ಶಿವಗಂಗೆಯಲ್ಲಿ ನೀರಿಗೆ  ತತ್ವಾರ


Team Udayavani, May 8, 2017, 12:25 PM IST

sivgange.jpg

ನೆಲಮಂಗಲ: ಬೆಟ್ಟದ ತಪ್ಪಲಿನಲ್ಲಿ ಇತಿಹಾಸ ಪ್ರಸಿದ್ಧ ದೇವಾಲಯ, ಹನಿ ನೀರಿಲ್ಲದೇ ಒಣಗಿ ನಿಂತಿರುವ ಕೊಳವೆ ಬಾವಿಗಳು, ನೆಲ್ಲಿಗಳು ಇದು ತಾಲೂಕಿನ ಶಿವಗಂಗೆ ಗ್ರಾಮದಲ್ಲಿ ಕಂಡು ಬರುವ ದೃಶ್ಯಗಳು. ದಕ್ಷಿಣ ಕಾಶಿ ಎಂದೇ ಕರೆಯುವ ಗವಿಗಂಗಾಧರೇಶ್ವರ ಪುಣ್ಯಕ್ಷೇತ್ರದಲ್ಲಿ (ಶಿವಗಂಗೆ ಬೆಟ್ಟ) ಸಾಕ್ಷಾತ್‌ ಪರಮಶಿವನ ಜೊತೆಯಲ್ಲಿ ಗಂಗೆಯೂ ನೆಲೆಸಿದ್ದು, ಈ ಗ್ರಾಮದಲ್ಲಿ ಇದುವರೆಗೂ ನೀರಿಗಾಗಿ ಬರ ಬಂದಿರಲಿಲ್ಲ. ಆದರೆ, ಈ ಬಾರಿಯ ಬಿರು ಬೇಸಿಗೆಯಿಂದ ಇದ್ದ ನೀರು ಇಂಗಿಹೋಗಿದೆ.

ಗ್ರಾಮದ ಪ್ರತಿ ಮನೆಯಲ್ಲೂ ಬಾವಿಗಳಿವೆ. ಆದರೆ, ಯಾವುದರಲ್ಲೂ ಹನಿನೀರಿಲ್ಲ. ಬಿಸಿಲಿನ ಪ್ರತಾಪಕ್ಕೆ ನೀರು ಸಿಗದೆ ಗ್ರಾಮಸ್ಥರು ಜೀವ ಜಲಕ್ಕಾಗಿ ಪರದಾಡುತ್ತಿದ್ದಾರೆ. ದೇವರ ಪೂಜೆಗೂ ನೀರು ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಗ್ರಾಪಂನಿಂದ ವಾರಕ್ಕೊಮ್ಮೆ ನೀರು ಪೂರೈಸಲಾಗುತ್ತಿದೆ. ಆದರೆ, ಅದೂ ಸಾಕಾಗದೆ ಜನರು ಹಣ ಕೊಟ್ಟು ಟ್ಯಾಂಕರ್‌ ನೀರು ಖರೀದಿ ಮಾಡಿ ದಿನನಿತ್ಯ ಬಳಸುವಂತಾಗಿದೆ.

ಈ ಗ್ರಾಮದಲ್ಲಿ ಸಾಕ್ಷಾತ್‌ ಗಂಗೆಮಾತೆ ವಾಸವಾಗಿದ್ದಾಳೆಂದು ಹೇಳಲಾಗುತ್ತೆ. ಈ ಪುಣ್ಯಕ್ಷೇತ್ರದಲ್ಲಿ ಎಂದೂ ನೀರು ಬತ್ತಿಹೋಗಿರುವ ಉದಾಹರಣೆಗಳೇ ಇಲ್ಲ. ಪೂರ್ವಿಕರ ಕಾಲದಿಂದಲೂ ಈ ಗ್ರಾಮದಲ್ಲಿನ ಪ್ರತಿ ಮನೆಯಲ್ಲಿಯೂ ಬಾವಿಗಳಿದ್ದು, ಕೈಗೆಟಕುವಷ್ಟು ನೀರು ತುಂಬಿ ತುಳುಕುತ್ತಿತ್ತು. ಆದರೆ, ಈ ಬಾರಿ ಭೀಕರ ಬರಗಾಲದ ಕಾರಣ ನೀರಿನ ಅಭಾವ ಉಂಟಾಗಿದೆ. ಗ್ರಾಮಸ್ಥರಲ್ಲದೇ, ದೇವಾಲಯಕ್ಕೆ ಬರುವಂತಹ ಭಕ್ತರು ನೀರಿಗಾಗಿ ಪರದಾಡುವಂತಾಗಿದೆ.

ಸದ್ಯ ಗ್ರಾಮಸ್ಥರು ಟ್ಯಾಂಕರ್‌ ಮೂಲಕ ಹಣಕೊಟ್ಟು ನೀರು ತರಿಸಿಕೊಳ್ಳುತ್ತಿದ್ದು, ಪ್ರತಿ ತಿಂಗಳು ನೀರಿಗಾಗಿ ಎರಡು ಮೂರು ಸಾವಿರ ರೂ.ಖರ್ಚು ಮಾಡುತ್ತಿದ್ದಾರೆ, ಗ್ರಾಪಂ ಅಧಿಕಾರಿಗಳು ದೇವಾಲಯಕ್ಕೆ ಬರುವಂತಹ ಭಕ್ತರಿಗೆ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳುತ್ತಿದ್ದಾರೆ. ಒಟ್ಟಿನಲ್ಲಿ ಈ ಬಾರಿಯ ಬೇಸಿಗೆ ಗಂಗೆ ವಾಸವಿರುವ ಶಿವಗಂಗೆ ಪುಣ್ಯ ಕ್ಷೇತ್ರದಿಂದಲೇ ಗಂಗೆ ಮಾಯವಾಗುವಂತೆ ಮಾಡಿದೆ, ಆದಷ್ಟು ಬೇಗ ವರುಣ ಕರುಣೆ ತೋರಲಿ ಅಂತ ಗ್ರಾಮಸ್ಥರು ಗವಿ ಗಂಗಾಧರೇಶ್ವರನನ್ನು ಜಪಿಸುತ್ತಿದ್ದಾರೆ.

ಟಾಪ್ ನ್ಯೂಸ್

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.