ಹರಗಾಪುರ ಗಡದಲ್ಲಿ ಪತ್ತೆಯಾಯ್ತು ಸುರಂಗ ಮಾರ್ಗ!


Team Udayavani, Mar 1, 2021, 4:04 PM IST

Untitled-1

ಸಂಕೇಶ್ವರ: ಹುಕ್ಕೇರಿ ತಾಲೂಕಿನ ಹರಗಾಪುರಗಡ ಗ್ರಾಮದಲ್ಲಿ ರಸ್ತೆ ಕಾಮಗಾರಿ ಮಾಡುತ್ತಿದ್ದಸಂದರ್ಭದಲ್ಲಿ ಪುರಾತನ ಸುರಂಗ ಮಾರ್ಗ (ಗುಹೆ) ಪತ್ತೆಯಾಗಿದ್ದು, ಕೋಟೆ ಪಕ್ಕದಲ್ಲಿ ಈ ಸುರಂಗ ಮಾರ್ಗ (ಗುಹೆ) ಪತ್ತೆಯಾಗಿರುವದು ಹಲವು ಅಚ್ಚರಿಗೆ ಕಾರಣವಾಗಿದೆ.

ಈ ಸುರಂಗ ಮಾರ್ಗವು (ಗುಹೆ)ಯು ಸುಮಾರು 3.5 ಅಡಿಎತ್ತರ, 3 ಅಡಿ ಅಗಲ ಇದೆ. ಸುಮಾರು28 ಅಡಿಗಿಂತಲೂ ಹೆಚುÌ ಉದ್ದವಾಗಿದೆ ಎನ್ನಲಾಗಿದೆ. ಈ ಸುರಂಗ ಮಾರ್ಗ(ಗುಹೆ)ದಲ್ಲಿ ಕೆಲವು ಯುವಕರು ಸ್ವಚ್ಚತಾ ಕಾರ್ಯ ಮಾಡಿದ್ದಾರೆ. ಈ

ಸುರಂಗ ಮಾರ್ಗವು ಕಲ್ಲಿನ ಗುಡ್ಡದಲ್ಲಿ ಕೊರೆದ ಸುರಂಗ ಮಾರ್ಗ ವಾಗಿದೆ. ಹರಗಾಪೂರ ಗಡ ಗ್ರಾಮದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ 50 ಲಕ್ಷ ರೂ.ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಸಚಿವ ಹಾಗೂ ಹುಕ್ಕೇರಿ ಶಾಸಕ ಉಮೇಶಕತ್ತಿ ಕೆಲ ದಿನಗಳ ಹಿಂದೆ ಚಾಲನೆ ನೀಡಿದ್ದರು.

ಹರಗಾಪೂರ ಗಡ ಗ್ರಾಮವು ಎತ್ತರದ ಪ್ರದೇಶದಲ್ಲಿದ್ದು, ಅಲ್ಲಿನಕೋಟೆಯನ್ನು ಭೋಜರಾಜ ಎನ್ನುವರಾಜನು ನಿರ್ಮಾಣ ಮಾಡಿದ್ದನು ಎಂದು ಹೇಳಲಾಗುತ್ತಿದೆ. ನಂತರ ಛತ್ರಪತಿ ಶಿವಾಜಿ ಮಾಹಾರಾಜರು ಈ ಕೋಟೆ ಅಭಿವೃದ್ಧಿಪಡಿಸಿದ್ದರು ಎನ್ನುವ ಮಾತುಗಳು ಇವೆ. ಆದರೆ ಈಗ ಈ ಕೋಟೆಪ್ರದೇಶದಲ್ಲಿ ಜನರ ಮನೆಗಳಿದ್ದು,ಈ ಕೋಟೆ ಹಾಗೂ ಮನೆಗಳಿಗೆ ಸಂಪರ್ಕ ಮಾಡುವ ನಿಟ್ಟಿನಲ್ಲಿ ರಸ್ತೆ ಕಾಮಗಾರಿ ಪ್ರಾರಂಭಿಸಲಾಗಿದೆ.ಜೆಸಿಬಿ ಯತ್ರದ ಮೂಲಕ ಗುಡ್ಡವನ್ನುಅಗೆಯುತ್ತಿರುವಾಗ ಸುರಂಗ ಮಾರ್ಗ (ಗುಹೆ) ಪತ್ತೆಯಾಗಿದೆ.

ಅದರಂತೆ ಈ ಹರಗಾಪೂರ ಗಡದಲ್ಲಿರುವ ಈ ಕೋಟೆಯಿಂದ ಸಂಕೇಶ್ವರದ ನಗರದ ಪುರಾತನಕಾಲದ ಶ್ರೀ ಶಂಕರಾಚಾರ್ಯರ ಮಠಕ್ಕೆ ಹಾಗೂ ಮಹಾರಾಷ್ಟ್ರದ ಗಡಿಹಿಂಗ್ಲಜ್‌ ತಾಲೂಕಿನ ಸಾಮಾನ ಗಡ ಎಂಬ ಗುಡ್ಡದಲ್ಲಿನ ಕೋಟೆಪ್ರದೇಶಕ್ಕೆ ಸುರಂಗ ಮಾರ್ಗದಿಂದಸಂಪರ್ಕ ಎಂಬುದು ಹಳಬರಮಾತು. ಈಗ ಹರಗಾಪೂರ ಗಡದಲ್ಲಿ ಪತ್ತೆಯಾಗಿರುವ ಸುರಂಗ ಮಾರ್ಗ (ಗುಹೆ) ಅದಕ್ಕೆ ಪುಷ್ಟಿ ನೀಡುವಂತಿದೆ.

 

ಪಾರೇಶ ಭೋಸಲೆ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.