ಮೆಗಾ ಲೋಕ ಅದಾಲತ್ ನಲ್ಲಿ 417 ಪ್ರಕರಣ ಇತ್ಯರ್ಥ: ನ್ಯಾಯಾಧೀಶ ಚೌವ್ಹಾಣ
Team Udayavani, Aug 16, 2021, 8:40 PM IST
ಚಿಕ್ಕೋಡಿ: ಚಿಕ್ಕೋಡಿ ವಿವಿಧ ನ್ಯಾಯಾಲಯದಲ್ಲಿ ನಡೆದ ಮೆಗಾ ಲೋಕ ಅದಾಲತದಲ್ಲಿ 417 ಹಳೆ ಪ್ರಕರಣಗಳು ಇತ್ಯರ್ಥಗೊಂಡಿವೆ ಎಂದು ಏಳನೆ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಎಲ್.ಎಸ್.ಚೌವ್ಹಾಣ ಹೇಳಿದರು.
ಸೋಮವಾರ ನ್ಯಾಯಾಲಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ ಅವರು, ಚಿಕ್ಕೋಡಿ ವಿವಿಧ ಐದು ನ್ಯಾಯಾಲಯದಲ್ಲಿ 2614 ಪ್ರಕರಣಗಳು ರಾಜಿಯಾಗಬಹುದಾದ ಪ್ರಕರಣ ಎಂದು ಗುರ್ತಿಸಿಕೊಳ್ಳಲಾಗಿತ್ತು. ಅದರ ಪೈಕಿ 417 ಪ್ರಕರಣಗಳು ರಾಜಿ ಸಂಧಾನದ ಮೂಲಕ ಲೋಕ ಅದಾಲತದಲ್ಲಿ ಇತ್ಯರ್ಥಗೊಂಡಿವೆ ಎಂದರು.
417 ಪ್ರಕರಣದಲ್ಲಿ 30.80 ಕೋಟಿ ರೂ. ವಸೂಲು ಮಾಡಲಾಗಿದೆ. ಎಂಟು ಪ್ರಕರಣಗಳು ವರ್ಚುವಲ್ ವಿಡಿಯೋ ಮೂಲಕ ಸಂಧಾನ ಮಾಡಲಾಗಿದೆ. ಮೇಗಾ ಲೋಕ ಅದಾಲತದಲ್ಲಿ ಎಂಎಂಡಿಆರ್ ಪ್ರಕರಣ. ವಾಹನ ಅಪಘಾತ ಪ್ರಕರಣ. ಭೂಸ್ವಾಧೀನ ಪ್ರಕರಣ. ಕೌಟುಂಬಿಕ ಕಲಹ ಪ್ರಕರಣ. ಬ್ಯಾಂಕ್ ವಸೂಲಾತಿ ಪ್ರಕರಣಗಳು ಸೇರಿದಂತೆ ಮುಂತಾದ ಹಳೆಯದಾದ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ವ್ಯಾಜ್ಯಗಳು ಬಗೆ ಹರಿದು ಉತ್ಯರ್ಥಗೊಂಡಿವೆ ಎಂದರು.
ಈ ಸಂದರ್ಭದಲ್ಲಿ ನ್ಯಾಯಾಧೀಶರಾದ ವಿಜಯಕುಮಾರ ಬಾಗಡೆ. ಶ್ರೀಕಾಂತ ಟಿ. ಅಶೋಕ ಆರ್.ಎಚ್. ನಾಗೇಶ ಪಾಟೀಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್