ಉಚಿತ ಪ್ರಯಾಣಕ್ಕೆ ಆಗ್ರಹಿಸಿ ಎಬಿವಿಪಿ ಮನವಿ
Team Udayavani, Jun 12, 2019, 10:10 AM IST
ಬೈಲಹೊಂಗಲ: ಪ್ರಥಮ ವರ್ಷದ ಕಾಲೇಜಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು, ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಮಂಗಳವಾರ ಪಟ್ಟಣದ ಕೆಎಸ್ಆರ್ಟಿಸಿ ಘಟಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.
ಹೊಸದಾಗಿ ಪ್ರವೇಶ ಪಡೆದ ಪ್ರಥಮ ವರ್ಷದ ಕಾಲೇಜು ವಿದ್ಯಾರ್ಥಿಗಳಿಗೆ ಬಸ್ಗಳಲ್ಲಿ ಪ್ರಯಾಣಿಸಲು ನಿರ್ವಾಹಕರು ತಕರಾರು ಮಾಡುತ್ತಿದ್ದು, ವಿದ್ಯಾರ್ಥಿಗಳಿಗೆ ಬಸ್ ಪಾಸ್ ಹೊಸದಾಗಿ ನೀಡಿಲ್ಲದಿರುವದರಿಂದ ಜೂ.30 ರವರೆಗೆ ಉಚಿತವಾಗಿ ಪ್ರಯಾಣಿಸಲು ಸರಕಾರ ಅಧಿಸೂಚನೆ ನೀಡಿದೆ. ಶುಲ್ಕ ಪಾವತಿ, ರಶೀದಿ, ಗುರುತಿನ ಚೀಟಿ ನಿರ್ವಾಹಕರಿಗೆ ತೋರಿಸಿ ಪ್ರಯಾಣ ಮಾಡಬಹುದೆಂದು ಸುತ್ತೋಲೆ ಇದ್ದರೂ ನಿರ್ವಾಹಕರು ಹಣ ಕೊಟ್ಟು ಟಿಕೆಟ್ ಪಡೆಯಲು ತಿಳಿಸುತ್ತಿರುವುದು ಸರಿಯಲ್ಲ. ನಿರ್ವಾಹಕರಿಗೆ ತಾವು ಹಣ ಪಡೆಯದೆ ಪ್ರಯಾಣಿಸಲು ಸೂಚನೆ ನೀಡಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ
Shivaraj Tangadagi ಹೇಳಿಕೆ ಅತಿರೇಕದ ಪರಮಾವಧಿ: ಯಡಿಯೂರಪ್ಪ ಆಕ್ರೋಶ
“ನನ್ನ ಮೈಯಲ್ಲಿ ಚನ್ನಮ್ಮನ ರಕ್ತ, ಮಗನಲ್ಲಿ ಪಂಚಮಸಾಲಿ ರಕ್ತ’
MUST WATCH
ಹೊಸ ಸೇರ್ಪಡೆ
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