ಯಾಪ್ತಿಯಲ್ಲಿ 3 ರಿಂದ 4 ಗುಂಡಿ ತೆಗೆದು ಗಿಡ ನೆಡಲಾಗಿದೆ. ಅತಿ ಎತ್ತರ ಬೆಳೆಯುವ, ಸಾಧಾರಣ ಎತ್ತರ ಬೆಳೆಯುವ ಹಾಗೂ ಪೊದೆ ರೀತಿ ಬೆಳೆಯುವ ಸಸಿಗಳನ್ನು ವಿಂಗಡಿಸಿ ನಾಟಿ ಮಾಡಲಾಗಿದೆ. 2 ವರ್ಷ ನೀರು ಹಾಕಿ ಗಿಡಗಳನ್ನು ಪೋಷಿಸಿದರೆ, ಸಾಕು ನಮಗೇ ಗೊತ್ತಿಲ್ಲದಂತೆ ಪುಟ್ಟದೊಂದು ಅರಣ್ಯ ನಿರ್ಮಾಣವಾಗುತ್ತದೆ ಎಂದರು.

ಮಿತ್ರ ಫೌಂಡೇಷನ್‌ನ ಯುವರಾಜ್‌ ಮಾಹಿತಿ ನೀಡಿ, ನಮ್ಮಲ್ಲಿ ಅರಣ್ಯ ಎಂದರೆ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿರುವುದು ಎನ್ನುವ ಕಲ್ಪನೆ ಇದೆ. ಆದರೆ ನಮ್ಮ ಕೃಷಿ ಜಮೀನಿನಲ್ಲೂ ವಿಯವಾಕಿಮಾದರಿಯಲ್ಲಿ ಕಿರು ಅರಣ್ಯ ಬೆಳೆಸುವುದರಿಂದ ನಮ್ಮ ಜಮೀನಿನಲ್ಲಿ ಬೆಳೆಯುವ ಇತರೆ ಬೆಳೆಗಳಿಗೆ ಬರುವ ಕೀಟಗಳ ಹಾವಳಿ ನಿಯಂತ್ರಣವಾಗುತ್ತದೆ ಎಂದರು.

ಕಿರು ಅರಣ್ಯದಲ್ಲಿ ವಿವಿಧ ಬಗೆಯ ಔಷಧಿ ಗುಣವನ್ನು ಹೊಂದಿರುವ ಸಸಿಗಳು ಇರುವುದರಿಂದ ಬಿಡುವಿನ ವೇಳೆಯಲ್ಲಿ ಕುಳಿತು ಕಾಲ ಕಳೆಯುವುದರಿಂದ ನಮ್ಮ ಆರೋಗ್ಯವು ಸುಧಾರಣೆಯಾಗಲಿದೆ ಎಂದರು.

Ad

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-315: ಕರ್ಮದ ಫ‌ಲಕ್ಕೆ ರಿಯಾಯಿತಿ ಕೇಳುವಂತಿಲ್ಲ

