ಸದ್ಬಳಕೆಯಾಗಲಿ “”ಪೋಡಿಮುಕ್ತ”

ಹೊಲ-ಗದ್ದೆ ಬಗ್ಗೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದ್ದರೆ ಯೋಜನೆ ಅನ್ವಯಿಸಲ್ಲ

Team Udayavani, Dec 22, 2019, 4:30 PM IST

22-Decemebrer-24

ಬಸವನಬಾಗೇವಾಡಿ: ರಾಜ್ಯ ಸರಕಾರ ಜಾರಿಗೆ ತಂದಿರುವ ಪೋಡಿಮುಕ್ತ ಯೋಜನೆಯನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಹಶೀಲ್ದಾರ್‌ ಎಂ.ಎನ್‌. ಚೋರಗಸ್ತಿ ಹೇಳಿದರು.

ಶನಿವಾರ ಪಟ್ಟಣದ ಛಾವಡಿ ಕಟ್ಟೆಯಲ್ಲಿ ಭೂಮಾಪನಾ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ ಸಹಯೋಗದಲ್ಲಿ ನಡೆದ ಪೋಡಿಮುಕ್ತ ಗ್ರಾಮ ಅಭಿಯಾನದ ಗ್ರಾಮಸಭೆಯಲ್ಲಿ ಅವರು ಮಾತನಾಡಿದರು.

ಹಲವಾರು ವರ್ಷಗಳ ಹಿಂದೆ ಬಸವನಬಾಗೇವಾಡಿ ತಾಲೂಕಿನ ರೈತರು ತಮ್ಮ ಜಮೀನುಗಳನ್ನು ವಾಟ್ನಿ ಮಾಡಿಕೊಳ್ಳಲಾಗಿತ್ತು. ಆದರೆ ಅವುಗಳು ಪೋಡಿಯಾಗದ ಹಿನ್ನಲೆಯಿಂದ ಉತಾರಿಗಳಲ್ಲಿ 3-4 ಜನರ ಹೆಸರು ಒದೆಡೆ ಬರುವದರಿಂದ ಸರಕಾರದ ಸೌಲಭ್ಯಗಳು ದೊರಕಲು ಸಾಧ್ಯವಾಗುತ್ತಿರಲಿಲ್ಲ ಎಂದರು.

ಬಸವನಬಾಗೇವಾಡಿ ತಾಲೂಕಿನಲ್ಲಿ ಇಂತ ಪ್ರಕರಣಗಳು ಹೆಚ್ಚಾಗಿರುವದರಿಂದ ಮತ್ತು ಈ ತಾಲೂಕಿನಲ್ಲಿ ಅತಿ ಹೆಚ್ಚು ನೀರಾವರಿ ಕೆನಾಲ್‌ಗ‌ಳು ರೈತರ ಜಮೀನುಗಳಲ್ಲಿ ಹಾದು ಹೋದ ಹಿನ್ನಲೆಯಿಂದ ರೈತರಿಗೆ ಪರಿಹಾರದ ಸಮಸ್ಯೆ ಉದ್ಭವವಾಗಿತ್ತು. ಆಗ ಶಾಸಕರಾದ ಶಿವಾನಂದ ಪಾಟೀಲ ಅವರು 2004ರಲ್ಲಿ ಈ ವಿಷಯ ಕುರಿತು ಸರಕಾರದೊಂದಿಗೆ ಚರ್ಚಿಸಿ ಸರಕಾರದಿಂದಲೇ ರೈತರಿಗೆ ಪೋಡಿ ಮಾಡುವ ಯೋಜನೆಯನ್ನು ರೂಪಿಸಿದ್ದರಿಂದ ರೈತರಿಗೆ ಅನುಕೂಲವಾಗಿದೆ ಎಂದರು.

ಬಸವನಬಾಗೇವಾಡಿ ತಾಲೂಕಿನ 120 ಹಳ್ಳಿಗಳು ಬರುತ್ತವೆ. ಭೂಮಾಪನಾ ಕೇಂದ್ರದಲ್ಲಿ ಕೇವಲ 11 ಜನ ಸರ್ವೆ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದರು. 4 ಸಾವಿರ ಪೋಡಿ ಅರ್ಜಿಗಳು ಬಂದಿದ್ದವು. ಇದರಿಂದ ರೈತರಿಗೆ ತೊಂದರೆಯಾಗುತ್ತದೆ ಎಂಬುದನ್ನು ಮನಗಂಡ ಶಾಸಕರು ಈ ಯೋಜನೆಗೆ
ಹೆಚ್ಚುವರಿಯಾಗಿ 20 ಜನ ಸರ್ವೇ ಸಿಬ್ಬಂದಿ ನೇಮಕ ಮಾಡ ರೈತರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ನೀವು ಒಂದು ಪೋಡಿ ಮಾಡಿಸಿಕೊಳ್ಳಬೇಕಾದರೆ ಸುಮಾರು 2 ಸಾವಿರ ಶುಲ್ಕ ಭರಿಸಬೇಕಾಗುತ್ತದೆ, ಆದರೆ ಈಗ ಸರಕಾರದಿಂದಲೇ ಪೋಡಿ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ ಎಂದು ಹೇಳಿದರು.

ಭೂಮಾಪನಾ ಇಲಾಖೆ ಅಧಿಕಾರಿ ಎಸ್‌.ಜಿ. ಕಲಾದಗಿ ಮಾತನಾಡಿ, ರೈತರು ಸರಕಾರದ ಯೋಜನೆ ಲಾಭ ಪಡೆಯಬೇಕು. ಪೋಡಿ ಮುಕ್ತ ಯೋಜನೆಯಲ್ಲಿ ಈಗಾಗಲೇ ಅಣ್ಣ ತಮ್ಮಂದಿರ ಮತ್ತು ಸಂಬಂಧಿಕರ ಮಧ್ಯೆ ಹೊಲ ಗದ್ದೆಗಳ ಪಾಲುದಾರಿಕೆ ಬಗ್ಗೆ ನ್ಯಾಯಾಲಯದಲ್ಲಿ ಪ್ರಕರಣ ಇದ್ದಲ್ಲಿ ಈ ಯೋಜನೆಗೆ ಬರುವುದಿಲ್ಲ ಮತ್ತು ವಾಟ್ನಿ ವಾರಸಾ ಕೂಡಾ ಈ ಯೋಜನೆಯಲ್ಲಿ ಅನ್ವಯಿಸುವುದಿಲ್ಲರೆಂದರು.

ಭೂಮಾಪನಾ ಇಲಾಖೆ ಅಧಿಕಾರಿಗಳಾದ ಪಿ.ಆರ್‌. ಹಜೆರಿ, ಸಂತೋಷ ಪೂಜಾರಿ, ಶಬ್ಬೀರ್‌ ಮುಜಾವರ, ಸಂಜಯಕುಮಾರ
ಕೆಳಗಿನಮನಿ, ಶ್ರೀನಿವಾಸ ಭಜಂತ್ರಿ, ಕಂದಾಯ ಇಲಾಖೆ ಅ ಧಿಕಾರಿಗಳಾದ ಎ.ಎಚ್‌. ಮಾಣಿಕ್ಯಬಾಯಿ, ಎಸ್‌. ಎಸ್‌. ದೇಸಾಯಿ, ಎ.ಡಿ. ಕೊರಬು ಇದ್ದರು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.