ಪ್ರಪಂಚದ ಇತಿಹಾಸ ಪರಂಪರೆಯ ನೆನಪುಗಳ ಗುರು ಕಲಾವಿದ


Team Udayavani, Apr 16, 2021, 1:29 PM IST

World Heritage History

ನೆಲಮಂಗಲ: ಪ್ರಪಂಚದ ಇತಿಹಾಸ ಹಾಗೂ ಪರಂಪರೆಯನ್ನು ಚಿತ್ರದ ಮೂಲಕ ಜನರಿಗೆ ತಿಳಿಸುವ ಕಲಾವಿದ ಅದ್ಭುತ ಗುರುವಿದ್ದಂತೆ ಎಂದು ರಾಜ್ಯದ ಹಿರಿಯ ಇತಿಹಾಸ ಸಂಶೋಧಕ ಡಾ.ಎಚ್‌. ಎಸ್‌.ಗೋಪಾಲ್‌ರಾವ್‌ ಅಭಿಪ್ರಾಯಪಟ್ಟರು. ನಗರದ ಡಾ.ಬಿಆರ್‌ ಅಂಬೇಡ್ಕರ್‌ ಭವನದಲ್ಲಿ ಕರ್ನಾಟಕ ಲಲಿತಾ ಕಲಾ ಅಕಾಡೆಮಿ, ಕಲಾ ಕುಟೀರ ಹಾಗೂ ಚಿತ್ರಕಲಾ ಶಿಕ್ಷಕರ ಸಂಘದ ಸಹಯೋಗ ದೊಂದಿಗೆ ಆಯೋಜಿಸಲಾಗಿದ್ದ ವಿಶ್ವ ಕಲಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಒಬ್ಬ ಶಿಲ್ಪಿ ಹಾಗೂ ಚಿತ್ರ ಕಲಾವಿದನ ಪರಿಶ್ರಮ ದಿಂದ ಮೂಡುವ ಕಲಾಕೃತಿಗಳು ಊಹಿಸಲಾಗದ ಜಗತ್ತಿಗೆ ಕರೆದುಕೊಂಡು ಹೋಗುತ್ತದೆ. ಶಿವ,ವಿಷ್ಣು, ಬುದ್ಧನ ಜೀವನಶೈಲಿ, ಅವನ ರೂಪ ನಾವು ನೋಡಿಲ್ಲ ಆದರೆ ಕಲಾವಿದನಿಂದ ಬಂದ ಚಿತ್ರಗಳು, ಸನ್ನಿವೇಷಗಳು ಅವರನ್ನು ಜನರಿಗೆ ಬಹಳ ಹತ್ತಿರ ದಿಂದ ಪರಿಚಯಿಸುತ್ತವೆ ಎಂದರು. ಒಂದು ಚಿತ್ರವನ್ನು ಬರೆದು ಅದಕ್ಕೆ ಬಣ್ಣಗಳನ್ನು ಹಚ್ಚಿ ಹೊಸರೂಪವನ್ನು ನೀಡಿ ಮಾನವರು ಮನಸೋಲುವಂತೆ ಚಿತ್ರಕ್ಕೆ ಜೀವನೀಡುವ ಕಲಾವಿದನ ಶ್ರಮ ಶ್ಲಾಘ ನೀಯ ಎಂದರು.

ಸಾಹಿತಿ ಡಾ. ವೆಂಕಟೇಶ್‌ ಆರ್‌ ಚೌಥಾಯಿ ಮಾತನಾಡಿ, ವಿಶೇಷ ಕಲಾವಿದರನ್ನು ಭಾರತದಲ್ಲಿ ಬಹಳಷ್ಟು ಜನರನ್ನು ಕಾಣಬಹುದು. ಹಿಂದಿನ ಕಲಾವಿದರಿಂದ ಮೂಡಿಬಂದ ಚಿತ್ರಗಳು ಇಂದು ಜಗತ್ತಿನ ಇತಿಹಾಸವನ್ನು ದಾಖಲೆ ಮಾಡಲು ಸಾಕ್ಷಿಯಾಗಿರುವುದನ್ನು ಕಾಣಬಹುದು, ಇತ್ತೀಚಿಗೆ ಕಲಾವಿದರ ಸಂಖ್ಯೆ ಕ್ಷೀಣಿಸುತ್ತಿದೆ ಸರಕಾರ ಈಗಾಗಲೇ ಅನೇಕ ಯೋಜನೆಗಳ ಮೂಲಕ ಅಭಿವೃದ್ಧಿಗೆ ಶ್ರಮಿಸುತ್ತಿದೆ, ವಿಶೇಷವಾಗಿ ಕಲಾವಿ ದರ ಪ್ರೋತ್ಸಾಹಕ್ಕೆ ಮುಂದಾಗಬೇಕು ಎಂದು ತಿಳಿಸಿದರು.