Udupi: ಗೀತಾರ್ಥ ಚಿಂತನೆ-315: ಕರ್ಮದ ಫ‌ಲಕ್ಕೆ ರಿಯಾಯಿತಿ ಕೇಳುವಂತಿಲ್ಲ

Udupi; ಜು.12 ರಂದು ರಾಷ್ಟ್ರೀಯ ಲೋಕ ಅದಾಲತ್‌

Udupi; ಜು.12 ರಂದು ರಾಷ್ಟ್ರೀಯ ಲೋಕ ಅದಾಲತ್‌

Manipal: ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿ ನಾಪತ್ತೆ

Manipal: ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿ ನಾಪತ್ತೆ

ಬಾಲಕಿಯ ಜತೆ ಅನುಚಿತ ವರ್ತನೆ, ಹಲ್ಲೆ; ತಾಯಿಯಿಂದ ದೂರು ದಾಖಲು

Puttur; ಬಾಲಕಿಯ ಜತೆ ಅನುಚಿತ ವರ್ತನೆ, ಹಲ್ಲೆ; ತಾಯಿಯಿಂದ ದೂರು ದಾಖಲು

ವಿಟ್ಲ: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಸಾವು

ವಿಟ್ಲ: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಸಾವು

Udupi: ಟ್ರೇಡಿಂಗ್‌ ಆ್ಯಪ್‌ ಮೂಲಕ 5.42 ಲಕ್ಷ ರೂ. ವಂಚನೆ

Udupi: ಟ್ರೇಡಿಂಗ್‌ ಆ್ಯಪ್‌ ಮೂಲಕ 5.42 ಲಕ್ಷ ರೂ. ವಂಚನೆ

Puttur; ಪಕ್ಷಕ್ಕೆ ಮುಜುಗರ: ಜಗನ್ನಿವಾಸ ರಾವ್‌ಗೆ ಬಿಜೆಪಿ ನೋಟಿಸ್‌ ಜಾರಿ

Puttur; ಪಕ್ಷಕ್ಕೆ ಮುಜುಗರ: ಜಗನ್ನಿವಾಸ ರಾವ್‌ಗೆ ಬಿಜೆಪಿ ನೋಟಿಸ್‌ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

ಅಶ್ಲೀ*ಲ ಮೆಸೇಜ್‌ ಮಾಡಿದ್ದಕ್ಕೆ ಯುವಕನ ಕಿಡ್ನಾಪ್:‌ ರೇಣುಕಾಸ್ವಾಮಿ ಹೆಸರು ಹೇಳಿ ಹಲ್ಲೆ

6

ಗ್ರಾಮಾಂತರ ಇನ್ಮುಂದೆ ಬೆಂಗಳೂರು ಉತ್ತರ ಜಿಲ್ಲೆ

Road Mishap: ಲಾರಿ ಓವರ್‌ಟೇಕ್‌ ಭರದಲ್ಲಿ ಕಾರು ಪಲ್ಟಿ; ನಾಲ್ವರು ಸ್ಥಳದಲ್ಲೇ ದುರ್ಮರಣ

Road Mishap: ಲಾರಿ ಓವರ್‌ ಟೇಕ್‌ ಭರದಲ್ಲಿ ಕಾರು ಪಲ್ಟಿ; ನಾಲ್ವರು ಸ್ಥಳದಲ್ಲೇ ದುರ್ಮರಣ

Hoskote: ಲಾರಿ-ಬಸ್‌ ಡಿಕ್ಕಿಗೆ 2 ಮಕ್ಕಳು ಸೇರಿ ಐವರು ಸಾವು

Hoskote: ಲಾರಿ-ಬಸ್‌ ಡಿಕ್ಕಿಗೆ 2 ಮಕ್ಕಳು ಸೇರಿ ಐವರು ಸಾವು

7-bng

Bengaluru: ಮನೆಗೆ ಬೀಗ ಜಡಿದ ಫೈನಾನ್ಸ್‌ : ಕುಟುಂಬ ಬೀದಿಗೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-315: ಕರ್ಮದ ಫ‌ಲಕ್ಕೆ ರಿಯಾಯಿತಿ ಕೇಳುವಂತಿಲ್ಲ

Udupi: ಗೀತಾರ್ಥ ಚಿಂತನೆ-315: ಕರ್ಮದ ಫ‌ಲಕ್ಕೆ ರಿಯಾಯಿತಿ ಕೇಳುವಂತಿಲ್ಲ

Udupi; ಜು.12 ರಂದು ರಾಷ್ಟ್ರೀಯ ಲೋಕ ಅದಾಲತ್‌

Udupi; ಜು.12 ರಂದು ರಾಷ್ಟ್ರೀಯ ಲೋಕ ಅದಾಲತ್‌

Manipal: ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿ ನಾಪತ್ತೆ

Manipal: ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿ ನಾಪತ್ತೆ

ಬಾಲಕಿಯ ಜತೆ ಅನುಚಿತ ವರ್ತನೆ, ಹಲ್ಲೆ; ತಾಯಿಯಿಂದ ದೂರು ದಾಖಲು

Puttur; ಬಾಲಕಿಯ ಜತೆ ಅನುಚಿತ ವರ್ತನೆ, ಹಲ್ಲೆ; ತಾಯಿಯಿಂದ ದೂರು ದಾಖಲು

Uppinangady; ವಿಷ ಸೇವಿಸಿ ವ್ಯಕ್ತಿ ಆತ್ಮಹ*ತ್ಯೆ

Uppinangady; ವಿಷ ಸೇವಿಸಿ ವ್ಯಕ್ತಿ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.