ಶಾಂತಿಸೇನ ಮುನಿ ಮಹಾರಾಜರೀಗ “ಆಚಾರ್ಯ’

ಶಾಂತಿಸೇನ ಮುನಿ ಮಹಾರಾಜರಿಗೆ ಆಚಾರ್ಯ ಪದವಿ ಪದಾರೋಹಣ ಮಾಡಲಾಯಿತು.

Team Udayavani, Nov 22, 2021, 3:20 PM IST

ಶಾಂತಿಸೇನ ಮುನಿ ಮಹಾರಾಜರೀಗ “ಆಚಾರ್ಯ’

ಕಾಗವಾಡ: ಶೇಡಬಾಳದ ಆಚಾರ್ಯ ಶಾಂತಿಸಾಗರ ಜೈನ ಅನಾಥಾಶ್ರಮದಲ್ಲಿ ಆಚಾರ್ಯ ಪದವಿ ಪದಾರೋಹಣ ಕಾರ್ಯಕ್ರಮ ನಾಂದಣಿ ಜೈನಮಠದ ಜಿನಸೇನ ಭಟ್ಟಾರಕ ಸ್ವಾಮೀಜಿ ಹಾಗೂ ಧರ್ಮಸೇನ ಮುನಿಮಹಾರಾಜರ ಸಾನ್ನಿಧ್ಯದಲ್ಲಿ ರವಿವಾರ ಜರುಗಿತು.

ಬೆಳಗ್ಗೆ ಧರ್ಮ ಧ್ವಜಾರೋಹಣ, ಭಗವಾನ್‌ ಮೂರ್ತಿಗೆ ಪಂಚಾಮೃತ ಅಭಿಷೇಕ ಹಾಗೂ ಮಹಾ ಶಾಂತಿದಾರ ಕಾರ್ಯಕ್ರಮ ನೆರವೇರಿತು. ಗಣಧರ ವಲಯ ಆರಾಧನಾ ಪೂಜೆ, ಮಧ್ಯಾಹ್ನ ಆಚಾರ್ಯ ಪದವಿ ಪದಾರೋಹಣ ಕಾರ್ಯಕ್ರಮ, ಪ್ರತಿಷ್ಠಾಚಾರಿಗಳಿಂದ ಸಂಸ್ಕಾರ ಪೂಜೆ ನೆರವೇರಿತು. ಆಚಾರ್ಯರಾದ ಧರ್ಮಸೇನ ಮುನಿ ಮಹಾರಾಜರು, ಆಚಾರ್ಯ ನಿಶ್ಚಯಸಾಗರ್‌, ಆಚಾರ್ಯ ಸುರ್ಯಸಾಗರ್‌, ಜೀನಸೇನ ಭಟ್ಟಾರಕ, ಭಾನುಕೀರ್ತಿ ಭಟ್ಟಾರಕ, ಸೋಮತಿಮತಿ ಮಾತಾಜಿ, ಅಜಿತ್‌ ಮತಿ ಮಾತಾಜಿ, ಜಿನಮತಿ ಮಾತಾಜಿ, ಮುನಿ ಸಂಘ‌ದ ಮುನಿಗಳ ಸಾನ್ನಿಧ್ಯದಲ್ಲಿ ಶಾಂತಿಸೇನ ಮುನಿ ಮಹಾರಾಜರಿಗೆ ಆಚಾರ್ಯ ಪದವಿ ಪದಾರೋಹಣ ಮಾಡಲಾಯಿತು.

ಪ್ರತಿಷ್ಠಾಚಾರ್ಯ ಆನಂದ ಉಪಾಧ್ಯೆ ಮಾಹಿತಿ ನೀಡಿ, ದೇವಸೇನ ಮುನಿ ಮಹಾರಾಜರು ಸಲ್ಲೇಖನ ಪೂರ್ವ ಮರಣ ಹೊಂದಿದರು. ಮುನಿ ಸಂಘದ ಮುನಿಗಳಾದ ಶಾಂತಿಸೇನ ಮುನಿ ಮಹಾರಾಜರಿಗೆ ಆಚಾರ್ಯ ಪದವಿ ಪದಾರೋಹಣ ನೀಡುವ ಕಾರ್ಯಕ್ರಮ ನೆರವೇರಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯದ ಗಡಿ ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ಶ್ರಾವಕ ಶ್ರಾವಕಿಯರು ಪಾಲ್ಗೊಂಡಿದ್ದರು ಎಂದರು.

