ಗುರು ದೀಕ್ಷೆ ಪಡೆದ ಮನುಷ್ಯನಿಗಿದೆ ಮೋಕ್ಷ

ಕರ್ನೂಲ್ ಜಿಲ್ಲೆ ಯಾಗಂಟೆ ಕ್ಷೇತ್ರದ 3ನೇ ಪೀಠಾಧಿಪತಿಗೆ ಶಿವದೀಕ್ಷೆ

Team Udayavani, Apr 26, 2019, 3:41 PM IST

26-April-27

ಹಾನಗಲ್ಲ: ಆಂಧ್ರದ ಕರ್ನೂಲ್ ಜಿಲ್ಲೆಯ ಯಾಗಂಟೆ ಕ್ಷೇತ್ರದ ಮೂರನೇ ಪೀಠಾಧಿಪತಿಗಳಾದ ಬಂಜಾರ ಸಮಾಜದ ರವಿ ಅವರಿಗೆ ಅರಳೆಲೆ ಮಠದ ಶ್ರೀ ರೇವಣಸಿದ್ಧೇಶ್ವರ ಶ್ರೀಗಳು ಶಿವದೀಕ್ಷೆ ನೀಡಿದರು.

ಬಂಕಾಪುರ: ಗುರುವಿನಿಂದ ದೀಕ್ಷೆ ಪಡೆದ ಮನುಷ್ಯ ಮೋಕ್ಷ ಹೊಂದಿ ನರ ಹರನಾಗಿ ಭಕ್ತ ಮಹೀಶ್ವರನಾಗಬಲ್ಲ ಎಂದು ಅರಳೆಲೆಮಠದ ಶ್ರೀ ರೇವಣ ಸಿದ್ಧೇಶ್ವರ ಸ್ವಾಮೀಜಿ ಹೇಳಿದರು.

ಪಟ್ಟಣದ ಅರಳೆಲೆಮಠದ ಸಭಾ ಭವನದಲ್ಲಿ ನಡೆದ ಆಂಧ್ರದ ಕರ್ನೂಲ್ ಜಿಲ್ಲೆಯ ಯಾಗಂಟೆ ಕ್ಷೇತ್ರದ ಮೂರನೇ ಪೀಠಾಧಿಪತಿಯನ್ನಾಗಿ ಬಂಜಾರ ಸಮಾಜದ ರವಿ ಅವರಿಗೆ ಶಿವದೀಕ್ಷೆ ನೀಡಿ, ಶ್ರೀ ರುದ್ರಮುನಿಸ್ವಾಮಿ ಎಂದು ನಾಮಕರಣ ಮಾಡಿದರು.

ಯಾಗಂಟೆ ಕ್ಷೇತ್ರದ ಪ್ರಥಮ ಪೀಠಾಧಿಪತಿಗಳಾಗಿದ್ದ ಬಂಜಾರ ಸಮಾಜದ ಲಕ್ಷ್ಮಣ ಅವರಿಗೆ ಶ್ರೀ ಮಠದ ಲಿಂ| ರುದ್ರಮುನಿ ಶಿವಾಚಾರ್ಯರು ಶಿವದೀಕ್ಷೆ ನೀಡಿ ಶ್ರೀ ಮಲ್ಲಿಕಾರ್ಜುನಸ್ವಾಮಿ ಎಂದು ನಾಮಕರಣ ಮಾಡಿದ್ದರು. ಅವರು ಲಿಂ| ರುದ್ರಮುನೀಶ್ವರರ ಪರಮ ಶಿಷ್ಯರಾಗಿ ವೀರ ಲೀಲಾ ಮೂರ್ತಿಗಳಾಗಿ ಬಂಜಾರ ಸಮಾಜವಷ್ಟೇ ಅಲ್ಲದೇ ಸರ್ವ ಸಮಾಜಕ್ಕೆ ಧರ್ಮ ಬೋಧಿಸಿದ್ದಾರೆ. ಕಾಡಿನ ಗವಿಯೊಂದರಲ್ಲಿ ಜ್ಞಾನ ಮಾಡುತ್ತ ಶಿವನಲ್ಲಿ ಲೀನವಾಗಿ ವಾರ ಕಳೆದರೂ ಯಾವ ಪಶು, ಪಕ್ಷಿ, ಕ್ರಿಮಿ, ಕೀಟಗಳು ಅವರ ದೇಹ ಘಾಸಿಗೊಳಿಸಿರಲಿಲ್ಲ. ಲಿಂ| ಮಲ್ಲಿಕಾರ್ಜುನ ಸ್ವಾಮಿಗಳು ಮಹಾನ್‌ ಯೋಗಿ ಆಗಿದ್ದರು ಎಂದರು.

ಅರಳೆಲೆಮಠಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಈ ವರೆಗೆ ನೂರು ಮಠಾಧೀಶರನ್ನು ಕಂಡಿರುವ ಕೀರ್ತಿ ಇದೆ. ಶ್ರೀಮಠ ಜಾತ್ಯಾತೀತ ನಿಲುವಿನೊಂದಿಗೆ ಸರ್ವ ಸಮಾಜ ಬಾಂಧವರನ್ನು ಒಗ್ಗೂಡಿಸಿ ಮಾನವ ಧರ್ಮಕ್ಕೆ ಜಯವಾಗಲಿ ಎಂಬ ಸಂದೇಶ ಸಾರುತ್ತಿದೆ ಎಂದು ಹೇಳಿದರು.

ತನ್ನಿಮಿತ್ಯ ಪ್ರಾಥಃಕಾಲ ಬಂಜಾರ ಸಮಾಜ ಬಾಂಧವರಿಂದ ಲಿಂ| ರುದ್ರಮುನೀಶ್ವರರ ಕರ್ತೃ ಗದ್ದುಗೆಗೆ ಮಹಾ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯ ಜರುಗಿದವು. ನಂತರ ಗದಿಗಯ್ಯಶಾಸ್ತ್ರೀ ಮಹಾಂತಮಠ ಅವರಿಂದ ಶ್ರೀ ಮಠದ ರೇವಣಸಿದ್ಧೇಶ್ವರ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ರವಿ (ಶ್ರೀ ರುದ್ರಮುನಿ ಸ್ವಾಮಿ) ಅವರಿಗೆ‌ ಪೀಠಾರೋಹಣದ ಅಂಗವಾಗಿ ಶಾಸ್ತ್ರೋಕ್ತವಾಗಿ ದಿಕ್ಷಾ ಸಂಸ್ಕಾರ ನೀಡಿ, ಯಾಗಂಟೆ ಕ್ಷೇತ್ರಕ್ಕೆ ಮೂರನೇ ಪೀಠಾಧಿಪತಿಗಳನ್ನಾಗಿ ನೇಮಿಸಲಾಯಿತು. ಶ್ರೀ ರುದ್ರಮುನೀಶ್ವರ ಸೇವಾ ಸಮಿತಿಯ ಬಂಕಣ್ಣ ಕುರಗೋಡಿ, ಶೇಕಣ್ಣ ಅಂಕಲಕೋಟಿ ಇತರರಿದ್ದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.