ಮೈತ್ರಿ ಸರ್ಕಾರ ಪತನಕ್ಕೆ ಸಿದ್ದು ಫಂಡಿಂಗ್: ಉಮೇಶ ಕತ್ತಿ
Team Udayavani, Jan 1, 2019, 12:30 AM IST
ಹುಕ್ಕೇರಿ: ರಾಜ್ಯ ಸಮ್ಮಿಶ್ರ ಸರ್ಕಾರ ಜ.14ರೊಳಗೆ ಪತನವಾಗಲಿದೆ. ಕಾಂಗ್ರೆಸ್-ಜೆಡಿಎಸ್ ನಾಯಕರ ನಡುವಿನ ತಿಕ್ಕಾಟ ತಾರಕಕ್ಕೇರಿರುವುದೇ ಇದಕ್ಕೆ ಪ್ರಮುಖ ಕಾರಣ. ಸರ್ಕಾರ ಉರುಳಿಸಲು ಸಿದ್ದರಾಮಯ್ಯ ಫಂಡಿಂಗ್ ಮಾಡುತ್ತಿದ್ದಾರೆ ಎಂದು ಶಾಸಕ ಉಮೇಶ ಕತ್ತಿ ಆರೋಪಿಸಿದರು.
ಮಾಜಿ ಸಚಿವ ರಮೇಶ ಜಾರಕಿಹೊಳಿ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾದ ವಿಷಯದ ಬಗ್ಗೆ ನಮ್ಮ ಪಕ್ಷದ ಯಾವುದೇ ಮುಖಂಡರಿಗೆ ಮಾಹಿತಿ ಇಲ್ಲ. ಜಾರಕಿಹೊಳಿ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ ಎಂದು ಹೇಳುತ್ತಿದ್ದಾರೆ. ಈ ವಿಷಯ ಸಿದ್ದರಾಮಯ್ಯ ಅವರಿಗೆ ಹೇಗೆ ಗೊತ್ತಾಯಿತು ಎಂದು ಪ್ರಶ್ನಿಸಿದರು.
ಬಿಜೆಪಿಯಿಂದ ಸರ್ಕಾರ ಅಸ್ಥಿರಗೊಳಿಸುವ ಯಾವುದೇ ಪ್ರಯತ್ನ ನಡೆದಿಲ್ಲ. ಇಲ್ಲಸಲ್ಲದ ಆರೋಪವನ್ನು ಬಿಜೆಪಿ ಮೇಲೆ ಹೊರಿಸಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು