ಪಬ್ಜಿಗೆ ಅವಕಾಶ: ಕಂಪ್ಯೂಟರ್‌ ಕೇಂದ್ರಕ್ಕೆಬೀಗ

ಗುಂಪು-ಗುಂಪಾಗಿ ಕುಳಿತು ಪಬ್ಜಿ ಆಟ ಮಕ್ಕಳನ್ನು ಹೊರಕ್ಕೆ ಹಾಕಿಸಿದ ತಹಶೀಲ್ದಾರ್‌

Team Udayavani, Jan 2, 2020, 1:41 PM IST

2-January-14

ಬಸವಕಲ್ಯಾಣ: ಸಣ್ಣ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀಳುವಂತಹ ಪಬ್ಜಿ ಗೇಮ್ಸ್‌ ಮತ್ತು ಅನ ಧಿಕೃತ ವೆಬ್‌ಸೈಟ್‌ ನೋಡಲು ಆಸ್ಪದ ನೀಡುತ್ತಿರುವ ನಗರದ ಶ್ರೀನಿಧಿ ಕಂಪ್ಯೂಟರ್‌ ಕೇಂದ್ರದ ಮೇಲೆ ಬುಧವಾರ ತಹಶೀಲ್ದಾರ್‌ ಸಾವಿತ್ರಿ ಶರಣು ಸಲಗರ ಹಾಗೂ ಪೊಲೀಸರು ದಿಢೀರ್‌ ದಾಳಿ ನಡೆಸಿ ಪರಿಶೀಲಿಸಿದರು.

ವಿವಿಧ ಪ್ರಾಥಮಿಕ ಶಾಲೆ ಮಕ್ಕಳು ಗುಂಪು-ಗುಂಪಾಗಿ ಕುಳಿತುಕೊಂಡು ಪಬ್ಜಿಗೇಮ್‌ ಆಡುತ್ತಿರುವುದು ಗಮನಿಸಿದರು. ಬಳಿಕ ಎಲ್ಲ ಮಕ್ಕಳನ್ನು ಹೊರಕ್ಕೆ ಹಾಕಿಸಿದರು. ನಿಮ್ಮ ಮಕ್ಕಳಿಗೆ ಇದೇ ರೀತಿ ಆಟ ಕಲಿಸಿ ಕೋಡ್ತಿರಾ ಎಂದು ಅಂಗಡಿ ಮಾಲೀಕನನ್ನು ಪ್ರಶ್ನಿಸಿದರು. ಇದರಿಂದ ಮಕ್ಕಳ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ. ಮಕ್ಕಳು ಮುಂದೆ ಯಾವ ಮಟ್ಟಕ್ಕೆ ಹೋಗುತ್ತಾರೆ ಎಂಬುದು ನಿಮಗೆ ಗೊತ್ತಾ ಎಂದು ತರಾಟೆಗೆ ತೆಗೆದುಕೊಂಡರು.

ಕಂಪ್ಯೂಟರ್‌ ಸೆಂಟರ್‌ನಲ್ಲಿ 10 ವರ್ಷದೊಳಗಿನ ಮಕ್ಕಳು ಬಂದರೆ, ಪಠ್ಯಕ್ಕೆ ಸಂಬಂಧಪಟ್ಟ ವಿಷಯಗಳನ್ನು ಮಾತ್ರ ನೋಡಲು ಅವಕಾಶ ಮಾಡಿಕೊಡಬೇಕು. ಆದರೆ ಏನಾದರೂ ಮಾಡಿಕೊಳ್ಳಲಿ ಎಂದು ಬಿಟ್ಟರೆ ಮಕ್ಕಳು ದುಶ್ಚಟಗಳಿಗೆ ಬಲಿಯಾಗಿ ಭವಿಷ್ಯವನ್ನೇ ಹಾಳು ಮಾಡಿಕೊಳ್ಳುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಎಚ್ಚರಿಸಿದರು. ನಂತರ ಕಂಪ್ಯೂಟರ್‌ ಅಂಗಡಿಗೆ ಬೀಗ ಹಾಕಿದರು. ಪೊಲೀಸ್‌ ಹಾಗೂ ತಹಶೀಲ್ದಾರ್‌ ಕಚೇರಿ ಸಿಬ್ಬಂದಿ ಇದ್ದರು.

ಸಾಮಾಜಿಕ ಜಾಲತಾಣಗಳಿಂದ ಮತ್ತು ಮೊಬೈಲ್‌ ಹಾವಳಿಯಿಂದ 10 ವರ್ಷದೊಳಗಿನ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆಗಳು ಹೆಚ್ಚಾಗಿವೆ. ಹೀಗಾಗಿ ಮಕ್ಕಳು ಕಂಪ್ಯೂಟರ್‌ ಕೇಂದ್ರಕ್ಕೆ ಹೋದಾಗ ಪೋಷಕರು ಅವರ ಮೇಲೆ ನಿಗಾವಹಿಸಬೇಕು ಮತ್ತು ಸೆಂಟರ್‌ ಮಾಲೀಕರು ಮಕ್ಕಳು ಪಠ್ಯಕ್ಕೆ ಸಂಬಂಧಪಟ್ಟ ವಿಷಯಗಳನ್ನು ನೋಡುತ್ತಿದ್ದಾರೆ ಅಥವಾ ಕಾನೂನು ಬಾಹಿರವಾದ ವೆಬ್‌ಸೈಟ್‌ ನೋಡುತ್ತಿದ್ದಾರೆಯೇ ಎಂಬುವುದನ್ನು ಗಮನಿಸಬೇಕು. ಒಂದು ವೇಳೆ ಕಾನೂನು ಬಾಹಿರ ಕೆಲಸಕ್ಕೆ ಆಸ್ಪದೆ ನೀಡಿದಲ್ಲಿ ಅಂತಹ ಸೆಂಟರ್‌ ಮುಚ್ಚಬೇಕಾಗುತ್ತದೆ.
ಸಾವಿತ್ರಿ ಶರಣು ಸಲಗರ,
ತಹಶೀಲ್ದಾರ್‌ 

ಟಾಪ್ ನ್ಯೂಸ್

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.