ಕೊಲೆ ಆರೋಪಿಗಳ ಬಂಧನ
Team Udayavani, Feb 18, 2021, 6:53 PM IST
ಅಡಹಳ್ಳಿ : ಕೊಕಟನೂರು ಗ್ರಾಮದಲ್ಲಿ ಇತ್ತೀಚೆಗೆ ಬಾವಿ ನೀರು ಪಾಳೆ ಸಲುವಾಗಿ ಸೀಮೆಎಣ್ಣೆ ಎರಚಿ ಕೊಲೆಗೈದ ಮೂವರು ಆರೋಪಿಗಳನ್ನು ಐಗಳಿ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಕೊಕಟನೂರ ಗ್ರಾಮದ ಸದಾಶಿವ ಮಾದರ, ಶಂಕರ ಮಾದರ ಹಾಗೂ ಸುನೀಲ ಮಾದರ ಬಂಧಿತ ಆರೋಪಿಗಳು. ಈ ಕುರಿತು ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಸ್ಪಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಪೊಲೀಸ್ ಅಧಿಕ್ಷಕ ಅಮರನಾಥ ರೆಡ್ಡಿ ಮಾರ್ಗದರ್ಶನಲ್ಲಿ ಅಥಣಿ ಡಿವೈಎಸ್ಪಿ ಎಸ್.ವಿ ಗಿರೀಶ ಹಾಗೂ ಸಿಪಿಐ ಶಂಕರಗೌಡ ಬಸನಗೌಡರ ನೇತ್ರತ್ವದಲ್ಲಿ ಐಗಳಿ ಪಿಎಸ್ಐ ಶಿವರಾಜನಾಯಿಕವಾಡಿ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಹಿಂಡಲಗಾ ಜೈಲಿಗೆ ರವಾನಿಸಿದೆ.
ದಾಳಿಯಲ್ಲಿ ಐಗಳಿ ಪಿಎಸ್ಐ ಶಿವರಾಜ ನಾಯಿಕವಾಡಿ, ಎಎಸ್ಐ ಶಂಕರ ಸವದಿ, ಎಂ.ಬಿ. ದೊಡಮನಿ, ಅಣ್ಣಾಸಾಬ ಈರಕರ, ಗಿರಿಮಲ್ಲ ದೊಡಮನಿ, ಸುಭಾಷ ಬಬಲೇಶ್ವರ, ಬಿ.ಬಿ ಪಾಟೀಲ, ಎಂ.ಎಂ. ಖೋತ, ಅಕºರ್ ಮುಜಾವರ, ಬಸವರಾಜ ಡಬಳೇಶ್ವರ, ಮುರಳಿ ದೊಡಮನಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