ದೊಡ್ಡಬಳ್ಳಾಪುರ ಕೆರೆಗಳಲ್ಲಿ ವಲಸೆ ಹಕ್ಕಿಗಳ ಕಲರವ!

ಇಂದು ವಿಶ್ವ ವಲಸೆ ಹಕ್ಕಿಗಳ ಸಂರಕ್ಷಣೆ ದಿನ; ಹಕ್ಕಿಗಳ ಸಂರಕ್ಷಣೆಗೆ ಪರಿಸರ ಪ್ರಿಯರ ಒತ್ತಾಯ

Team Udayavani, May 9, 2020, 3:07 PM IST

ದೊಡ್ಡಬಳ್ಳಾಪುರ ಕೆರೆಗಳಲ್ಲಿ ವಲಸೆ ಹಕ್ಕಿಗಳ ಕಲರವ!

ಸಾಂದರ್ಭಿಕ ಚಿತ್ರ

ದೊಡ್ಡಬಳ್ಳಾಪುರ: ಮೇ 9 ವಿಶ್ವ ವಲಸೆ ಹಕ್ಕಿಗಳ ಸಂರಕ್ಷಣೆ ದಿನ. ನಗರದ ನಾಗರಕೆರೆ ಸೇರಿದಂತೆ ತಾಲೂಕಿನ ಶಿವಪುರ ಕೆರೆ, ಮಧುರೆ ಕೆರೆ, ಬಾಶೆಟ್ಟಿಹಳ್ಳಿ ಕೆರೆ, ಘಾಟಿ ವಿಶ್ವೇಶ್ವರಯ್ಯ
ಪಿಕ್‌ಅಪ್‌ ಮೊದಲಾದ ಕಡೆ ವಿವಿಧ ಜಾತಿ ವಲಸೆ ಹಕ್ಕಿಗಳ ಕಲರವ ಶುರುವಾಗಿದೆ. ತಾಲೂಕಿನ ಕೆರೆಗಳಿಗೆ ವಿವಿಧ ದೇಶಗಳ, ರಾಜ್ಯಗಳ ವಲಸೆ ಹಕ್ಕಿಗಳು ಬಂದಿರುವುದು ಪರಿಸರ ಪ್ರಿಯರಲ್ಲಿ ಸಂತಸ ಹೆಚ್ಚಿಸಿದರೆ, ಹಕ್ಕಿ ಗಳು ಎದುರಿಸುತ್ತಿರುವ ಸಮಸ್ಯೆ ಬಗ್ಗೆ ಪರಿಸರಾಸಕ್ತರು ತಾಲೂಕು ಆಡಳಿತದ ಗಮನ ಸೆಳೆದಿದ್ದಾರೆ. “ಪಕ್ಷಿಗಳು ನಮ್ಮ ಜಗತ್ತನ್ನು ಸಂಪರ್ಕಿಸುತ್ತವೆ’ ಇದು ಈ ವರ್ಷದ ಧ್ಯೇಯ ವಾಕ್ಯವಾಗಿದೆ.

