ಬಿಜೆಪಿ ನಾಯಕರ ಷಡ್ಯಂತ್ರದಿಂದ ಸಚಿವ ಸ್ಥಾನ ತಪ್ಪಿತು: ವಿಶ್ವನಾಥ್
ಜಾರಕಿಹೊಳಿ-ವಿಶ್ವನಾಥನನ್ನು ಯಾರೂ ತುಳಿಯಲು ಸಾಧ್ಯವಿಲ್ಲ
Team Udayavani, Mar 27, 2022, 9:45 PM IST
ಗೋಕಾಕ್: ಮೈತ್ರಿ ಸರಕಾರ ಪತನ ಮಾಡಿ, ಬಿಜೆಪಿ ಸರಕಾರ ರಚನೆ ಮಾಡಲು ತ್ಯಾಗ ಮಾಡಿದ ಶಾಸಕರನ್ನು ರಾಜ್ಯ ಬಿಜೆಪಿ ನಾಯಕರು ಕಡೆಗಣಿಸುತ್ತಿದ್ದಾರೆ. ಜಾರಕಿಹೊಳಿ ಹಾಗೂ ವಿಶ್ವನಾಥನನ್ನು ಯಾರೂ ತುಳಿಯಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ನೇಹಿತ ಶಾಸಕ ರಮೇಶ ಜಾರಕಿಹೊಳಿ ಬಿಜೆಪಿ ಸರಕಾರ ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಇದನ್ನೂ ಓದಿ:ಸಿದ್ದರಾಮಯ್ಯ ಹೇಳಿಕೆ ತಿರುಚಿ, ಮಠಾಧೀಶರಿಗೆ ಬಿಜೆಪಿಯಿಂದಲೇ ಅವಮಾನ : ಆಂಜನೇಯ ಆರೋಪ
ನನಗೆ ಮತ್ತು ರಮೇಶ ಜಾರಕಿಹೊಳಿ ಸೇರಿ ಇನ್ನೂ ಕೆಲವು ಸ್ನೇಹಿತ ಶಾಸಕರಿಗೆ ಸಚಿವ ಸ್ಥಾನ ತಪ್ಪಿಸಲು ರಾಜ್ಯ ಬಿಜೆಪಿ ನಾಯಕರೇ ಷಡ್ಯಂತ್ರ ರೂಪಿಸಿದ್ದರು. ಅಧಿ ಕಾರ ನೀಡಿದ ನಮ್ಮನ್ನು ಹಿಂದುಳಿದ ವರ್ಗದವರೆಂದು ತುಳಿಯುತ್ತಿದ್ದಾರೆ ಎಂದು ಪರೋಕ್ಷವಾಗಿ ಯಡಿಯೂರಪ್ಪ ಮತ್ತು ಬಿ.ವೈ. ವಿಜಯೇಂದ್ರ ವಿರುದ್ಧ ಗುಡುಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ
Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು
Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ
ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ
Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