ಯುವಕರೇ, ನಿಮ್ಮೂರಲ್ಲೇ ಉದ್ಯಮ ತೆರೆಯಿರಿ, ವಲಸೆ ಬೇಡ


Team Udayavani, Jan 14, 2017, 2:39 PM IST

Town-Hall-Chandrashekara-Shetty.jpg

ದೊಡ್ಡಬಳ್ಳಾಪುರ: ಗ್ರಾಮೀಣ ಯುವಕರು ನವೀನ ಉದ್ಯಮಗಳನ್ನು ಸ್ವಂತ ಊರುಗಳಲ್ಲಿ ಸಂಘಟನೆಗಳ ಮೂಲಕ ಪ್ರಾರಂಭಿಸಿ, ಪಟ್ಟಣಗಳ ಕಡೆ ವಲಸೆ ಹೋಗದೆ ಸ್ವಾವಲಂಬನೆ ಸಾಧಿಸುವತ್ತ ಹೊಸ ಹೆಜ್ಜೆ ಇಡಬೇಕೆಂದು ಕೃಷಿ  ವಿಶ್ವ ವಿದ್ಯಾನಿಲಯದ ಮಾಜಿ ಕುಲಪತಿ ಕೆ.ನಾರಾಯಣಗೌಡ ಸಲಹೆ ನೀಡಿದರು. 

ತಾಲೂಕಿನ  ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆದ ನವೀನ ಉದ್ಯಮಗಳ ಮೂಲಕ ಗ್ರಾಮೀಣ ಯುವಜನತೆಗೆ ಸ್ವಉದ್ಯೋಗ ಹಾಗೂ ಜೀವನೋಪಾಯ ಭದ್ರತೆ ಕುರಿತ  ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ಯುವಕರು ಸರ್ಕಾರಿ ಕೆಲಸಗಳಿಗೆ ಕಾಯುತ್ತಾ ಸಮಯ ಕಳೆಯದೆ ಸ್ವಉದ್ಯೋಗ ಕಂಡುಕೊಳ್ಳುವಲ್ಲಿ ಪ್ರಯತ್ನಿಸಬೇಕು.

ಕೇಂದ್ರ ಸರ್ಕಾರದ ಈ ಯೋಜನೆಯು ಒಂದು ಒಳ್ಳೆಯ ಕಾರ್ಯಕ್ರಮವಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು  ಕರೆ ನೀಡಿದರು. ಕೃಷಿ ತಂತ್ರಜ್ಞಾನ ಅಳವಡಿಕೆ ಸಂಶೋಧನಾ ಕೇಂದ್ರದ ವಿಜ್ಞಾನಿ ಡಾ. ಸಾಯಿರಾಮ್‌ ಮಾತನಾಡಿ, ಗ್ರಾಮೀಣ ಯುವಕರು ಹೊಸ ತಂತ್ರಜ್ಞಾನ  ಅಳವಡಿಸಿಕೊಂಡು ಯೋಜನೆಯ ಉಪಯೋಗ ಪಡೆದು ಸ್ವಂತ ಉದ್ಯೋಗದಿಂದ ತಮ್ಮ ಆದಾಯದ ಮಟ್ಟವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. 

ಕಾರ್ಯಾಗಾರವನ್ನು ಕೃಷಿ ವಿಜ್ಞಾನ ಕೇಂದ್ರ, ಹಾಡೋನಹಳ್ಳಿಯಲ್ಲಿ ನಡೆಯುತ್ತಿರುವ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಅನ್ನಪೂರ್ಣೇಶ್ವರಿ  ರಾಗಿ ಬೆಳೆಗಾರರ ಸಂಸ್ಕರಣಾ ಸಂಘ, ಪೆರಮಗೊಂಡನಹಳ್ಳಿ ಯುವ ರೈತರ ಸಂಘದ ಅಧ್ಯಕ್ಷರಿಗೆ ನೋಂದಣಿ ಪ್ರಮಾಣ ಪತ್ರ ವಿತರಿಸಲಾಯಿತು.

ಕೃಷಿ ವಿಶ್ವ ವಿದ್ಯಾನಿಲಯ  ವಿಸ್ತರಣಾ ನಿರ್ದೇಶಕ ಡಾ. ಕೆ.ಜಗದೀಶ್ವರ, ಯೋಜನೆಯ ಉದ್ದೇಶಗಳು ಹಾಗೂ ಇದರ ಅನುಷ್ಠಾನ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ  ಮುಖ್ಯಸ್ಥ ಡಾ. ಕೆ.ಎನ್‌. ಶ್ರೀನಿವಾಸಪ್ಪ ಮತ್ತು ಪ್ರಾಧ್ಯಾಪಕರು, ಡಾ. ಜಿ.ಎಸ್‌ .ನಾಗರಾಜು, ಕೃಷಿ ವಿಜ್ಞಾನ ಕೇಂದ್ರದ ಎಲ್ಲಾ ವಿಜ್ಞಾನಿಗಳು ಹಾಗೂ ಸಿಬ್ಬಂದಿ ವರ್ಗದವರು  ,ಕಾಚಹಳ್ಳಿ, ಲಕ್ಷ್ಮೀದೇವಿಪುರ, ಗಂಗಸಂದ್ರ, ಬಚ್ಚಹಳ್ಳಿ ಮತ್ತು ಪೆರಮಗೊಂಡನಹಳ್ಳಿಗಳ ಯುವ ರೈತರು ಹಾಗೂ ರೈತ ಮಹಿಳೆಯರು ಹಾಜರಿದ್ದರು. 

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.