ಶಿಥಿಲಾವಸ್ಥೆಯಲ್ಲಿ ಕೊಲ್ಹಾರ ಗ್ರಂಥಾಲಯ

ಸ್ವಂತ ಕಟ್ಟಡವಿದ್ದರೂ ಸೌಲಭ್ಯ ಮರೀಚಿಕೆ ಕೇವಲ ಮೂರು ಕನ್ನಡ ದಿನಪತ್ರಿಕೆ ಮಾತ್ರ ಲಭ್ಯ

Team Udayavani, Nov 4, 2019, 4:37 PM IST

4-November-20

 

ಬಸವನಬಾಗೇವಾಡಿ: ಕೊಲ್ಹಾರ ಪಟ್ಟಣದಲ್ಲಿ 16
ವರ್ಷಗಳ ಹಿಂದೆ ಪುನರ್ವಸತಿ ಇಲಾಖೆಯಿಂದ ನಿರ್ಮಿಸಲಾದ ಗ್ರಂಥಾಲಯ ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆ ತಲುಪಿದ್ದು ಆತಂಕ ಮೂಡಿಸಿದೆ. 1988ರಲ್ಲಿ ಬಸವನಬಾಗೇವಾಡಿ ತಾಲೂಕಿನ ಕೊಲ್ಹಾರ ಗ್ರಾಮದಲ್ಲಿ ಗ್ರಂಥಾಲಯ ಪ್ರಾರಂಭವಾಗಿದೆ.

ನಂತರ ಕೊಲ್ಹಾರ ಗ್ರಾಮ ಪುನರ್ವಸತಿ ಆದ ಬಳಿಕ 2003ರಲ್ಲಿ ಪುನರ್ವಸತಿ ಇಲಾಖೆಯವರು 8 ಗುಂಟೆ ಜಾಗೆಯನ್ನು ಗ್ರಂಥಾಲಯಕ್ಕೆ ಮಂಜೂರು ಮಾಡಿ ಆ ಸ್ಥಳದಲ್ಲಿ ಮೂರು ಕೋಣೆ ನಿರ್ಮಾಣ ಮಾಡಿ ಗ್ರಂಥಾಲಯಕ್ಕೆ ಸ್ವಂತ ಕಟ್ಟಡ ಸಿಕ್ಕಂತಾಗುತ್ತದೆ.

ಆದರೆ ಕೆಲ ವರ್ಷಗಳಲ್ಲಿ ಗ್ರಂಥಾಲಯ ಸಂಪೂರ್ಣ ಶಿಥಿಲಗೊಂಡು ಮಳೆಗಾಲದಲ್ಲಿ ಗ್ರಂಥಾಲಯದ ಮೇಲ್ಛಾವಣಿ ಸೋರುತ್ತಿದೆ. ಈಗ ಕೊಲ್ಹಾರ ಪಟ್ಟಣ ತಾಲೂಕು ಕೇಂದ್ರವಾಗಿದ್ದು ಸುತ್ತಲಿನ ಹತ್ತಾರು ಹಳ್ಳಿ
ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಈ ಗ್ರಂಥಾಲಯಕ್ಕೆ ನಿತ್ಯ ಬಂದು ಹೋಗುತ್ತಾರೆ. ಆದರೆ ಸಾರ್ವಜನಿಕರಿಗೆ ಅಗತ್ಯ ಇರುವ ಕನ್ನಡ, ಆಂಗ್ಲ ದಿನ ಪತ್ರಿಕೆಗಳು ಹಾಗೂ ವಾರ, ಮಾಸ, ತ್ತೈ ಮಾಸಿಕ ಪತ್ರಿಕೆಗಳು ಸೇರಿದಂತೆ ಅನೇಕ ಪುಸ್ತಕಗಳ ಸೌಲಭ್ಯದಿಂದ ವಂಚಿತಗೊಂಡಿದೆ.

ಕೇವಲ ಮೂರು ಕನ್ನಡ ದಿನ ಪತ್ರಿಕೆಗಳನ್ನು ಹೊರತು ಪಡಿಸಿದರೆ ಇನ್ನವುದೇ ತರಹದ ಪತ್ರಿಕೆಗಳು ಸಿಗುತ್ತಿಲ್ಲ. ಗ್ರಂಥಾಲಯ 568 ಸದಸ್ಯತ್ವ ಹೊಂದಿದ್ದು 5,282 ವಿವಿಧ ಪುಸ್ತಕಗಳನ್ನು ಒಳಗೊಂಡಿದೆ.

ಗ್ರಂಥಾಲಯದಲ್ಲಿ ಕುಡಿಯುವ ನೀರು, ಶೌಚಾಲಯ, ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಆಸನದ ವ್ಯವಸ್ಥೆ, ವಿದ್ಯುತ್‌ ಹಾಗೂ ಗ್ರಂಥಾಲಯದ ಸುತ್ತ ಕಾಂಪೌಂಡ್‌ ನಿರ್ಮಾಣವಾಗಿದ್ದರೂ ಒಳಗೆ ನೆಲ ಹಾಸಿಗೆ ಇಲ್ಲ. ಸಿಮೇಂಟ್‌ ನೆಲ ಹಾಸಿಗೆ ನಿರ್ಮಾಣವಾಗಬೇಕು. ಕೊಲ್ಹಾರ ಪಟ್ಟಣ ತಾಲೂಕು ಕೇಂದ್ರ ಸ್ಥಾನವಾಗಿದ್ದು ಇನ್ನೂ ಹೆಚ್ಚಿನ ಪತ್ರಿಕೆ, ಪುಸ್ತಕಗಳ ಅವಶ್ಯಕತೆಯಿದೆ.

ಟಾಪ್ ನ್ಯೂಸ್

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.