ವಿವಿಧ ಜಾತಿಯ ಹಕ್ಕಿಗಳು: ನಗರದ ಕೆರೆ ಗಳಲ್ಲಿ ವಿವಿಧ ದೇಶಗಳ ವಲಸೆ ಹಕ್ಕಿಗಳು ಸಂತಾನೋತ್ಪತ್ತಿಗಾಗಿ ಸಾವಿರಾರು ಮೈಲು ಗಳು ದೂರದಿಂದ ಬಂದಿವೆ. ಮತ್ತೆ ತಮ್ಮ ಸಂತಾ ನೋತ್ಪತ್ತಿ ಕಾರ್ಯ ಮುಗಿದ ಬಳಿಕ ತಮ್ಮ ಮೂಲ ಸ್ಥಾನಗಳಿಗೆ ತೆರಳುತ್ತವೆ. ತಾಲೂಕಿನ ಸುತ್ತ ಮುತ್ತ ಚಲುಕ ಬಾತು, ಸೂಜಿಬಾಲದ ಬಾತು, ಬಿಳಿ ಹುಬ್ಬಿನ ಬಾತು, ಜೌಗು ಸೆಳೆವ, ಅಡವಿ ಗದ್ದೆಗೊರವ, ಕವಲು ತೋಕೆ, ಗುಲಾಬಿ ಕಬ್ಬಕ್ಕಿ, ಬೂದು ಸಿಪಿಲೆ, ಉಲಿಯಕ್ಕಿ ಗಳು ಸೇರಿದಂತೆ 100ಕ್ಕೂ ಹೆಚ್ಚು ಪ್ರಭೇ ದದ ದೇಶಿ ಹಾಗೂ ವಿದೇಶಿ ವಲಸೆ ಹಕ್ಕಿಗಳು ಬಂದಿವೆ. ಯುರೋಪ್‌, ಉತ್ತರ ಅಮೆರಿಕ, ಏಷ್ಯಾದ ರಾಷ್ಟ್ರ ಗಳಿಂದ ಅಕ್ಟೋಬರ್‌ನಲ್ಲಿ ವಲಸೆ ಬಂದು ಜೂನ್‌ ಮಳೆ ಗಾಲದ ಒಳಗಾಗಿ ಹಿಂದಿರುಗುತ್ತವೆ. ಹಕ್ಕಿಗಳ ಸಮಸ್ಯೆಗಳು: ವಲಸೆ ಬರುವ ಹಕ್ಕಿ ಗಳು ಆಹಾರದ
ಕೊರತೆ, ಕೆರೆಗಳ ಬಳಿ ಮನು ಷ್ಯರ ಓಡಾಟ, ಬಲೆ ಹಾಕಿ ಪಕ್ಷಿ ಬೇಟೆ, ಕೆರೆ ನೀರು ಮಲಿನಗೊಳ್ಳುವಿಕೆ, ಚರಂಡಿ ನೀರು ಹಾಗೂ ಕಸ ಕೆರೆ ಸೇರುತ್ತಿರುವುದು. ಕೃಷಿ ಭೂಮಿಯ ಕೀಟ
ನಾಶಕ ಹಾಗೂ ಕ್ರಿಮಿನಾಶಕ ಗಳು ಮಳೆ ನೀರಿನೊಂದಿಗೆ ಕೆರೆ ಸೇರುತ್ತಿದೆ. ಮರಗಳನ್ನು ಕಡಿಯುವುದು, ಹಸಿರು ಪ್ರದೇಶಗಳ ಕೊರತೆ ಉಂಟಾಗಿದೆ. ಈ ಸಮಸ್ಯೆಗಳನ್ನು ಬಗೆ
ಹರಿಸಿ ಪೂರಕ ವಾತಾವರಣ ನಿರ್ಮಿಸಬೇಕಿದೆ ಎನ್ನುತ್ತಾರೆ ಡಬ್ಲ್ಯೂ. ಡಬ್ಲ್ಯೂ.ಎಫ್‌ ಇಂಡಿಯಾದ ಯೋಜನಾಧಿಕಾರಿ ವೈ.ಟಿ.ಲೋಹಿತ್‌.

ಮೀನು ಹಿಡಿಯುವುದು ನಿಷೇಧಿಸಿ: ತಾಲೂ ಕಿನ ಕೆರೆಗಳು ಪಕ್ಷಿಧಾಮಗಳಾಗುವ ಸಾಧ್ಯತೆ ಯಿದ್ದು, ಮೀನು ಹಿಡಿ ಯ ವಿಕೆ ನಿಷೇಧ ಗೊಳ್ಳಬೇಕಿದೆ. ಕೊಕ್ಕರೆ ಹಾಗೂ ಇತರೆ ನೀರು ಪಕ್ಷಿಗಳಿಗೆ ಆಹಾರ ದೊರೆಯದೆ ಪರದಾಡು ತ್ತಿವೆ. ಹೀಗಾಗಿ ಪಕ್ಷಿಗಳ ಆಹಾರಕ್ಕಾಗಿಯಾ ದರೂ ಮೀನು ಹಿಡಿಯು ವುದನ್ನು ಹಾಗೂ ಕೆರೆಗಳಲ್ಲಿ ತ್ಯಾಜ್ಯ ವಿಲೇವಾರಿ ನಿಲ್ಲಿಸಲು ತಾಲೂಕು
ಆಡಳಿತ ಹಾಗೂ ಸಂಬಂಧ ಪಟ್ಟ ಇಲಾಖೆಗಳು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ ಎಂದು ಯುವ ಸಂಚಲನದ ಅಧ್ಯಕ್ಷ ಚಿದಾ ನಂದ ಮೂರ್ತಿ ತಿಳಿಸಿದ್ದಾರೆ.

●ಡಿ.ಶ್ರೀಕಾಂತ

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.