ಕಪ್ಪು ಬಣ್ಣಕ್ಕೆ ತಿರುಗಿದ ಕೆರೆ ನೀರು


Team Udayavani, Dec 6, 2021, 1:00 PM IST

ಕಪ್ಪು ಬಣ್ಣಕ್ಕೆ ತಿರುಗಿದ ಕೆರೆ ನೀರು

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡ ತುಮಕೂರು ಕೆರೆಯ ನೀರು ಕಪ್ಪು ಬಣ್ಣಕ್ಕೆತಿರುಗಿದ್ದು, ಇದಕ್ಕೆ ರಾಸಾಯನಿಕಯುಕ್ತ ನೀರು ಕಾರಣ ಆಗಿರುವುದು ಪ್ರಯೋಗಾಲಯದಲ್ಲಿ ದೃಢಪಟ್ಟಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ನಗರಸಭೆ ವ್ಯಾಪ್ತಿಯಲ್ಲಿನಒಳಚರಂಡಿ ನೀರು ಹರಿದ ಪರಿಣಾಮದೊಡ್ಡತುಮಕೂರು ಕೆರೆಯ ನೀರುಕಪ್ಪು ಬಣ್ಣಕ್ಕೆ ತಿರುಗಿವೆ. ನಗರಸಭೆ ವ್ಯಾಪ್ತಿಯಲ್ಲಿನ ಎಲ್ಲ ನೀರುಒಳಚರಂಡಿ ಮೂಲಕ ಹರಿದು ಹೋಗಿ ಚಿಕ್ಕತುಮಕೂರು ಕೆರೆಗೆ ಸೇರುತ್ತದೆ. ಕೊಳಚೆ ನೀರನ್ನು ಇಲ್ಲಿಂದ ಶುದ್ಧೀಕರಿಸಿ ಹೊರಬಿಡಲು ಯಂತ್ರಗಳನ್ನು ಸಹ ಅಳವಡಿಸಲಾಗಿದೆ.  ಆದರೆ, ನಗರಸಭೆ ಅಧಿಕಾರಿ ಗಳ ನಿರ್ಲಕ್ಷ್ಯದಿಂದ ಒಳಚರಂಡಿ ನೀರನ್ನು ಶುದ್ಧೀಕರಣ ಮಾಡದೆ ಹೊರಗೆ ಹರಿದು ಬಿಡಲಾಗುತ್ತಿದೆ.

ರಾಸಯನಿಕ ಬೆರೆತಿರುವುದು ಪತ್ತೆ:

ಕೆರೆಯಲ್ಲಿನ ನೀರು ಕಪ್ಪು ಬಣ್ಣಕ್ಕೆ ತಿರುಗಿರುವ ಬಗ್ಗೆ ಹಾಗೂ ನೀರು ಕಲುಷಿತವಾಗಿದೆಯ ಎನ್ನುವ ಬಗ್ಗೆಪರೀಕ್ಷೆ ನಡೆಸಿ ವರದಿ ನೀಡುವಂತೆ ಜಿಲ್ಲಾ ಕುಡಿಯುವ ನೀರಿನ ಮಾದರಿ ಪರೀಕ್ಷಾ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ನೀರಿನಲ್ಲಿ ಫ್ಲೋರೈಡ್‌ ಅಂಶ ಸೇರಿದಂತೆ ಹಲವಾರು ರಾಸಯನಿಕ ಬೆರೆತಿರುವುದು ಪತ್ತೆಯಾಗಿದೆ ಎಂದು ದೊಡ್ಡ ತುಮಕೂರು ಗ್ರಾಮದ ನಿವಾಸಿ ವಸಂತಕುಮಾರ್‌ ದೂರಿದ್ದಾರೆ.

ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಅರ್ಕಾವತಿ ನದಿ ಪಾತ್ರದಲ್ಲಿನ ಪ್ರಮುಖ ಕೆರೆಗಳಲ್ಲಿ ಒಂದಾಗಿರುವ ದೊಡ್ಡ ತುಮಕೂರು ಕೆರೆ ತುಂಬಿ ದಶಕಗಳೇ ಕಳೆದಿತ್ತು. ಈ ಬಾರಿ ಕೆರೆ ಕೋಡಿ ಬಿದ್ದಿದೆ. ಆದರೆ, ಕರೆಯ ನೀರು ಕಲುಷಿತ ಆಗುತ್ತಿರುವುದು ಆತಂಕಕಾರಿಯಾಗಿದೆ. ಕೆರೆಗೆ ಕಲುಷಿತ ನೀರು ಬರಲುಕಾರಣವಾಗಿರುವ ನಗರಸಭೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Asian Games: Gold for India in Shooting Trap Men’s Team Event

Asian Games: ಶೂಟಿಂಗ್ ಟ್ರ್ಯಾಪ್ ಪುರುಷರ ತಂಡ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ

