ಹುಲಕುಂದ ಅಪಘಾತದಲ್ಲಿ ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ: ಗೋವಿಂದ ಕಾರಜೋಳ


Team Udayavani, Jan 5, 2023, 8:47 AM IST

ಹುಲಕುಂದ ಅಪಘಾತದಲ್ಲಿ ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ: ಗೋವಿಂದ ಕಾರಜೋಳ

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮ ಯಾತ್ರಾರ್ಥಿಗಳು ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ಹೋಗುವಾಗ ವಾಹನ ಅಪಘಾತದಿಂದ ಆರು ಮಂದಿ ಮೃತಪಟ್ಟಿದ್ದು, 16 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರವನ್ನು ಘೋಷಣೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೂಚನೆ ನೀಡಿದ್ದಾರೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.

ವಾಹನ ಅಪಘಾತದಲ್ಲಿ16 ಕ್ಕೂ ಹೆಚ್ಚು ಗಾಯಗೊಂದಿದ್ದು, ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ವ್ಯವಸ್ಥೆ ಮಾಡಲಾಗಿದೆ, ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾನೆ ಎಂದರು.

ಮೃತರ ಕುಟುಂಬಕ್ಕೆ ಆಗಿರುವ ದುಃಖ ಹಾಗೂ ನೋವಿನಲ್ಲಿ ನಾನು ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಭಗವಂತ ಶಾಂತಿಯನ್ನ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಗೋವಿಂದ ಕಾರಜೋಳ ಅವರು ಹೇಳಿದರು.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.