ಜನರಿಗೆ ಚೆಲ್ಲಾಟ; ಕಾಡಾನೆಗಳಿಗೆ ಪ್ರಾಣ ಸಂಕಟ


Team Udayavani, Jul 12, 2023, 1:35 PM IST

tdy-12

ಆನೇಕಲ್‌: ಆಹಾರ ಹರಸಿ ಬಂದ ಕಾಡಾನೆಗಳ ಹಿಂಡು ರೈತರ ನೀಲಗಿರಿ ತೋಪಿನಲ್ಲಿ ಮೊಕ್ಕಾಂ ಹೂಡಿದ್ದರಿಂದ ಜನರಿಗೆ ಆನೆಗಳನ್ನು ನೋಡುವ ಕುತೂ ಹಲದ ಚೆಲ್ಲಾಟವಾದರೆ ಕಾಡಾನೆಗಳಿಗೆ ಪ್ರಾಣ ಸಂಕಟ. ಇದು ವಣಕನಹಳ್ಳಿ ಮತ್ತು ಸೋಲೂರು ಗ್ರಾಮದಲ್ಲಿ ಮಂಗಳವಾರ ಘಟನೆ ನಡೆದಿದೆ.

ರಾತ್ರಿ ಕಾಡಿನಿಂದ ಬಂದ ಹಳ್ಳಿಗಳತ್ತ ಬಂದಿದ್ದ ಐದು ಕಾಡಾನೆಗಳು ರಾತ್ರಿ ಹಿಡಿ ರೈತರ ಹೊಲ, ತೋಟಗಳಿಗೆ ಬಂದಿದ್ದು, ಬೆಳಗಾಗುತ್ತಲೆ ಕಾಡಿನತ್ತ ಹಿಂದಿರುವುದು ತಡವಾಗಿ ವಾಹನ ಜನರ ಸಂಚಾರ ಹೆಚ್ಚಾಗುತ್ತಿದ್ದಂತೆ ಸೋಲೂರು ಬಳಿಯ ನೀಲಗಿರಿ ತೋಪಿನಲ್ಲಿ ಆಶ್ರಯ ಪಡೆದು ಕೊಂಡಿದ್ದವು. ಪಕ್ಕದ ತೋಟದ ರೈತರಿಗೆ ಕಾಡಾನೆಗಳಿರುವುದು ತಿಳಿಯುತಿದ್ದಂತೆ ವಿಷಯ ಹಳ್ಳಿಗರಿಗೆ ತಿಳಿಯುತ್ತಿದ್ದ ಗುಂಪು ಗುಂಪು ಜನರು ಆನೆಗಳ ನೋಡಲು ಆಗಮಿಸಿ ನೀಲಗಿರಿ ತೋಪಿ ನ ಸುತ್ತಲು ಸುತ್ತುವರೆದು ಶಿಳ್ಳೆ, ಕೇಕೆ, ಹಾಕಿ ಪಟಾಕಿ ಸಿಡಿಸಿ ಆನೆಗಳನ್ನು ನೋಡಿ ಸಂಭ್ರಮಸಿ ಆನೆಗಳೊಂದಿಗೆ ಚೆಲ್ಲಾಟ ವಾಡ ತೊಡಗಿದರು. ಅತ್ತ ಕಾಡಾನೆಗಳು ಜನರ ಚೆಲ್ಲಾಟದಿಂದ ಹಿಂಸೆ ಪಡು ವಂತಾಯಿತು.

ಸೋಲೂರು ಕೆರೆಯಿಂದ ವಣಕನಹಳ್ಳಿ ಕೆರೆಗೆ, ವಣಕನಹಳ್ಳಿ ಕೆರೆಯಿಂದ ಸೋಲೂರು ಕಡೆ ಓಡಾಡಿ ಓಡಾಡಿ ದಣಿದು ನೀಲಗಿರಿ ತೋಪಿನಲ್ಲೇ ಉಳಿದುಕೊಂಡಿದ್ದವು. ತಮಿಳುನಾಡಿನ ಅರಣ್ಯ ಇಲಾಖೆ, ಪ್ರಾದೇಶಿಕ ಅರಣ್ಯ ಇಲಾಖೆಯ ಸಿಬ್ಬಂದಿ ಜನರನ್ನು ನಿಯಂ ತ್ರಿಸಲು ಹರಸಾಹಸ ಪಡ ಬೇಕಾಯಿತು. ಬೆಳಗಿನ ಸಮಯದಲ್ಲಿ ಕಾಡಿ ನತ್ತ ಆನೆ ಗಳನ್ನು ಓಡಿಸಲು ಸಾಧ್ಯ ವಾಗ ದ ಕಾರಣ, ಸಂಜೆ ವೇಳೆಗೆ ಕಾಡಾನೆ ಗಳನ್ನು ಅರಣ್ಯದತ್ತ ಓಡಿಸಲು ಯಶಸ್ವಿ ಯಾದರು.

ಶಿವರಾತ್ರೇಶ್ವರ ಸ್ವಾಮೀಜಿ, ಡಿಆರ್‌ಎಫ್ಓ ಪ್ರಶಾಂತ್‌, ಟಿ.ವೈ. ಜನಗೇರಿ, ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.