ಹೆಸ್ಕಾಂ ಆವರಣ ಸುಂದರ ಪರಿಸರ ತಾಣ

ಸಸ್ಯಪಾಲನೆ ಜತೆ ಪಕ್ಷಿ ಸಂಕುಲಕ್ಕೆ ಜೀವಜಲ ನೀಡುವ ಕಾರ್ಯಕ್ಕೆ ಮೆಚ್ಚುಗೆ ಹೆಸ್ಕಾಂ ಸಿಬ್ಬಂದಿಯಿಂದ ಪರಿಸರ ಪಾಲನೆ

Team Udayavani, Apr 3, 2019, 3:39 PM IST

3-April-18

ನರಗುಂದ: ಪಟ್ಟಣದ ಹೆಸ್ಕಾಂ ಕಚೇರಿ ಮುಂಭಾಗ ಗಣಪತಿ ದೇವಸ್ಥಾನ ಸುತ್ತ ಸುಂದರ ಗಿಡಗಳನ್ನು ಹಚ್ಚಲಾಗಿದೆ

ನರಗುಂದ: ಒಂದು ಸರಕಾರಿ ಕಚೇರಿ ಸುತ್ತಲಿನ ಪರಿಸರ ಹೇಗಿರಬೇಕು? ಎಂಬುದಕ್ಕೆ ಪಟ್ಟಣದ ಹೆಸ್ಕಾಂ ಕಚೇರಿ ಮಾದರಿಯಾಗಿದೆ. ಹೌದು. ಸಾರ್ವಜನಿಕರ ಮನೆ, ಕಚೇರಿಗಳಿಗೆ ವಿದ್ಯುತ್‌ ಪೂರೈಸುವಲ್ಲಿ ಸದಾ ಜನರಿಂದ ನಿಂದನೆಗಳಿಗೆ ಒಳಗಾಗುತ್ತಲೇ ಬಂದಿರುವ ಹೆಸ್ಕಾಂ ಸಿಬ್ಬಂದಿ ಪರಿಸರಕ್ಕೆ ನೀಡುತ್ತಿರುವ ಕೊಡುಗೆ ಗಮನಾರ್ಹವಾಗಿದೆ.

ಹೆಸ್ಕಾಂ ಸಿಬ್ಬಂದಿ ಕಚೇರಿ ಮುಂಭಾಗದಲ್ಲಿ ಸಸ್ಯಪಾಲನೆಯ ಜತೆಗೆ ಸುಂದರ ಪರಿಸರ ನಿರ್ಮಿಸಿದ್ದಾರೆ. ಪಕ್ಷಿ ಸಂಕುಲಕ್ಕೆ ಜೀವಜಲ ನೀಡುವ ಕಾಯಕವನ್ನು ಮುನ್ನಡೆಸಿಕೊಂಡು ಬಂದಿದ್ದಾರೆ. ಹೀಗಾಗಿ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡ ಹೆಸ್ಕಾಂ ಕಚೇರಿ ಹೆದ್ದಾರಿಯಲ್ಲಿ ಸಾಗುವ ಪ್ರಯಾಣಿಕರನ್ನು ಒಂದೆರಡು ಕ್ಷಣ ತಿರುಗಿ ನೋಡುವಂತಾಗುತ್ತಿದೆ.

ಮಹಾ ಗಣಪತಿ ಮಂದಿರ: ಹೆಸ್ಕಾಂ ಆವರಣದಲ್ಲಿ ಮಹಾ ಗಣಪತಿ ಮಂದಿರ ನಿರ್ಮಿಸಿದ್ದು, ಭಕ್ತರ ಶ್ರದ್ಧಾ ಕೇಂದ್ರವಾಗಿದೆ. ದೇವಸ್ಥಾನ ಸುತ್ತ ಸುಂದರ ಹೂದೋಟ, ವಿವಿಧ ಗಿಡ ಮರಗಳನ್ನು
ಬೆಳೆಸಿ ಪೋಷಣೆ ಮಾಡುತ್ತ ಬರಲಾಗಿದ್ದು, ಹೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದ ಪ್ರಯತ್ನದ ಫಲದಿಂದ ಪ್ರಯಾಣಿಕರು, ಸಾರ್ವಜನಿಕರು ಇಂದು ತಂಪಾದ ನೆರಳಿನಲ್ಲಿ ಕೂಡ್ರುವಂತಾಗಿದೆ.

