ದ್ವೇಷ-ಅಸೂಯೆಯಿಂದ ಸಾಧನೆ ಅಸಾಧ್ಯ

ಸಾಧನೆ ಮಾಡಿದ ಫಲಹಾರ ಶಿವಯೋಗಿಗಳ ತತ್ವಾದರ್ಶ ಅರಿತುಕೊಳ್ಳಬೇಕು.

Team Udayavani, Jan 21, 2022, 6:31 PM IST

ದ್ವೇಷ-ಅಸೂಯೆಯಿಂದ ಸಾಧನೆ ಅಸಾಧ್ಯ

ರಾಮದುರ್ಗ: ದ್ವೇಷ, ಅಸೂಯೆಯಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಜೀವನದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸದಿಂದ ಸತ್ಕಾರ್ಯಗಳಲ್ಲಿ ಸಾಧನೆ ಮಾಡಲು ಸಾಧ್ಯವಿದೆ. ಅದನ್ನೇ ಬಸವಾದಿ ಶರಣರು ವಚನಗಳ ಮೂಲಕ ತಿಳಿಸಿಕೊಟ್ಟಿದ್ದಾರೆ ಎಂದು ಖಜೂರಿ ಕೋರಣೇಶ್ವರ ಮಠದ ಶ್ರೀ ಮುರುಘೇಂದ್ರ ಕೋರಣೇಶ್ವರ ಶಿವಯೋಗಿಗಳು ಹೇಳಿದರು.

ಚಿಕ್ಕತಡಸಿ, ಹಿರೇತಡಸಿ ಗ್ರಾಮದ ಕಲ್ಮೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣ ಪ್ರಯುಕ್ತ ಏರ್ಪಡಿಸಿದ್ದ ಬಸವ ಧರ್ಮದರ್ಶನ ಪ್ರವಚನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

12ನೇ ಶತಮಾನದಲ್ಲಿ ಬಸವಾದಿ ಶರಣರು ಅಂದು ಸಮಾಜದಲ್ಲಿರುವ ಜಾತಿ ಪದ್ಧತಿ, ಮಹಿಳೆಯರ ಮೇಲಿರುವ ಕಟ್ಟಳೆ ಹೋಗಲಾಡಿಸಲು ಸಾಮಾಜಿಕ ಕ್ರಾಂತಿಯನ್ನೇ ಮಾಡಿದ್ದಾರೆ. ಜಗತ್ತು ತಿಳಿಯಲೆಂದು ಒಳ್ಳೆಯ ಕೆಲಸ ಮಾಡಬಾರದು. ನಮ್ಮ ಕೆಲಸ ನೋಡಿ ಜಗತ್ತು ಗುರುತಿಸುವಂತಾಗಬೇಕು. ಅಂತಹ ಸಾಧನೆ ಮಾಡಿದ ಫಲಹಾರ ಶಿವಯೋಗಿಗಳ ತತ್ವಾದರ್ಶ ಅರಿತುಕೊಳ್ಳಬೇಕು. ವಚನ ಸಾಹಿತ್ಯ ಓದಿ, ಗುರು, ಲಿಂಗ, ಜಂಗಮ ಪ್ರೇಮಿಯಾದಾಗ ಮಾತ್ರ ಸಾರ್ಥಕ ಬದುಕು ಸಾಧ್ಯ ಎಂದರು.

ನಿರಂಜನಮೂರ್ತಿ ನೀಲಲೋಚನ ತಾಯಿ ಮಾತನಾಡಿ, ಗುರು ಮಾರ್ಗದರ್ಶ ನದಲ್ಲಿ ಅಂದುಕೊಂಡ ಸಾಧನೆ ಮಾಡಲು ಸಾಧ್ಯ. ಮುರುಘೇಂದ್ರ ಕೋರಣೇಶ್ವರ
ಶಿವಯೋಗಿಗಳು ಹಾಕಿಕೊಟ್ಟ ಮಾರ್ಗದಲ್ಲಿ ಭಕ್ತರು ನಡೆಯಬೇಕು. ಬಸವಣ್ಣನವರು ತಿಳಿಸಿದಂತೆ ಕಾಯಕದಲ್ಲಿಯೇ ಪರಮಾತ್ಮನನ್ನು ಕಂಡಾಗಲೇ ಬದುಕಿಗೊಂದು ಅರ್ಥ ಬರುತ್ತದೆ ಎಂದರು.

ಹೊಸಕೇರಿ ಫಲಹಾರೇಶ್ವರ ಟ್ರಸ್ಟ್‌ ಕಮಿಟಿ ಅಧ್ಯಕ್ಷ ಶಂಕರ ಅಂಗಡಿ ಮಾತನಾಡಿ, ಮಾನವನ ಅಹಂಕಾರ, ದುಶ್ಚಟ ಹೋಗಲಾಡಿಸಲು ಧರ್ಮೋಪದೇಶ ಅಗತ್ಯ. ಹೊಸಕೇರಿಯಲ್ಲಿ ಸ್ಥಾಪನೆಯಾಗಿರುವ ಫಲಹಾರೇಶ್ವರ ತಪೋಭೂಮಿ, ಬಸವ ಭವನದಲ್ಲಿ ನಿತ್ಯ ಧಾರ್ಮಿಕ ಕಾರ್ಯಗಳು ನಡೆಯಬೇಕಾದಲ್ಲಿ ಗುರು ಮಾರ್ಗದರ್ಶನ ಹಾಗೂ ಭಕ್ತರ ಸಹಕಾರ ಅಗತ್ಯ ಎಂದರು.

ಗೌಡಪ್ಪಗೌಡ ಪಾಟೀಲ ಮಾತನಾಡಿದರು. ಈ ವೇಳೆ ಹೊಸಕೇರಿ ಗ್ರಾಪಂ ಅಧ್ಯಕ್ಷ ರಮೇಶ ಹೊಳೆಯನ್ನವರ, ಸದಸ್ಯರಾದ ಶೆಟ್ಟೆಪ್ಪ ಶಿಪ್ರದವರ, ಯಲ್ಲಪ್ಪ ತಳವಾರ, ಕಲ್ಲನಗೌಡ ಪಾಟೀಲ, ಪಂಚಪ್ಪ ಹಳ್ಳಿ, ಶಿವನಗೌಡ ಪಾಟೀಲ, ಮಂಜುನಾಥ ಹಳ್ಳಿ, ಹೊಳಬಸಪ್ಪ ಹರನಟ್ಟಿ, ಈರಣ್ಣ ಹರನಟ್ಟಿ, ಶಿಕ್ಷಕರಾದ ಆರ್‌.ವಿ. ಅಪ್ಪಾಜಿಗೌಡ್ರ, ಆರ್‌.ಎನ್‌. ಕಂಠಿ, ಬಸನಗೌಡ ಪಾಟೀಲ, ಶೇಖರಗೌಡ ಪಾಟೀಲ, ಮಾರುತಿ ಉಪ್ಪಾರ, ಮಹೇಶ ಜಾಧವ, ಮಂಜುನಾಥ ಜಾಧವ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.