ಟೋಲ್‌ ನಾಕಾ ರದ್ದತಿಗೆ ಆಗ್ರಹಿಸಿ ಮನವಿ-ನಿರಶನ


Team Udayavani, Nov 24, 2019, 12:20 PM IST

bg-tdy-3

ಬೈಲಹೊಂಗಲ: ಸರಕಾರವು ಬಾಗೇವಾಡಿಯಿಂದ ಬೈಲಹೊಂಗಲ ಮಾರ್ಗವಾಗಿ ಸವದತ್ತಿ ರಸ್ತೆಗೆ ಪ್ರಾರಂಭಿಸಲಿರುವ ಟೋಲ್‌ ನಾಕಾಗಳನ್ನು ರದ್ದುಗೊಳಿಸದಿದ್ದರೆ ಸಾರ್ವಜನಿಕರೊಂದಿಗೆ ಪ್ರತಿಭಟಿಸಿ, ಟೋಲ್‌ ನಾಕಾ ಕಿತ್ತೆಸೆಯಲಾಗುವದು ಎಂದು ಭಾರತೀಯ ಕೃಷಿಕ ಸಮಾಜ, ಕರವೇ (ಪ್ರವೀಣ ಶೆಟ್ಟಿ ಬಣ), ಅಟೋಚಾಲಕರ ಸಂಘ ಹಾಗೂ ವಿವಿಧ ಸಂಘಟನೆ ಸದಸ್ಯರು ಪಟ್ಟಣದಲ್ಲಿ ಪ್ರತಿಭಟಿಸಿ ಉಪವಿಭಾಗಾಧಿಕಾರಿ ಮೂಲಕ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳಗೆ ಶನಿವಾರ ಮನವಿ ಸಲ್ಲಿಸಿದರು.

ಎಪಿಎಂಸಿ ಸದಸ್ಯ ಫಕ್ಕೀರಗೌಡ ಸಿದ್ದನಗೌಡರ ಮಾತನಾಡಿ, ಬಾಗೇವಾಡಿಯಿಂದ ಬೈಲಹೊಂಗಲ ಮಾರ್ಗವಾಗಿ ಸವದತ್ತಿ ರಸ್ತೆ ಸಂಪೂರ್ಣ ಹದಗೆಟ್ಟ ವೇಳೆ ಜನರು ಹೋರಾಟ ಮಾಡಿದ್ದಕ್ಕೆ ಸರಕಾರ ಎಚ್ಚೆತ್ತುಕೊಂಡು ರಸ್ತೆ ನಿರ್ಮಿಸಿ ಟೋಲ್‌ ಹೊರೆ ನೀಡುತ್ತಿದೆ. ಈಗ ಕೇವಲ 60 ಕಿ.ಮೀ. ರಸ್ತೆಗೆ ಸಾಣಿಕೊಪ್ಪ ಮತ್ತು ಕರೀಕಟ್ಟಿ ಹತ್ತಿರ ಟೋಲ್‌ ನಿರ್ಮಿಸಿ ಕರ ವಸೂಲಿಗೆ ಮುಂದಾಗಿರುವ ಸರ್ಕಾರದ ನೀತಿಯಿಂದ ಜನರು ಕಂಗೆಟ್ಟಿದ್ದಾರೆ. ರೈತ ಸಮುದಾಯ ಬಿಟ್ಟರೆ ಯಾವುದೇ ಬೃಹತ್‌ ಉದ್ಯಮಗಳ ಅಥವಾ ಕೈಗಾರಿಕಾ ಸಂಬಂಧಿ ಸಿದ ವಾಹನಗಳು ಸಂಚರಿಸುವದಿಲ್ಲ. ಟೋಲ್‌ ಸಮೀಪದ 20 ಕಿ.ಮೀ. ಒಳಗಿನ ಜನರಿಗೆ ರಿಯಾಯತಿ ನೀಡಬೇಕಾದ ನಿಯಮವಿದೆ. ಟೋಲ್‌ ನಿಯಮದಂತೆ 80 ಕಿ.ಮೀ. ವ್ಯಾಪ್ತಿಯ ರಸ್ತೆ ನಿರ್ಮಾಣವಾಗಿಲ್ಲ. ಟೋಲ್‌ ಸಂಗ್ರಹಕ್ಕಾಗಿ ಸವದತ್ತಿ ಸಮೀಪ ಟೋಲ್‌ ನಿರ್ಮಿಸಿ ಸುಂಕ ಸಂಗ್ರಹಕ್ಕೆ ತನ್ನ ವ್ಯಾಪ್ತಿ ಹೆಚ್ಚಿಸಿಕೊಂಡಿರುವುದು ಸರಿಯಲ್ಲ ಎಂದರು.

ಜಿಪಂ ಮಾಜಿ ಸದಸ್ಯ ಬಾಬಾಸಾಹೇಬ ಪಾಟೀಲ ಮಾತನಾಡಿ, ಕೇವಲ 5 ಕಿ.ಮೀ. ಅಂತರದ ಗ್ರಾಮೀಣ ಪ್ರದೇಶದ ಜನತೆಗೆ ಇದು ಹೊರೆಯಾಗಲಿದೆ. ಬೇರೆ ರಾಜ್ಯಗಳಲ್ಲಿ ರಾಜ್ಯ ಹೆದ್ದಾರಿಗಳಿಗೆ ಟೋಲ್‌ಗ‌ಳಿಂದ ವಿಮುಕ್ತಗೊಳಿಸುತ್ತಿದ್ದು, ಇಲ್ಲೂ ರದ್ದು ಪಡಿಸಬೇಕೆಂದು ಒತ್ತಾಯಿಸಿದರು. ಶ್ರೀಕಾಂತ ಸುಂಕದ, ಮುರಿಗೆಪ್ಪ ಬಡೇಘರ, ಶ್ರೀಶೈಲ ಶರಣಪ್ಪನವರ, ಚಂದ್ರಶೇಖರ ಕೊಪ್ಪದ, ರಾಜು ನರಸನ್ನವರ, ಸಂತೋಷ ಹಡಪದ, ಉಮೇಶ ಲಾಳ, ಉಮೇಶ ಗೌರಿ, ಸೋಮಪ್ಪ ಯರಡಾಲ, ಗೌಡಪ್ಪ ಹೊಸಮನಿ, ಸುರೇಶ ಹೊಳಿ, ಗೂಳಪ್ಪ ಹೋಳಿ, ಉಳವಪ್ಪ ಕಲಬಾಂವಿ, ಈರಪ್ಪ ಹುಬ್ಬಳ್ಳಿ, ಮಡಿವಾಳಪ್ಪ ಜಳ್ಳಿ, ಮೋಹನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.