ಸರಕಾರಿ ಗೌರವಗಳೊಂದಿಗೆ ಕದ್ರಿ ಗೋಪಾಲನಾಥ್ ಅಂತ್ಯಕ್ರಿಯೆ
Team Udayavani, Oct 14, 2019, 5:11 PM IST
ಬಂಟ್ವಾಳ: ಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಅವರ ಮೃತದೇಹದ ಅಂತ್ಯಕ್ರಿಯೆ ಸಕಲ ಸರಕಾರಿ ಗೌರವಗಳೊಂದಿಗೆ ಅವರ ಹುಟ್ಟೂರು ಬಂಟ್ವಾಳ ತಾಲೂಕಿನ ಸಜೀಪ ಮಿತ್ತಬಾಗಿಲಿನಲ್ಲಿ ನಡೆಯಿತು.
ಇಂದು ಬೆಳಿಗ್ಗೆ 10.15ರಿಂದ 1.45ರವರೆಗೆ ಮಂಗಳೂರು ಪುರಭವನದಲ್ಲಿ ಸಾರ್ವಜನಿಕ ಅಂತಿಮ ದರ್ಶನ ನಡೆಯಿತು. ಕಲಾವಿದರು, ಜನಪ್ರತಿನಿಧಿಗಳು, ಚೆನ್ನೈ ನಿಂದ ಬಂದಿದ್ದ ಶಿಷ್ಯರು ಅಗಲಿದ ಮಹಾನ್ ಕಲಾವಿದನ ಅಂತಿಮ ದರ್ಶನ ಮಾಡಿದರು.
ದ.ಕ.ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವ ಬಿ.ರಮಾನಾಥ್ ರೈ ಮೊದಲಾದ ಗಣ್ಯರು ಪಾಲ್ಗೊಂಡಿದ್ದರು. ಜೋಗಿ ಸಮಾಜದ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್