56 ಆಂಬ್ಯುಲೆನ್ಸ್‌ ಸೇವೆಗೆ ಸನ್ನದ್ಧ

ಹೊಸ ವರ್ಷಾಚರಣೆ ತುರ್ತು ಸಂದರ್ಭ ನಿರ್ವಹಣೆಗೆ 235 ಸಿಬ್ಬಂದಿ

Team Udayavani, Dec 27, 2020, 2:14 PM IST

56 ಆಂಬ್ಯುಲೆನ್ಸ್‌ ಸೇವೆಗೆ ಸನ್ನದ್ಧ

ತೆಲಸಂಗ: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿ. 31 ಮತ್ತು ಜ. 31ರಂದು 108 ಆಂಬ್ಯುಲನ್ಸ್‌ ಸಿಬ್ಬಂದಿಗೆ ಯಾವುದೇ ಕಾರಣಕ್ಕೂ ರಜೆ ಇಲ್ಲವೆಂದು 108 ಜಿಲ್ಲಾ ವ್ಯವಸ್ಥಾಪಕ ಹರ್ಷಾ ನಾಯಕ ಕಟ್ಟುನಿಟ್ಟು ಆದೇಶ ಹೊರಡಿಸಿದ್ದಾರೆ.

ಹೊಸ ವರ್ಷಾಚರಣೆ ನೆಪದಲ್ಲಿ ಕೆಲವರು ಕುಡಿದು ಕುಪ್ಪಳಿಸಿ ಬೇಕಾಬಿಟ್ಟಿ ಬೈಕ್‌, ವಾಹನ ಚಲಾಯಿಸಿಅಪಘಾತಕ್ಕೀಡಾಗುವುದು ನಡೆದೇಇದೆ. ಈ ರೀತಿ ಅವಘಡಗಳು ನಡೆದಲ್ಲಿತುರ್ತು ಸೇವೆ ಒದಗಿಸಲು ಜಿಲ್ಲೆಯ108 ಆಂಬ್ಯುಲೆನ್ಸ್‌ ಸಿಬ್ಬಂದಿಯನ್ನು ಸನ್ನದ್ಧಗೊಳಿಸಿರುವುದರಿಂದ ಎರಡು ದಿನ ಸಾಪ್ತಾಹಿಕ ರಜೆ ಕಡ್ಡಾಯವಾಗಿ ರದ್ದುಗೊಳಿಸಲಾಗಿದೆ.

ಜಿಲ್ಲೆಯಲ್ಲಿ ಅಥಣಿ-7, ಗೋಕಾಕ-8, ರಾಯಬಾಗ-4, ರಾಮದುರ್ಗ-4, ಸವದತ್ತಿ-6, ಬೆಳಗಾವಿ-7, ಖಾನಾಪುರ-4,ಬೈಲಹೊಂಗಲ-5, ಹುಕ್ಕೇರಿ-5, ಚಿಕ್ಕೋಡಿ-6 ಒಟ್ಟು 56 ಆಂಬ್ಯುಲೆನ್ಸ್‌, 115 ಜನ ಸ್ಟಾಫ್‌ನರ್ಸ್‌, 120 ಜನ ಚಾಲಕರು, ಎಲ್ಲ ಆಂಬ್ಯುಲೆನ್ಸ್‌ ಗಳಲ್ಲಿ ಅವಶ್ಯಕ ಇಂಧನ, ಆಮ್ಲಜನಕ,ವೈದ್ಯಕಿಯ ಉಪಕರಣಗಳೊಂದಿಗೆ ನಿತ್ಯದ ಸೇವೆಗಿಂತ ವಿಭಿನ್ನ ಸೇವೆಗೆ ಸಿಬ್ಬಂದಿಯನ್ನು ಸನ್ನದ್ಧಗೊಳಿಸಲಾಗಿದೆ.ಬೆಳಗಾವಿ ಇಎಸ್‌ಐ 1 ಮತ್ತು ಕುಡಚಿಗೆ 1 ಒಟ್ಟು ಎರಡು ಆಂಬ್ಯುಲೆನ್ಸ್‌ಗಳನ್ನುಕೋವಿಡ್‌ಗೆ ಮೀಸಲಿಡಲಾಗಿದ್ದು, ಆರೋಗ್ಯ ಇಲಾಖೆ, ಪೊಲೀಸ್‌ ಇಲಾಖೆ, ಅಗ್ನಿಶಾಮಕದಳದೊಂದಿಗೆ108 ಸಿಬ್ಬಂದಿ ನಿರಂತರ ಸಂಪರ್ಕದಲ್ಲಿ ಇರಲಿದ್ದಾರೆ.

ವಿಪರ್ಯಾಸವಾದರೂ ಅನಿವಾರ್ಯ! :

ಹೆರಿಗೆ, ಅಪಘಾತ ಸೇರಿದಂತೆ ತುರ್ತು ಸೇವೆಗೆ ಉಚಿತ ಆಂಬ್ಯುಲೆನ್ಸ್‌ಗಳನ್ನು ಸರಕಾರ ನಿಯೋಜಿಸಿದೆ. ದುರ್ದೈವ ಎಂಬಂತೆ ಹೊಸ ವರ್ಷಾಚರಣೆಯ ನೆಪದಲ್ಲಿ ವಿಶೇಷ ಪಾರ್ಟಿಯಲ್ಲಿ ಕುಡಿದು, ಕುಣಿದು, ಮೋಜು ಮಸ್ತಿ ಮಾಡಿ ಮನೆಗೆ ಮರಳುವ ವೇಳೆ ಮದ್ಯದ ಅಮಲಿನಲ್ಲಿ ಜೀವಕ್ಕೆ ಕುತ್ತು ತಂದುಕೊಳ್ಳುವ ಕುಡುಕರ ರಕ್ಷಣೆಗೆ ವಿಶೇಷ ಕಾಳಜಿ ವಹಿಸುವ ಪ್ರಸಂಗ ಎದುರಾಗಿದ್ದು ವಿಪರ್ಯಾಸವಾದರೂ ಅನಿವಾರ್ಯ.

ನಿತ್ಯ ನಮ್ಮ ಸಿಬ್ಬಂದಿ ತುರ್ತು ಸೇವೆ ಒದಗಿಸುತ್ತಲಿದ್ದರೂ ಡಿ.31, ಜ.1 ಈ ಎರಡು ದಿನ ವಿಶೇಷ ನಿಗಾ ಇಡಲಾಗುತ್ತಿದೆ. ಜಿಲ್ಲೆಯಲ್ಲಿ ಸಿಬ್ಬಂದಿಯ ಸಾಪ್ತಾಹಿಕ ರಜೆ ರದ್ದುಗೊಳಿಸಿ ಸೇವೆಗೆ ಸನ್ನದ್ಧಗೊಳಿಸಲಾಗಿದೆಅಪಘಾತ, ಅನಾಹುತಗಳು ನಡೆದು ಆಂಬ್ಯುಲೆನ್ಸ್‌ ಅವಶ್ಯಕತೆ ಇದ್ದಲ್ಲಿ 108 ಸಹಾಯವಾಣಿಗೆ ಸಾರ್ವಜನಿಕರು ಕರೆ ಮಾಡಬಹುದು. ಹರ್ಷಾ ನಾಯಕ, 108 ಜಿಲ್ಲಾ ವ್ಯವಸ್ಥಾಪಕ

 

ಜಗದೀಶ ಖೋಬ್ರಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.