ಕೋವಿಡ್-19 ಲಾಕ್ ಡೌನ್ ದಲ್ಲಿ ರಾಜ್ಯ ಸಾರಿಗೆಗೆ 2652 ಕೋಟಿ ರೂ. ನಷ್ಟ: ಡಿಸಿಎಂ ಸವದಿ
Team Udayavani, Jul 11, 2020, 2:36 PM IST
ಚಿಕ್ಕೋಡಿ: ಕೋವಿಡ್-19ರಲ್ಲಿ ಸಾರಿಗೆ ಇಲಾಖೆಗೆ 2652 ಕೋಟಿ ನಷ್ಟವಾಗಿದೆ. ಆದರೂ ಸಹ ಸಾರಿಗೆ ಸಿಬ್ಬಂದಿಗೆ ಪ್ರತಿ ತಿಂಗಳು 320 ಕೋಟಿ ರೂ. ಸಂಬಳ ನೀಡಲು ಸರಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದರು.
ನಿಪ್ಪಾಣಿಯಲ್ಲಿ ಮಾತನಾಡಿದ ಅವರು. ರಾಜ್ಯದಲ್ಲಿ ಸಾರಿಗೆ ಇಲಾಖೆಯಲ್ಲಿ1.30 ಲಕ್ಷ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಾರೆ. ಸಿಬ್ಬಂದಿಗೆ ಯಾವುದೇ ಪರಿಸ್ಥಿಯಲ್ಲಿ ಸಂಬಳ ನಿಲ್ಲಿಸುದಿಲ್ಲ. ಸಾರಿಗೆ ಇಲಾಖೆಗೆ ಎಷ್ಟೇ ಆರ್ಥಿಕ ಸಂಕಷ್ಟ ಬಂದರೂ ಸಹ ಸಿಬ್ಬಂದಿಗಳಿಗೆ ಸಮರ್ಪಕ ವೇತನ ನೀಡಲಾಗುತ್ತದೆ ಎಂದರು.
ಕೋವಿಡ್ ದಲ್ಲಿ ಜನ ಬರದೇ ಇರಬಹುದು ಆದರೇ ಗ್ರಾಮೀಣ ಪ್ರದೇಶದ ಜನರಿಗೆ ಸಾರಿಗೆ ಸೇವೆ ನೀಡಲು ಇಲಾಖೆ ಸನ್ನದ್ದಾಗಿದೆ ಎಂದ ಅವರು, ಸಾರಿಗೆ ಇಲಾಖೆ ನಷ್ಟದಲ್ಲಿದೆ ಎಂದು ಸಿಬ್ಬಂದಿಗೆ ರಜೆ ನೀಡಲಾಗುವ ಪ್ರಸ್ತಾವಣೆ ಸರಕಾರದ ಮುಂದೆ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
Chikkodi; ಕಾರ್ಯಕರ್ತರ ಅಭಿಪ್ರಾಯ ಪಡೆದ ಸತೀಶ ಪುತ್ರಿ ಪ್ರಿಯಾಂಕಾ
ಎಲ್ಲ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಹೇಳಲ್ಲ, ಆದರೆ… ಸತೀಶ ಜಾರಕಿಹೋಳಿ ಹೇಳಿದ್ದೇನು?
Chikkodi ಮುಖಂಡರ ಅಭಿಪ್ರಾಯ ಪಡೆದು ಅಭ್ಯರ್ಥಿ ಫೈನಲ್: ಸಚಿವ ಸತೀಶ ಜಾರಕಿಹೊಳಿ
ರಾಜ್ಯದ ಬಿಜೆಪಿ ಸಂಸದರು ಶೋಕೇಸ್ ಪೀಸ್ಗಳು: ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್