ನಿಷ್ಕ್ರಿಯ ವಾಹನ-ಯಂತ್ರಕ್ಕೆ ನಿಂತಲ್ಲೇ  ತುಕ್ಕು

ಲಕ್ಷಾಂತರ ರೂ. ವೆಚ್ಚದಲ್ಲಿ ಖರೀದಿಸಿದ ಯಂತ್ರ ಬಿಡಿ ಭಾಗ ಕದ್ದೊಯ್ಯುತ್ತಿರುವ ಕಿಡಿಗೇಡಿಗಳು

Team Udayavani, Oct 20, 2019, 1:05 PM IST

20-October-5

„ವೀರಾರೆಡ್ಡಿ ಆರ್‌.ಎಸ್‌.
ಬಸವಕಲ್ಯಾಣ: ನಗರದ ಸೌಂದರ್ಯ ಹೆಚ್ಚಿಸಲು ಹಾಗೂ ಕಸ ವಿಲೇವಾರಿ ಮಾಡುವ ಉದ್ದೇಶದಿಂದ ಲಕ್ಷಾಂತರ ರೂ. ಖರ್ಚು ಮಾಡಿ ಖರೀದಿಸಿದ ನೂತನ ಯಂತ್ರ ಹಾಗೂ ವಾಹನ ಸ್ವಚ್ಛತೆಗೆ ಉಪಯೋಗವಾಗುವ ಬದಲು ಅಧಿಕಾರಿಗಳ ಹಾಗೂ ಸಿಬ್ಬಂದಿ ನಿರ್ಲಕ್ಷದಿಂದ ಗಿಡ ಗಂಟಿಗಳ ಮಧ್ಯೆ ನಿಂತು ತುಕ್ಕು ಹಿಡಿಯುತ್ತಿವೆ.

ನಗರದ ಚರಂಡಿಗಳನ್ನು ಸ್ವಚ್ಛಗೊಳಿಸುವುದಕ್ಕಾಗಿ ಲಕ್ಷಾಂತರ ರೂಪಾಯಿಗೆ ಖರೀದಿ ಮಾಡಿದ ನೂತನ ಯಂತ್ರ ಹಾಗೂ ಟ್ರ್ಯಾಕ್ಟರ್‌ ಕೆಲವು ದಿನಗಳಲ್ಲೇ ಕೆಲಸಕ್ಕೆ ಬಾರದಂತೆ ಮಾಡಿ ನಗರದ ಹೊರವಲಯದ ನೀರು ಶುದ್ಧೀಕರಣ ಘಟಕದ ಆವರಣದಲ್ಲಿ ಅನಾಥವಾಗಿ ನಿಲ್ಲಿಸಲಾಗಿದೆ.

ಸಾಮಗ್ರಿಗಳನ್ನು ಗಮನಸಿದರೆ ಕಂಪನಿಯಿಂದ ಇತ್ತಿಚಿಗೆ ಖರೀದಿ ಮಾಡಿರುವ ವಾಹನಗಳು ಎಂಬಂತಿವೆ. ಅದಕ್ಕೆ ಅಳವಡಿಸಲಾದ ಕಬ್ಬಿಣದ ಸಾಮಗ್ರಿಗಳು ಮತ್ತು ಟೈರ್‌ಗಳು ಒಂದು ಕಿ.ಮೀ. ಕೂಡ ಸಂಚರಿಸಿಲ್ಲ ಎಂಬುದಕ್ಕೆ ಟ್ರ್ಯಾಕ್ಟರ್‌ ಟೈರ್‌ಗಳೇ ನಿದರ್ಶನ.

ಹೀಗಾಗಿ ಇಷ್ಟೊಂದು ಚೆನ್ನಾಗಿರುವ ವಾಹನಗಳು ಮತ್ತು ಯಂತ್ರವನ್ನು ಸದ್ಬಳಕೆ ಮಾಡಿಕೊಳ್ಳದೆ ಕಸದಲ್ಲಿ ತಂದು ಬಿಸಾಡಲಾಗಿದೆ. ನಗರದ ಸ್ವಚ್ಛತೆಗಾಗಿ ಅವುಗಳನ್ನು ಬಳಕೆ ಮಾಡಿಕೊಳ್ಳದೆ ಕಸದಲ್ಲಿ ತುಕ್ಕು ಹಿಡಿಯುವಂತೆ ಮಾಡಿರುವುದು ಅಧಿಕಾರಿಗಳ ನಿರ್ಲಕ್ಷಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂಬುದು  ಸಾರ್ವಜನಿಕರು ಮತ್ತು ನಗರ ನಿವಾಸಿಗಳ ಆರೋಪವಾಗಿದೆ.

ನಾರಾಯಣಪೂರ ಕ್ರಾಸ್‌ಬಳಿ ಕಸವಿಲೇವಾರಿ ಮಾಡುವ ಮೂರು ಚಿಕ್ಕ ಗಾತ್ರದ ಆಟೋ ಹಾಗೂ ಈಚೆಗೆ ಖರೀದಿಸಿದ ದೊಡ್ಡ ಗಾತ್ರದ ಆಟೋ ಕೆಲವು ತಿಂಗಳಿಂದ ಸ್ಥಳದಲ್ಲೇ ತುಕ್ಕು ಹಿಡಿಯುತ್ತಿವೆ. ಇದರಿಂದ ಕಿಡಿಗೇಡಿಗಳು ಆಟೋದ ಸಾಮಗ್ರಿಗಳನ್ನು ತೆಗೆದುಕೊಂಡು ಹೋಗುತ್ತಿದ್ದಾರೆ.

ಆದರೂ ಸಂಬಂಧ ಪಟ್ಟವರು ನಮ್ಮ ವಾಹನ ಇಲ್ಲಿ ಯಾಕೆ ನಿಂತಿವೆ, ಏನಾಗಿದೆ ಎಂದು ವಿಚಾರಿಸಿಲ್ಲ ಎಂದು ಪಕ್ಕದ ವ್ಯಾಪಾರಿಗಳು ಮತ್ತು ನಿವಾಸಿಗಳ ಮಾಹಿತಿ ನೀಡಿದ್ದಾರೆ. ನಗರವನ್ನು ಸುಂದರವಾಗಿ ಇಟ್ಟುಕೊಳ್ಳುವ
ಉದ್ದೇಶದಿಂದ ಮಂಜೂರು ಮಾಡಿರುವ ವಾಹನಗಳು ಅಧಿಕಾರಿಗಳ ನಿರ್ಲಕ್ಷ್ಯದಿಂದ ಉಪಯೋಗಕ್ಕೆ ಬಾರದೇ ಅಲಲ್ಲಿ ಬಿದ್ದು ತುಕ್ಕು ಹಿಡಿಯುತ್ತಿರುವುದನ್ನು ನೋಡಿದರೆ ವಾಹನಗಳಿಗೆ ಮತ್ತು ನಗರಸಭೆ ಸಂಬಂಧ ಇಲ್ಲವೇನೊ ಎಂಬಂತೆ ಕಂಡುಬರುತ್ತಿದೆ.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.