ಪೂಜಾವಿಧಿ ಕಾರ್ಯ ಕ್ರಮದ ಯಜಮಾನ ಪದ ಮುಂಬೈ ಉದ್ಯಮಿ ಸುದರ್ಶನ ದೋಟಿಯಾ ವಹಿಸಿ ಸುವರ್ಣ ಕಲಶ ಅರ್ಪಣ ಮಾಡಿದರು. ಆಚಾರ್ಯ ವಿಧಿ ಸ್ಥಾಪನೆ ವಿಜಯಪುರದ ಉದ್ಯಮಿ ಅಜಿತ್‌ ಕುಚನೂರೆ ನೆರವೇರಿಸಿದರು. ಪಿಂಚಿ ಪ್ರಧಾನ ಹೊರನಾಡು ಬಂಧುಗಳು ನೆರವೇರಿಸಿದರು.

ಟಾಪ್ ನ್ಯೂಸ್

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ರಾಮನಗರದಲ್ಲಿ ಸಿಡಿಲು ಸಹಿತ ವರುಣನ ಅಬ್ಬರ… 4ಮೇಕೆ ಸಾವು, ಮೂವರಿಗೆ ಗಾಯ

ರಾಮನಗರದಲ್ಲಿ ವರುಣನ ಅಬ್ಬರ… ಸಿಡಿಲು ಬಡಿದು 4ಮೇಕೆ ಸಾವು, ಮೂರು ಕುರಿಗಾಹಿಗಳಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ: ಸ್ಮಾರ್ಟ್‌ ಸಿಟಿ ಸುಡಗಾಡದಾಗ ಹೆಣ ಸುಡಾಕೂ ಗತಿ ಇಲ್ಲ!

ಬೆಳಗಾವಿ: ಸ್ಮಾರ್ಟ್‌ ಸಿಟಿ ಸುಡಗಾಡದಾಗ ಹೆಣ ಸುಡಾಕೂ ಗತಿ ಇಲ್ಲ!

Can’t agree on new education policy says sathish jarakiholi

ಹೊಸ ಶಿಕ್ಷಣ ನೀತಿಯನ್ನು ಒಪ್ಪಲು ಸಾಧ್ಯವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

Belagavi: The plane made an emergency landing in the field!

ಬೆಳಗಾವಿ: ಹೊಲದಲ್ಲಿ ತುರ್ತು ಲ್ಯಾಂಡ್ ಆದ ವಿಮಾನ! ತಪ್ಪಿದ ಅನಾಹುತ

ಬೈಲಹೊಂಗಲ: ಈ ಮಲ್ಲೇಶ ಕೃಷಿಯಲ್ಲಿ ಮಲ್ಲ; ಗಜ್ಜರಿಯಿಂದ ನಿರೀಕ್ಷಿತ ಆದಾಯ

ಬೈಲಹೊಂಗಲ: ಈ ಮಲ್ಲೇಶ ಕೃಷಿಯಲ್ಲಿ ಮಲ್ಲ; ‌ಕ್ಯಾರಟ್‌ ಬೆಳೆಯಿಂದ ನಿರೀಕ್ಷಿತ ಆದಾಯ

ಬೆಳಗಾವಿ: ಶುರುವಾಯ್ತು ಮತ್ತದೇ ದುರಸ್ತಿ-ಶಿಕ್ಷಕರ ಸಮಸ್ಯೆ

ಬೆಳಗಾವಿ: ಶುರುವಾಯ್ತು ಮತ್ತದೇ ದುರಸ್ತಿ-ಶಿಕ್ಷಕರ ಸಮಸ್ಯೆ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

asಅರಂಬೂರು: ಲಾರಿಯಲ್ಲಿ ಬೆಂಕಿ ಅವಘಡ

ಅರಂಬೂರು: ಗುಜರಿ ತುಂಬಿದ್ದ ಲಾರಿಯಲ್ಲಿ ಬೆಂಕಿ ಅವಘಡ