ಪಕ್ಷಿಗಳಿಗೆ ಜೀವಜಲ: ಕಚೇರಿ ಆವರಣದಲ್ಲಿರುವ ಗಿಡಗಳ ಬೊಡ್ಡೆಗೆ ಸಣ್ಣ ಸಣ್ಣ ಡಬ್ಬಗಳನ್ನು ಕಟ್ಟಲಾಗಿದ್ದು, ದಿನನಿತ್ಯ ಮೂರು ಅವಧಿಗೆ ಡಬ್ಬಿಗಳಿಗೆ ನೀರು ತುಂಬಿಸಿ ಪಕ್ಷಿ ಸಂಕುಲಕ್ಕೆ ಕುಡಿವ ನೀರಿನ ದಾಹ ನೀಗಿಸುವ ಕಾರ್ಯ ಮಾಡಲಾಗಿದೆ.

ದಾಹ ನೀಗಿಸುವ ಕೆಲಸ: ಹೂದೋಟ ಒಳಗಡೆ ಸಣ್ಣದೊಂದು ನೀರಿನ ಟ್ಯಾಂಕ್‌ ನಿರ್ಮಿಸಲಾಗಿದ್ದು, ಪುರಸಭೆ ನಲ್ಲಿಯಿಂದ ನೀರು ತುಂಬಿಸುತ್ತಾರೆ. ನೀರಿನ ಕೊರತೆ ಬಿದ್ದರೆ ದುಡ್ಡು ಖರ್ಚು ಮಾಡಿ ಟ್ಯಾಂಕರ್‌ನಿಂದ ನೀರು ತುಂಬಿಸಿ ಪ್ರಯಾಣಿಕರ ದಾಹ ನೀಗಿಸುವಲ್ಲಿ ಮುಂದಾಗಿದ್ದಾರೆ. ಹೆಸ್ಕಾಂ ಸಿಬ್ಬಂದಿ ಕಾರ್ಯ ಜನರ ಮೆಚ್ಚುಗೆ ಗಳಿಸಿದೆ. ಹೀಗೆಯೇ ಎಲ್ಲ ಸರಕಾರಿ ಕಚೇರಿಗಳ ಮುಂದೆ ಸಸ್ಯ ಸಂಕುಲ, ಸುಂದರ ಪರಿಸರ ನಿರ್ಮಿಸಿದರೆ ಪರಿಸರ ರಕ್ಷಣೆಯಲ್ಲಿ ಅಧಿಕಾರಿಗಳ ಕೊಡುಗೆ ಕಾಣಬಹುದು.

ನಮ್ಮ ಕಚೇರಿ ಸಿಬ್ಬಂದಿ ಪರಿಸರ ರಕ್ಷಣೆಯಲ್ಲಿ ಜಾಗೃತರಾಗಿದ್ದಾರೆ. ದಶಕಗಳಿಂದ ಕಚೇರಿ ಮುಂದೆ ಗಿಡ ಮರಗಳನ್ನು ಬೆಳೆಸಲಾಗಿದೆ.ಬೇಸಿಗೆಯಲ್ಲಿ ಪಕ್ಷಿ ಸಂಕುಲಕ್ಕೆ ನೀರಿನ ಡಬ್ಬಗಳನ್ನು ಕಟ್ಟಿ ದಾಹ ನೀಗಿಸುವ ಸಣ್ಣ ಪ್ರಯತ್ನ ಮಾಡಿದ್ದೇವೆ. ಸುಂದರ ಪರಿಸರ ನಿರ್ವಹಣೆಯಲ್ಲಿ ಸಿಬ್ಬಂದಿಯ ಉತ್ಸುಕತೆ ಗಮನಾರ್ಹವಾಗಿದೆ.
. ಐ.ವೈ.ಮಣ್ಣೂರ. ಹೆಸ್ಕಾಂ ಅಧಿಕಾರಿ

ಸಿದ್ಧಲಿಂಗಯ್ಯ ಮಣ್ಣೂರಮಠ

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.