ಕಲಾ ಪ್ರದರ್ಶನ: ಇಪ್ಪತ್ತಕ್ಕೂ ಹೆಚ್ಚು ಕಲಾವಿದರಿಂದ ಮೂಡಿಬಂದ ವಿಶೇಷ ಕಲಾಕೃತಿಗಳನ್ನು ಪ್ರದರ್ಶನ ಮಾಡಲಾಯಿತು. ಹಂಪಿ, ಬಾದಾಮಿ, ಬುದ್ಧ, ಗಂಡುಹೆಣ್ಣಿನ ಮಹತ್ವ ಸಾರುವ ಚಿತ್ರ, ತಾಯಿ ಮಗುವಿನ ಬಾಂಧ್ಯವ್ಯ ಸೇರಿದಂತೆ ವಿವಿಧ ಚಿತ್ರಗಳನ್ನು ಕಲಾ ಪ್ರದರ್ಶನದಲ್ಲಿ ಕಂಡುಬಂತು.

ವ್ಯಕ್ತಿ ಚಿತ್ರ ಉಚಿತ ವಿತರಣೆ: ಕಲಾ ಪ್ರದರ್ಶನದ ಸಮಯದಲ್ಲಿ ಸ್ಥಳದಲ್ಲಿಯೇ ಕಾರ್ಯಕ್ರಮಕ್ಕೆ ಬಂದ ವ್ಯಕ್ತಿಗಳ ಚಿತ್ರವನ್ನು ಬಿಡಿಸಿ ಅವರಿಗೆ ಉಚಿತವಾಗಿ ವಿತರಣೆ ಮಾಡಿದರು. ಅನೇಕ ಅವಿದ್ಯಾರ್ಥಿಗಳು ಚಿತ್ರ ಬಿಡುಸುವ ಕಲೆಯ ಬಗ್ಗೆ ಕಾರ್ಯಾಗಾರದಿಂದ ಪರಿಚಯ ಮಾಡಿಕೊಂಡರು.

ಹಿರಿಯ ಕಲಾವಿದ ಅಪ್ಪಾಸಾಹೇಬ್‌ ಗಾಣಿಗರ್‌, ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಜಿ.ಹೂಗಾರ್‌, ಕಾರ್ಯದರ್ಶಿ ವೆಂಕಟೇಶ್‌.ಕೆ, ಮಕ್ಕಳ ಸಾಹಿತ್ಯ ಪರಿಷತ್‌ ತಾಲೂಕು ಅಧ್ಯಕ್ಷ ಎನ್‌.ಜಿ ಗೋಪಾಲ್‌, ಕನ್ನಡ ಸಾಂಸ್ಕೃತಿ ರಂಗದ ಅಧ್ಯಕ್ಷ ಸಿದ್ದರಾಜು, ಕಲಾವಿದರಾದ ಅಶ್ವಿ‌ನಿ, ಕವಿತಾ, ಪ್ರವೀಣ್‌, ಶಬೀರ್‌ಅಹಮದ್‌, ಲಕ್ಷ್ಮಣ್‌ಗಾಣಿಗೇರ್‌, ಹನುಮಂತ್‌, ಮಂಜುನಾಥ್‌ಪ್ರಭು, ಭಾನುಪ್ರಕಾಶ್‌, ರಾಮಚಂದ್ರರಾವ್‌, ಸತೀಶ್‌, ಮಾರಣ್ಣ, ರಕ್ಷಿತ್‌, ಗೋವರ್ಧನ್‌, ಸಂದೀಪ್‌ ಸೂರ್ಯ ಇದ್ದರು.

ಟಾಪ್ ನ್ಯೂಸ್

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.