ವೈದ್ಯ ವೃತ್ತಿ ಸಮಾಜದ ಅವಿಭಾಜ್ಯ ಅಂಗ: ಡಾ| ಪಾಂಗಿ


Team Udayavani, Jul 3, 2019, 12:43 PM IST

bg-tdy-3..

ಬೆಳಗಾವಿ: ಲೋಕಮಾನ್ಯ ಮಲ್ಟಿಪರ್ಪಸ್‌ ಕೋ ಆಪರೇಟಿವ್‌ ಸೊಸೈಟಿಯ ವತಿಯಿಂದ ಕೆಎಲ್ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆ ವೈದ್ಯರನ್ನು ಸನ್ಮಾನಿಸಲಾಯಿತು.

ಬೆಳಗಾವಿ: ವೈದ್ಯರು ಸಮಾಜದ ರಕ್ಷಕರಿದ್ದಂತೆ. ಹಗಲಿರುಳು ರೋಗಿಗಳ ಸೇವೆಯಲ್ಲಿಯೇ ತಮ್ಮ ಆಯುಷ್ಯ ಕಳೆಯುತ್ತಾರೆ ಆದ್ದರಿಂದ ವೈದ್ಯರಿಗೆ ಸಾಮಾಜಿಕ ಅತ್ಯುನ್ನತ ಮನ್ನಣೆಯು ಅವಶ್ಯಕ ಎಂದು ಯುಎಸ್‌ಎಂ ಕೆಎಲ್ಇಯ ನಿಯೋಜಿತ ನಿರ್ದೇಶಕ ಡಾ| ಅಶೋಕ ಪಾಂಗಿ ಹೇಳಿದರು.

ನಗರದ‌ ಕೆಎಲ್ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯಲ್ಲಿ ಲೋಕಮಾನ್ಯ ಮಲ್ಟಿಪರ್ಪಸ ಕೋ ಆಪರೇಟಿವ್‌ ಸೊಸೈಟಿಯ ವತಿಯಿಂದ ವೈದ್ಯರ ದಿನದ ಅಂಗವಾಗಿ ಕೆಎಲ್ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ವೈದ್ಯರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವೈದ್ಯ ಮತ್ತು ಸಮಾಜ ಬೇರೆ ಬೇರೆಯಾಗಿಲ್ಲ. ವೈದ್ಯ ವೃತ್ತಿಯು ಸಮಾಜದ ಒಂದು ಅವಿಭಾಜ್ಯ ಅಂಗವಾಗಿದೆ. ಆದ್ದರಿಂದ ವೈದ್ಯರನ್ನು ನಿಮ್ಮಲ್ಲಿ ಒಬ್ಬರಂತೆ ಕಾಣಿರಿ ಎಂದರು.

ಲೋಕಮಾನ್ಯ ಮಲ್ಟಿಪರ್ಪಸ ಕೋ ಆಪರೇಟಿವ್‌ ಸೊಸೈಟಿಯ ಸಂಯೋಜಕ ವಿನಾಯಕ ಜಾಧವ ಮಾತನಾಡಿ, ವೈದ್ಯರು ತಮ್ಮ ಸ್ವಹಿತಾಸಕ್ತಿ ಮತ್ತು ತಮ್ಮ ಕೌಟುಂಬಿಕ ಜೀವನ ಕಡೆಗಣಿಸಿ ರೋಗಗಳ ಸೇವೆ ಮಾಡುತ್ತಾರೆ. ಆದ್ದರಿಂದ ಅವರು ಸಮಾಜದಲ್ಲಿ ಉನ್ನತ ಸ್ಥಾನದಲ್ಲಿದ್ದಾರೆ ಎಂದರು.

ಮಾಜಿ ಮೇಯರ ವಿಜಯ ಮೋರೆ ಮಾತನಾಡಿ, ಸಮಾಜದ ರಕ್ಷಣೆ ಮಾಡುತ್ತಿರುವ ವೈದ್ಯರಿಂದ ಪ್ರತಿಯೊಬ್ಬರೂ ರೋಗಗಳಿಂದ ಮುಕ್ತಿ ಪಡೆಯುವದರ ಜಿತೆಗೆ ಆರೋಗ್ಯಕರ ಜೀವನ ಪದ್ಧತಿಯನ್ನು ಅರಿಯುತ್ತಾನೆ ಎಂದರು. ಈ ವೇಳೆ 75 ವೈದ್ಯರನ್ನು ಸನ್ಮಾನಿಸಲಾಯಿತು. ಸಂತೋಷ ಮಮದಾಪುರ, ಸಂಜಯ ಸವ್ವಾಶೇರಿ, ಡಾ| ಬಿ.ಬಿ. ಪುಟ್ಟಿ ಹಾಗೂ ಡಾ| ಪಿ.ಎಸ್‌. ಅರಳಿಕಟ್ಟಿ ಉಪಸ್ಥಿತರಿದ್ದರು.

ಕೆಎಲ್ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ನಿರ್ದೇಶಕ ಡಾ| ಎಸ್‌.ಸಿ. ಧಾರವಾಡ ಸ್ವಾಗತಿಸಿದರು. ಸಂತೋಷ ಇತಾಪೆ ನಿರೂಪಿಸಿದರು. ಅರುಣ ನಾಗಣ್ಣವರ ವಂದಿಸಿದರು.

ಟಾಪ್ ನ್ಯೂಸ್

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

1-wqeqeewq

Belgavi; ಪ್ರಯಾಣಿಕರ ಲಗೇಜನ್ನು ಬೆಂಗಳೂರಿನಲ್ಲೇ ಬಿಟ್ಟು ಬಂದ ವಿಮಾನ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.