ಸುರಕ್ಷತಾ ಕವಚ ಕಡ್ಡಾಯ ಧರಿಸಿ


Team Udayavani, May 2, 2021, 5:37 PM IST

Wear a safety jacket compulsory

ದೇವನಹಳ್ಳಿ: ಪೌರ ಕಾರ್ಮಿಕರು ಕೋವಿಡ್ ತಡೆಗೆ ಸುರಕ್ಷತಾ ಕವಚಗಳ ‌ನ್ನುಕಡ್ಡಾಯವಾಗಿ ಧರಿಸಬೇಕು ಎಂದು ಪುರಸಭಾ ಉಪಾಧ್ಯಕ್ಷೆ ಪುಷ್ಪಲತಾ ತಿಳಿಸಿದರು.ಪುರಸಭಾ ಕಾರ್ಯಾಲಯದಆವರಣದಲ್ಲಿ ಪುರಸಭೆ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಮಿಕ ದಿನಾಚರಣೆಯ ಪ್ರಯುಕ್ತ ಪೌರ ಕಾರ್ಮಿಕರಿಗೆ ಕೊರೊನಾ ಸುರಕ್ಷತಾ ಕವಚಗಳನ್ನುವಿತರಿಸಿ ಮಾತನಾಡಿದರು.

ಪಟ್ಟಣದಎಲ್ಲಾ ವಾರ್ಡ್ ಗಳನ್ನು ಪ್ರತಿದಿನ ಬೆಳಿಗ್ಗೆ ಸ್ವತ್ಛತಾ ಕಾರ್ಯಮಾಡಿ ಪಟ್ಟಣವನ್ನುಸ್ವತ್ಛವಾಗಿ ಇಡಲು ಶ್ರಮಿ ಸುತ್ತಿದ್ದಾರೆ.ಕಾರ್ಮಿಕರ ದಿನಾಚರಣೆ ಪ್ರತಿ ಕಾರ್ಮಿಕರನ್ನು ಗುರುತಿಸುವ ದಿನವಾಗಿದೆ ಕಾರ್ಮಿಕರು ಇಲ್ಲವಾದರೆ ಯಾವುದೇ ಕೆಲಸಕಾರ್ಯಗಳು ನಡೆಯುವುದಿಲ್ಲ.

ಕಾರ್ಮಿಕರಸೇವೆ ಅಮೂಲ್ಯವಾದದ್ದು ಎಂದರು.ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷಎಸ್‌ ನಾಗೇಶ ಮಾತನಾಡಿ ಕಾರ್ಮಿಕರುಶ್ರಮ ಜೀವಿಗಳು ದಿನದ 24 ಗಂಟೆಯಲ್ಲಿ12 ಗಂಟೆ ಕರ್ತವ್ಯ ನಿರ್ವಹಿಸುತ್ತಾರೆ.ಪುರಸಭೆಯ ಪೌರ ಕಾರ್ಮಿಕರಿಗೆಹ್ಯಾಂಡ್‌ ಗ್ಲೌಸ್‌, ಮಾಸ್ಕ್ , ಪೇಸ್ಟೀಲ್‌ಗಳನ್ನು ವಿತರಿಸಿದ್ದು ಇದನ್ನು ಪ್ರತಿ ದಿನಸ್ವಚ್ಚತಾ ಕಾರ್ಯಮಾಡುವಾಗ ಉಪಯೋಗಿಸಬೇಕು ಎಂದು ಹೇಳಿದರು.ಪುರಸಭಾ ಮುಖ್ಯಾಧಿಕಾರಿ ಎ ಎಚ್‌ನಾಗರಾಜ್‌, ಆರೋಗ್ಯ ನಿರೀಕ್ಷಕಿಯರಾದ ಶ್ರೀದೇವಿ, ತೃಪ್ತಿ, ಗಿರೀಶ್‌ ಇದ್ದರು.

ಟಾಪ್ ನ್ಯೂಸ್

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.