8-social-anxiety-disorder

Health: ಸೋಶಿಯಲ್‌ ಆ್ಯಂಕ್ಸೈಟಿ ಡಿಸಾರ್ಡರ್‌

Karachi; ಗುಂಡಿನ ದಾಳಿಯಲ್ಲಿ ಲಷ್ಕರ್-ಎ-ತೈಬಾ ಸ್ಥಾಪಕ ಸದಸ್ಯ ಖೈಸರ್ ಫಾರೂಕಿ ಹತ್ಯೆ

Karachi; ಗುಂಡಿನ ದಾಳಿಯಲ್ಲಿ ಲಷ್ಕರ್-ಎ-ತೈಬಾ ಸ್ಥಾಪಕ ಸದಸ್ಯ ಖೈಸರ್ ಫಾರೂಕಿ ಹತ್ಯೆ

hivanna

GHOST: ಶಿವಣ್ಣನ ಘೋಸ್ಟ್ ಅವತಾರಕ್ಕೆ ಫ್ಯಾನ್ಸ್ ಫಿದಾ; ಟ್ರೇಲರ್ ನೋಡಿ

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

7-belthanagdy

Belthangady: ಎಕ್ರೆ ಪ್ರದೇಶದಲ್ಲಿ ಭತ್ತದ ಗದ್ದೆಗೆ ಆನೆ ದಾಳಿ

Sandalwood ; 7 movies releasing on October 6

Sandalwood ಸಿನಿಜಾತ್ರೆ; ಅಕ್ಟೋಬರ್‌ 6ಕ್ಕೆ 7 ಸಿನಿಮಾಗಳು ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-9

Urea shortage: ಯೂರಿಯಾ ಕೊರತೆ: ಸಾಲುಗಟಿ ನಿಂತ ರೈತರು

tdy-7

Vaccination campaign: ಜಿಲ್ಲೆಯಲ್ಲಿ ಲಸಿಕಾ ಅಭಿಯಾನ

Sevanthi Crop: ಬೆಳೆಗಾರರ ಬದುಕನ್ನು ಘಮ್ಮೆನ್ನಿಸದ ಸೇವಂತಿ

Sevanthi Crop: ಬೆಳೆಗಾರರ ಬದುಕನ್ನು ಘಮ್ಮೆನ್ನಿಸದ ಸೇವಂತಿ

Bannerghatta Park: ಬನೇರುಘಟ್ಟದಲ್ಲಿ ಕಿತ್ತಾಡಿಕೊಂಡು 15 ಜಿಂಕೆ ಸಾವನ್ನಪ್ಪಿರುವ ಶಂಕೆ

Bannerghatta Park: ಬನೇರುಘಟ್ಟದಲ್ಲಿ ಕಿತ್ತಾಡಿಕೊಂಡು 15 ಜಿಂಕೆ ಸಾವನ್ನಪ್ಪಿರುವ ಶಂಕೆ

ಸತತ 23 ತಾಸು ಸ್ಯಾಕ್ಸೋಫೋನ್ ನುಡಿಸಿ ಗಿನ್ನೆಸ್‌ ದಾಖಲೆ ಬರೆದ ಗರ್ಭಿಣಿ

Saxophone; ಸತತ 23 ತಾಸು ಸ್ಯಾಕ್ಸೋಫೋನ್ ನುಡಿಸಿ ಗಿನ್ನೆಸ್‌ ದಾಖಲೆ ಬರೆದ ಗರ್ಭಿಣಿ

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

11-chikkmagaluru

Kudremukha ರಾಷ್ಟ್ರೀಯ ಉದ್ಯಾನವನದ ಬಾಲ್ ಗಲ್ ಬಳಿ ಟ್ರಾಫಿಕ್ ಜಾಮ್‌

Asian Games: Gold for India in Shooting Trap Men’s Team Event

Asian Games: ಶೂಟಿಂಗ್ ಟ್ರ್ಯಾಪ್ ಪುರುಷರ ತಂಡ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ

10-charmadi

Cleaning: ಅರಣ್ಯ ಇಲಾಖೆ ವತಿಯಿಂದ ಚಾರ್ಮಾಡಿ ಘಾಟ್ ನಲ್ಲಿ ಸ್ವಚ್ಚತಾ ಕಾರ್ಯ

9–chincholi

ಸಚಿವ ಸ್ಥಾನ ಪಡೆದ ಬಳಿಕ ಮೊದಲ ಸಲ ಮತಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವ ಡಾ. ಶರಣಪ್ರಕಾಶ ಪಾಟೀಲ

Dr. TMA Pai Convention Centre; 3 ದಿನಗಳ “ಬಿಗ್‌ ಬ್ರ್ಯಾಂಡ್ಸ್‌ ಎಕ್ಸ್‌ಪೋಗೆ’ ಚಾಲನೆ

Dr. TMA Pai Convention Centre; 3 ದಿನಗಳ “ಬಿಗ್‌ ಬ್ರ್ಯಾಂಡ್ಸ್‌ ಎಕ್ಸ್‌ಪೋಗೆ’ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.