ಶ್ರಮ ಪಟ್ಟಾಗ ಮಾತ್ರ ಯಶಸ್ಸು ಸಾಧ್ಯ

ಕೃಷಿಕನ ಏಳ್ಗೆಗೆ ತಂತ್ರಜ್ಞಾನ ಅಗತ್ಯ

Team Udayavani, May 15, 2019, 5:06 PM IST

15-May-30

ಬಸವಕಲ್ಯಾಣ: ಇಂಜಿನಿಯಂಗ್‌ ಕಾಲೇಜಿನಲ್ಲಿ ಮಂಗಳವಾರ ನಡೆದ ರೈತರೊಂದಿಗೆ ಸಂವಾದ ಕಾರ್ಯಾಗಾರವನ್ನು ಡಾ| ಶಂಕರ ಜಂಗಣ್ಣನವರ ಉದ್ಘಾಟಿಸಿದರು

ಬಸವಕಲ್ಯಾಣ: ಕೃಷಿ ಕೆಲಸ ಬೇರೆಯವರಿಂದ ಮಾಡಿಸುವ ಕಾರ್ಯವಲ್ಲ. ಸ್ವತಃ ರೈತನಾದವನು ದುಡಿಯಬೇಕು. ಆಗ ಮಾತ್ರ ಶ್ರಮಕ್ಕೆ ಫಲ ಸಿಗುತ್ತದೆ ಎಂದು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ಕಾರ್ಯಕಾರಣಿ ಸದಸ್ಯ ಡಾ| ಶಂಕರ ಜಂಗಣ್ಣನವರ ಹೇಳಿದರು.

ಬಸವಕಲ್ಯಾಣ ಇಂಜಿನಿಯರಿಂಗ್‌ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್‌ ವಿಭಾಗದ ದಶಮಾನೋತ್ಸವ ಸಮಾರಂಭದ ನಿಮಿತ್ತ ಮಂಗಳವಾರ ನಡೆದ ಒಂದು ದಿನದ ರೈತರೊಂದಿಗೆ ಸಂವಾದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ದೈಹಿಕವಾಗಿ ಶ್ರಮ ಬಯಸುವ ಜತೆಗೆ ಕೃಷಿಯಲ್ಲಿ ಶ್ರದ್ಧೆಯಿಂದ ದುಡಿಯಬೇಕು. ಸಕಾಲಿಕ ತಂತ್ರಜ್ಞಾನ ಸದ್ಬಳಕೆ ಮಾಡಿಕೊಂಡಾಗ ಮಾತ್ರ ರೈತ ಕೃಷಿಯಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಸಲಹೆ ನೀಡಿದರು.

ಇಂಜಿನಿಯರಿಂಗ್‌ ಕಾಲೇಜಿನ ಪ್ರಾಚಾರ್ಯ ಡಾ| ಎಸ್‌.ಬಿ. ಕಿವಡೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೃಷಿ ಕ್ಷೇತ್ರ ಹೊಸ ಪೀಳಿಗೆಯ ನಿರಾಸಕ್ತಿಯಿಂದ ಇಂದು ಸೊರಗುತ್ತಿದೆ. ಕೃಷಿಕನ ಏಳ್ಗೆಗೆ ತಂತ್ರಜ್ಞಾನ ಅಗತ್ಯ.ಆದ್ದರಿಂದ ವಿದ್ಯಾರ್ಥಿಗಳಲ್ಲಿ ಕೃಷಿ ಬಗ್ಗೆ ಪ್ರೀತಿ, ಅಭಿಮಾನ, ಮೂಡಿಸುವಲ್ಲಿ ಈ ರೀತಿಯ ಕಾರ್ಯಗಳು ತುಂಬ ಸಹಕಾರಿಯಾಗಲಿವೆ ಎಂದರು.

ರೈತ ಸಂಘದ ತಾಲೂಕು ಅಧ್ಯಕ್ಷ ಚಂದ್ರಶೇಖರ ಜಮಖಂಡಿ ಪ್ರಾಸ್ತಾವಿಕ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಅಭಿಮನ್ಯು ನಿರಗುಡೆ, ಜಗನ್ನಾಥ ಸಜ್ಜನಶೆಟ್ಟಿ ಭಾಗವಹಿಸಿದರು.

ರೈತ ಸಂಘದ ಕಾರ್ಯದರ್ಶಿ ಸುಭಾಷ ರಗಟೆ, ಡಾ| ಭೀಮಾಶಂಕರ ಬಿರಾದಾರ್‌, ದೇವಿಂದ್ರ ಬರಗಾಲೆ ಹಾಗೂ ಕಾಲೇಜು ಸಿಬ್ಬಂದಿ ಇದ್ದರು. ಸಿವಿಲ್ ವಿಭಾಗದ ಮುಖ್ಯಸ್ಥ ಪ್ರೊ| ದಯಾನಂದ ಶೀಲವಂತ ಸ್ವಾಗತಿಸಿದರು. ಪ್ರೊ| ಬಾಲಾಜಿ ದೇಶಮುಖ ವಂದಿಸಿದರು. ಪ್ರೊ| ಶರದರೆಡ್ಡಿ ನಿರೂಪಿಸಿದರು.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.