ಬಂಗಾರಪೇಟೇಲಿ ಈಗಲೂ ಕಣಿ ಹೇಳ್ತಾರೆ

ಆಧುನೀಕತೆಯಲ್ಲೂ ಕಣಿ ಕೇಳುವ ಆಚರಣೆ ಇದೆ „ ವ್ಯಾಪಾರದ ಜೊತೆ ಕಣಿಯೂ ಇವರ ಕಾಯಕ

Team Udayavani, Oct 11, 2019, 6:40 PM IST

11-October-19

● ಎಂ.ಸಿ.ಮಂಜುನಾಥ್‌
ಬಂಗಾರಪೇಟೆ: ಆಧುನಿಕತೆ ಮುಂದುವರಿದಂತೆ ಗ್ರಾಮೀಣ ಭಾಗದಲ್ಲಿದ್ದ ಕೆಲವು ಪದ್ಧತಿಗಳು ನಿಧನವಾಗಿ ನೇಪತ್ಯಕ್ಕೆ ಸರಿಯುತ್ತಿವೆ. ಅದರಲ್ಲಿ ಕಣಿ ಹೇಳುವ ಕೊರವಂಜಿಗಳೂ ಸೇರಿದ್ದಾರೆ. ಹಿಂದೆ ಊರೂರು ಅಲೆಯುತ್ತ, ಮನೆ ಬಾಗಿಲಿಗೇ ಹೋಗಿ ವಿಶೇಷ ವೇಷಭೂಷಣಗಳಿಂದ ಹಾಡಿನ ಮೂಲಕ ಭವಿಷ್ಯ ಹೇಳುತ್ತಿದ್ದ ಕೊರವಂಜಿಗಳು ಈಗ ಸಿಗುವುದೇ ಅಪರೂಪ. ಇಂತಹ ಕಣಿ ಹೇಳುವ ಕೊರವಂಜಿಗಳು ಪಟ್ಟಣದಲ್ಲಿ ಇದ್ದಾರೆ.

ಜೈನ ದೇಗುಲ ಮುಂಭಾಗ ಮಂಗಳವಾರ ಮತ್ತು ಶುಕ್ರವಾರದಂದು ಸಾಂಪ್ರದಾಯದಿಂದ ಬಂದಿರುವ ಕಣಿ ಹೇಳುವ ಕಾಯಕವನ್ನು ಮಹಿಳೆಯರಿಬ್ಬರು ವ್ಯಾಪಾರದ ಜೊತೆ ಮಾಡುತ್ತಿದ್ದಾರೆ. ಹಳ್ಳಿಗಳಿಂದ ಬರುವ ಮಹಿಳೆಯರು ನವಧಾನ್ಯ, ಎಲೆ-ಅಡಕೆ, ದಕ್ಷಿಣೆ ಕೊಟ್ಟು ಕಣಿ ಕೇಳುತ್ತಾರೆ.

ನಾಮಕರಣ ಮಾಡುವುದಕ್ಕೂ ಕಣಿ: ಹಿಂದೆ ಗ್ರಾಮೀಣ ಜನರು ಕಣಿ ಕೇಳಿ ಮಗುವಿಗೆ ನಾಮಕರಣ ಮಾಡುತ್ತಿದ್ದರು. ಆದರೆ, ಈಗ ಶಾಸ್ತ್ರೀಗಳು, ಪಂಚಾಗ ನೋಡುವವರ ಬಳಿ ಕೇಳಿ ನಾಮಕರಣ ಮಾಡುತ್ತಾರೆ. ಒಂದು ವೇಳೆ ಮಗು ಸದಾ ಆಳುತ್ತಿದ್ದರೆ, ಪಟ್ಟಣಕ್ಕೆ ಬಂದು ಈ ಕೊರವಂಜಿಗಳ ಬಳಿ ಕಣಿ ಕೇಳಿ ಮತ್ತೂಮ್ಮೆ ನಾಮಕರಣ ಮಾಡಿರುವುದು ಇದೆ.

ಮನೆಯಲ್ಲಿ ಯಾರಾದರೂ ತುಂಬಾ ದಿನಗಳಿಂದ ಮಾನಸಿಕವಾಗಿ ಬಳಲುತ್ತಿದ್ದರೆ, ಅನಾರೋಗ್ಯ ಕಾಡುತ್ತಿದ್ದರೆ, ಮನಸ್ಸಿಗೆ ನೋವಾಗಿದ್ದರೆ ಕಣಿ ಕೇಳುವುದನ್ನು ಮೆರೆತ್ತಿಲ್ಲ. ಯಾರಾದ್ರು ಕಾಣಿಕೆ ನೀಡಿ ಕಣಿ ಹೇಳಿ ಅಂದ್ರೆ, ದೇವರ ಪ್ರಾರ್ಥನೆ ಮಾಡಿ, ರಾಗಿಯಲ್ಲಿ ಬೆರೆಳಾಡಿಸುವ ಕಣಿಯಮ್ಮ, ಬೆರಳಿಗೆ ಸಿಗುವ ರಾಗಿ ಕಾಳನ್ನು ಎತ್ತಿ, ಎಷ್ಟು ಬಂದಿದೆ ಎಂದು ನೋಡಿಕೊಂಡು ಇಂತಹದ್ದೇ ದೇವರ ಪೂಜೆ ಮಾಡಿ ಎಂದು ಹೇಳುತ್ತಾರೆ.

ಒಂದು ರೋಗಿಯ ಬಗ್ಗೆ ಕೇಳಿದ್ರೆ ಅವರ ತಲೆಯ ಮೇಲೆ ಹಾಕಲು ಒಂದಿಷ್ಟು ನವಧಾನ್ಯ ಕೊಡುತ್ತಾರೆ. ಇದರಿಂದ ಎಷ್ಟೋ ಮಕ್ಕಳಿಗೆ, ಹಿರಿಯರಿಗೆ, ಮಹಿಳೆಯರಿಗೆ ಕಾಯಿಲೆ ಗುಣವಾಗಿದೆ ಎಂದು ಕೆಲವರು ಹೇಳುತ್ತಾರೆ. ಆದರೆ, ಅದು ಅವರ ನಂಬಿಕೆ.

ಬಂಗಾರಪೇಟೆ ತಾಲೂಕಿನ ಜನತೆ ಸಂತೆಯ ದಿನವಾದ ಶುಕ್ರವಾರ ಈಗಲೂ ಸಾಕಷ್ಟು ಮಂದಿ ಕಣಿ ಕೇಳಲು ಬರುತ್ತಾರೆ. ಗ್ರಾಮೀಣ ಮತ್ತು ಪಟ್ಟಣದ ಜನತೆ, ಪಟ್ಟಣದಲ್ಲಿ ಪಚ್ಚೆ ಸಾಮಗ್ರಿಯನ್ನು ಗಂಧಿಗೆ ಅಂಗಡಿಗಳಲ್ಲಿ ಪಡೆದು ಕಣಿಯಮ್ಮ ಹೇಳಿದಂತೆ ರೋಗಿ ಅಥವಾ ಸಮಸ್ಯೆ ಇರುವವರನ್ನು ಕರೆದುಕೊಂಡು ಹೋಗಿ ಪೂಜೆ ಸಲ್ಲಿಸಿಕೊಂಡು ಬರುವುದು ವಾಡಿಕೆಯಾಗಿದೆ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.